• Home
  • About Us
  • ಕರ್ನಾಟಕ
Wednesday, July 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BJPಯ 18 ಶಾಸಕರನ್ನು 6 ತಿಂಗಳು ಸಸ್ಪೆಂಡ್​ ಮಾಡಿದ ಸ್ಪೀಕರ್..

ಕೃಷ್ಣ ಮಣಿ by ಕೃಷ್ಣ ಮಣಿ
March 21, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ವಿಧಾನಸಭೆ ಸ್ಪೀಕರ್ ಪೀಠದ ಮುಂದೆ ಬಂದು ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಸಸ್ಪೆಂಡ್​ ಮಾಡಲಾಗಿದೆ. ಕಾನೂನು ಸಚಿವರು ಕ್ರಮಕ್ಕೆ ಪ್ರಸ್ತಾವನೆ ಮಾಡಿದ ಬಳಿಕ ಸ್ಪೀಕರ್​ಗೆ ಅಗೌರವ ತೋರಿಸಿದ 18 ಮಂದಿ ಶಾಸಕರನ್ನು ಅಮಾನತು ಮಾಡಿ ಸ್ಪೀಕರ್​ ಯು.ಟಿ ಖಾದರ್​ ಆದೇಶ ಮಾಡಿದ್ದಾರೆ.

ADVERTISEMENT

ಬಿಜೆಪಿ, ಜೆಡಿಎಸ್ ಶಾಸಕರು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಈ ಸದನದ ಪಾವಿತ್ರ್ಯತೆ ಕಾಪಾಡಬೇಕು. ನೀವು ಯು.ಟಿ.ಖಾದರ್​ಗೆ ಅಪಮಾನ ಮಾಡಿ. ಆದರೆ ಈ ಪೀಠಕ್ಕೆ ಅಪಮಾನ ನಾವು ಸಹಿಸಲ್ಲ. ಸ್ಪೀಕರ್ ಪೀಠದ ಮೇಲೆ ಕಾಗದ ಎಸೆದಿದ್ದಾರೆ. ಇದನ್ನ ಯಾರೂ‌ ಸಹಿಸುವುದಿಲ್ಲ. ಇದು ಪೀಠಕ್ಕೆ ತೋರಿದ ಅಗೌರವ. ಚನ್ನಬಸಪ್ಪ, ಶರಣು ಸಲಗಾರ್, ಸಿ.ಕೆ.ರಾಮಮೂರ್ತಿ, ಮುನಿರತ್ನ, ಧೀರಜ್ ಮುನಿರಾಜು, ಶೈಲೇಂದ್ರ ಬೆಲ್ದಾಳೆ, ಅಶ್ವಥ್ ನಾರಾಯಣ್, ಯಶಪಾಲ್ ಸುವರ್ಣ, ದೊಡ್ಡನಗೌಡ ಪಾಟೀಲ್ ಅಗೌರವ ತೋರಿದ್ದಾರೆ ಎಂದಿದ್ದಾರೆ.

ಈ ವೇಳೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾತನಾಡಿ, ಸದನಕ್ಕೆ ಅವಮಾನ ಆಗುವಂತೆ ನಡೆದುಕೊಳ್ಳಬಾರದು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ್ದಾರೆ. ಈ 18 ಜನರನ್ನ ಸದನಕ್ಕೆ ಬಾರದಂತೆ ಮಾಡಿ, ಅಮಾನತು ಮಾಡಿ ಎಂದಿದ್ದಾರೆ. ಕಾನೂನು ‌ಸಚಿವ ಹೆಚ್.ಕೆ.ಪಾಟೀಲ್ (H K Patil) ಮನವಿ ಮೇರೆಗೆ ಆರು ತಿಂಗಳವರೆಗೆ ಇವರರ್ಯಾರು ಸದನಕ್ಕೆ ಬರುವಂತಿಲ್ಲ ಎಂದು ಶಾಸಕರನ್ನ ಅಮಾನತು ಮಾಡಿ ಸ್ಪೀಕರ್ ಆದೇಶ ಮಾಡಿದ್ದಾರೆ.

1- ದೊಡ್ಡಣ್ಣ ಗೌಡ ಪಾಟೀಲ್ (Doddanna Gowda Patil)
2- ಸಿ ಕೆ ರಾಮಮೂರ್ತಿ (CK Ramamurthy)
3- ಅಶ್ವತ್ಥ ನಾರಾಯಣ (Ashwath Narayan)
4- ಎಸ್.ಆರ್ ವಿಶ್ವನಾಥ್ (S R Vishwanath)
5 – ಬೈರತಿ ಬಸವರಾಜ (Byrathi Basavaraj)
6- ಎಂ ಆರ್ ಪಾಟೀಲ್ (M R Patil)
7- ಚನ್ನಬಸಪ್ಪ (Channabasappa)
8- ಬಿ ಸುರೇಶ್ ಗೌಡ (B Suresh Gowda)
9- ಉಮನಾಥ್ ಕೋಟ್ಯಾನ್ (Umanath Kotyan)
10- ಶರಣು ಸಲಗಾರ್ (Sharanu Salagar)
11- ಶೈಲೇಂದ್ರ ಬೆಲ್ದಾಳೆ (Shylendra Beldale)
12- ಯಶಪಾಲ್ ಸುವರ್ಣ (Yashpal Suvarna)
13- ಹರೀಶ್ ಬಿಪಿ (Harish BP)
14- ಡಾ. ಭರತ್ ಶೆಟ್ಟಿ (Dr. Bharath Shetty)
15- ಮುನಿರತ್ನ (Munirathna)
16- ಬಸವರಾಜ ಮತ್ತಿಮೋಡ್ (Basavaraja Mattimod)
17 – ಧೀರಜ್ ಮುನಿರಾಜು (Dheeraj Muniraj)
18- ಡಾ ಚಂದ್ರು ಲಮಾಣಿ (Dr. Chandru Lamani)

Tags: ashwath narayanB Suresh GowdaBasavaraj MattimodBharath ShettyBJPbyrathi basavarajChandru LamaniChannabasappaCK RamamurthyDHEERAJ MUNIRAJDK ShivakumarDoddanna Gowda PatilHarish BPM R PatilMunirathnaR AAshokS R VishwanathSharanu SalaparShylendra BeldalespeakerU T KhaderYashpal Suvarna
Previous Post

ಬೆಂಗಳೂರಲ್ಲಿ ಹ್ಯಾಂಡ್​ ಗ್ರೆನೇಡ್​​ ಪತ್ತೆ.. ಆರೋಪಿ ಅರೆಸ್ಟ್​..

Next Post

9 ಜನ ಬಾಂಬೆ ಬಾಯ್ಸ್ ಯಾಕೆ ಕೋರ್ಟ್ ನಿಂದ ಸ್ಟೇ ತಂದಿದ್ದಾರೆ..? – ಹನಿ ಟ್ರ್ಯಾಪ್ ಆರೋಪಕ್ಕೆ ಡಿಕೆ ಗರಂ ! 

Related Posts

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
0

ದಿನಾಂಕ: 15 ಜುಲೈ 2025 | ಸಮಯ: ಸಂಜೆ 6:00 | ಸ್ಥಳ: ಭಾರತ್ ಜೋಡೋ ಸಭಾಂಗಣ, ಇಂದಿರಾ ಭವನ, ಬೆಂಗಳೂರು ಗೌರವಾನ್ವಿತ ಉಪಮುಖ್ಯಮಂತ್ರಿ ಶ್ರೀ ಡಿ.ಕೆ....

Read moreDetails
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

July 15, 2025

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

July 15, 2025
Next Post
ಯಾರಿಗೆಲ್ಲಾ ಹನಿ ಟ್ರ್ಯಾಪ್ ಆಗಿದ್ಯೋ ಅವರು ದೂರು ನೀಡಲಿ..! : ಡಿಸಿಎಂ ಡಿಕೆ ಶಿವಕುಮಾರ್ 

9 ಜನ ಬಾಂಬೆ ಬಾಯ್ಸ್ ಯಾಕೆ ಕೋರ್ಟ್ ನಿಂದ ಸ್ಟೇ ತಂದಿದ್ದಾರೆ..? - ಹನಿ ಟ್ರ್ಯಾಪ್ ಆರೋಪಕ್ಕೆ ಡಿಕೆ ಗರಂ ! 

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,
Top Story

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

by ಪ್ರತಿಧ್ವನಿ
July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 
Top Story

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

by Chetan
July 15, 2025
ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!
Top Story

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

by ಪ್ರತಿಧ್ವನಿ
July 15, 2025
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಶೀಘ್ರವೇ ಐದು ಪಾಲಿಕೆ ರಚನೆ ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
July 15, 2025
Top Story

ದೇವನಹಳ್ಳಿಯ ಭೂಸ್ವಾಧೀನ ಅಧಿಸೂಚನೆ ರದ್ದು – ಸಿಎಂ ಘೋಷಣೆ

by ಪ್ರತಿಧ್ವನಿ
July 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

July 15, 2025
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

July 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada