• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಲ್ಪಸಂಖ್ಯಾತರ ಕಡೆಗಣನೆ; ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರು

ಪ್ರತಿಧ್ವನಿ by ಪ್ರತಿಧ್ವನಿ
April 21, 2022
in ದೇಶ
0
ಅಲ್ಪಸಂಖ್ಯಾತರ ಕಡೆಗಣನೆ; ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರು
Share on WhatsAppShare on FacebookShare on Telegram

ಉತ್ತರ ಪ್ರದೇಶ ರಾಜಕೀಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿರುವ ವಿಚಾರವೆಂದರೆ ಅದು ಅಲ್ಪಸಂಖ್ಯಾತರ ಕಡೆಗಣನೆ. ಇತ್ತೀಚಿಗೆ ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಅಜಂ ಖಾನ್ ಬೆಂಬಲಿಗರು ಈ ಬಗ್ಗೆ ಅಖಿಲೇಶ್ ಯಾದವ್ ವಿರುದ್ದ ಬಹಿರಂಗವಾಗಿ ತೊಡೆ ತಟ್ಟಿದ್ದರು ಮತ್ತು ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.

ADVERTISEMENT

ಅದಕ್ಕೆ ಮುನ್ನುಡಿಯಾಗಿ ಸಮಾಜವಾದಿ ಪಕ್ಷದ ನಾಯಕ ಸಿಕಂದರ್ ಅಲಿ ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಕಂದರ್ ಅಲಿ ಮುಲಾಯಂ ಸಿಂಗ್ ಕಟ್ಟಿದ ಪಕ್ಷದಲ್ಲಿ ಬೇರೆಯದೆ ನಡೆಯುತ್ತಿದೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಪಕ್ಷ 111 ಸ್ಥಾನಗಳನ್ನು ಗೆಲುವ ಮೂಲಕ ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಪಕ್ಷದ ಏಳಿಗೆಗೆ ಶ್ರಮಿಸಿದ ಮುಸ್ಲಿಂ ನಾಯಕರಾದ ಅಜಂ ಖಾನ್ ಹಾಗೂ ನಹಿದ್ ಹಸನ್ ಕ್ರಮ ಬಂಧನ ವಿಚಾರದಲ್ಲಿ ಪಕ್ಷ ಮೌನ ವಹಿಸಿರುವುದು ಅಲ್ಪಸಂಖ್ಯಾತರ ಕಡೆಗಣನೆಗೆ ಮುನ್ನುಡಿ ಬರೆದಂತ್ತಿದೆ ಎಂದು ಕಿಡಿಕಾರಿದ್ದಾರೆ.

ಮುಂದುವರೆದು, ತಮ್ಮ ಪಕ್ಷದ ಶಾಸಕರ ಪರ ನಿಲ್ಲಲಾಗದ ವ್ಯಕ್ತಿ ರಾಜ್ಯದ ಸಮಸ್ಯೆಗಳ ಪರ ಹೇಗೆ ನಿಲ್ಲುತ್ತಾನೆ ಎಂದು ಪ್ರಶ್ನಿಸಿದ್ದಾರೆ. ಅಖಿಲೇಶ್ ರಾಜ್ಯದಲ್ಲಿ ಮುಸ್ಲಿಮರ ಮೇಲೆ ಆಗುತ್ತಿರುವ ದಬ್ಬಾಳಿಕೆ ಬಗ್ಗೆ ತಮ್ಮ ಧ್ವಮಿಯನ್ನು ಎತ್ತುವುದಿಲ್ಲ ಆದರೆ, ಮುಸ್ಲಿಮರ ಮತಗಳು ಮಾತ್ರ ಅವರಿಗೆ ಬೇಕು ಮುಸ್ಲಿಮರನ್ನು ಅವರು ಮತಬ್ಯಾಂಕ್ಕಾಗಿ ಪರಿಗಣಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಖಿಲೇಶ್ ಮುಸ್ಲಿಮರು ಹಾಗೂ ಬಿಜೆಪಿ ನಡುವಿನ ದ್ವೇಷವನ್ನು ಹೆಚ್ಚು ಪ್ರಚೋದಿಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಬಿಎಸ್ಪಿಗೆ ಆದ ಗತಿ ಎಸ್ಪಿಗೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವುದು ಇದೇ ಮೊದಲಲ್ಲ ಈ ಹಿಂದೆ ಅಜಂ ಖಾನ್ ಕಟ್ಟಾ ಬೆಂಬಲಿಗೆ ಫಸಾಹತ್ ಅಲಿ ಖಾನ್ ಅಖಿಲೇಶ್ ಯಾದವ್ ಕಡೆಗಣಿಸುತ್ತಿರುವುದನ್ನು ಬಹಿರಂಗವಾಗಿ ಕಿಡಿಕಾರಿದ್ದರು.

Tags: BJPCongress PartySP leader resigns from party accuses Akhilesh of ignoring Muslimsನರೇಂದ್ರ ಮೋದಿಬಿಜೆಪಿ
Previous Post

ಎಲ್ಲ ರೀತಿಯ ಖರೀದಿ ಮತ್ತು ಮಾರಾಟಕ್ಕೆ 10% ರಿಯಾಯಿತಿ ಅವಧಿ ವಿಸ್ತರಣೆ : ಆರ್ ಅಶೋಕ್

Next Post

ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ : ಬೀದಿ ನಾಯಿ ಮೇಲೆ ಕಾರು ಹರಿಸಿದ ಕಾರು ಚಾಲಕ !

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ : ಬೀದಿ ನಾಯಿ ಮೇಲೆ ಕಾರು ಹರಿಸಿದ ಕಾರು ಚಾಲಕ !

ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ : ಬೀದಿ ನಾಯಿ ಮೇಲೆ ಕಾರು ಹರಿಸಿದ ಕಾರು ಚಾಲಕ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada