• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ತ್ಯಾಗದ ಮಾತು..!

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in Top Story, ಕರ್ನಾಟಕ, ರಾಜಕೀಯ
0
ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ತ್ಯಾಗದ ಮಾತು..!
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಮಾಡಬೇಕಿರುವ ಹಿನ್ನೆಲೆಯಲ್ಲಿ, ಇಂದು ದಿನವಿಡೀ ಕಾಂಗ್ರೆಸ್ ಮುಂಖಡರ ಸಭೆ ಮಾಡಲಾಗಿದೆ. ಗಾಂಧಿ ಭಾರತ್ ಸ್ಮರಣಾರ್ಥ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಬೆಂಗಳೂರಿನ ಇಂದಿರಾ ಭವನದಲ್ಲಿ ಸಭೆ ನಡೆಸಲಾಗಿದ್ದು, ಸಮಾವೇಶದಲ್ಲಿ ಸಚಿವರು, ಶಾಸಕರು, ಸಂಸದರಿಗೆ ಜವಾಬ್ದಾರಿಗಳನ್ನ ಹಂಚಿಕೆ ಮಾಡಲಾಗಿದೆ. ಗಾಂಧಿ ಭಾರತ ಕಾರ್ಯಕ್ರಮ ಯಶಸ್ವಿಯಾಗುವಂತೆ ಎಲ್ಲರೂ ಶ್ರಮ ವಹಿಸುವಂತೆ ಸೂಚಿಸಲಾಗಿದೆ.

ADVERTISEMENT

ಕಾಂಗ್ರೆಸ್‌ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಕಾರಣ ಗಾಂಧಿ ಭಾರತ ಕಾರ್ಯಕ್ರಮ‌ ಮುಂದೂಡಿದ್ದೆವು. ಜನವರಿ 21ಕ್ಕೆ ಮತ್ತೆ ಮರು ದಿನಾಂಕ ನಿಗದಿ ಮಾಡಲಾಗಿದೆ. 224 ಕ್ಷೇತ್ರಗಳಿಂದ ಕನಿಷ್ಟ ನೂರು ಜನ ನಾಯಕರು ಭಾಗವಹಿಸಬೇಕೆಂದು ಸೂಚಿಸಿದ್ದೇವೆ. ಜನವರಿ 15 ಮತ್ತು 16 ರಂದು ಉಸ್ತುವಾರಿಗಳು ಆಯಾ ಜಿಲ್ಲೆಗೆ ತೆರಳಿ ಕಾರ್ಯಕ್ರಮದ ಉಸ್ತುವಾರಿ ಸಭೆ ನಡೆಸಬೇಕು ಅಂತಾನೂ ಸೂಚಿಸಿದ್ದೇವೆ ಎಂದಿದ್ದಾರೆ.

Baskar rao : ಜಮೀರ್  ಬಾಲ ಬಿಚ್ಚೋಕೆ.  ಸಿದ್ದರಾಮಯ್ಯ ಕಾರಣ  ಭಾಸ್ಕರ್ ರಾವ್  #pratidhvani #zameerahmed

ಗಾಂಧಿ ಸ್ಮರಣಾರ್ಥ ಕಾರ್ಯಕ್ರಮದ ಪೂರ್ವಾ ಸಿದ್ದತಾ ಸಭೆಯಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ತ್ಯಾಗದ ಮಾತನ್ನಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ ಅಧಿಕಾರವನ್ನ ತ್ಯಾಗ ಮಾಡಿದ್ದಾರೆ. ನಾವೆಲ್ಲರೂ ಅದೇ ದಾರಿಯಲ್ಲಿ ನಡೆಯಬೇಕು. ಬಿಜೆಪಿ-ಜೆಡಿಎಸ್​ನವರು ಅಪಪ್ರಚಾರ ಮಾಡ್ತಿದ್ದಾರೆ. ಜೆಡಿಎಸ್​ನವ್ರು ಯಾರ ಜೊತೆಗೆ ಬೇಕಾದ್ರೂ ಸೇರಿಕೊಳ್ತಾರೆ. ಬಿಜೆಪಿಯವರು ಗೋಡ್ಸೆ ವಂಶಸ್ಥರು.. ನಾವು ಗಾಂಧಿ ವಂಶಸ್ಥರು.. ಹೀಗಾಗಿ ಕರ್ನಾಟಕದ ಜನ ನಮ್ಮ ಜೊತೆಗೆ ಇದ್ದಾರೆ ಎಂದಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಕೂಡ ಸೋನಿಯಾಗಾಂಧಿ, ರಾಹುಲ್​ಗಾಂಧಿ ತ್ಯಾಗದ ಬಗ್ಗೆ ಮಾತನಾಡಿದ್ರು.. ಗಾಂಧಿ ಭಾರತ ಸಭೆಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಗ್ರಾಮ ಪಂಚಾಯತಿ, ಎಂಎಲ್ಎ‌, ಸಚಿವ ಸ್ಥಾನಕ್ಕೆ ಹೊಡೆದಾಡುತ್ತೇವೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಿಎಂ ಸ್ಥಾನ ತ್ಯಾಗ ಮಾಡಿದ್ದರು. ಆರ್ಥಿಕ ತಜ್ಞ ದೇಶವನ್ನು ಮುನ್ನಡೆಸಬೇಕು ಎಂದು ಮನಮೋಹನ್ ಸಿಂಗ್ ಪ್ರಧಾನಿ ಮಾಡಿದ್ರು. ಅವಕಾಶಗಳು ನಿಮ್ಮ ಮನೆ ಬಾಗಿಲಿಗೆ ಬರಲ್ಲ ಎಂಬುದು ಇಂದಿರಾಗಾಂಧಿ ಸಂದೇಶ. ನಮ್ಮ ಪಕ್ಷ ಮುಂದೆಯೂ ಅಧಿಕಾರಕ್ಕೆ ಬಂದೇ ಬರಲಿದೆ. ನಾನು ಇರುತ್ತೇನೋ? ಇಲ್ಲವೋ ಅನ್ನೋದು ಮುಖ್ಯ ಅಲ್ಲ. ನಾನು ಕಾಂಗ್ರೆಸ್ಸಿಗ, ನನಗೆ ಗೊತ್ತು ಹೇಗೆ ಅಧಿಕಾರಕ್ಕೆ ತರೋದು ಅಂತಾ ಎಂದಿದ್ದಾರೆ.

Tags: ashwatha narayanaBharatCm of Karnatakadclm appeals to pope francis on caste and discrimination of dalitshariprakash konemaneharish rao speechindiavsbharatkarnataka live channelkcr speechktr speechMaharashtra CM Eknath Shindeparmeshwar holds breakfast meeting at his residencePradhan Mantri Awas YojanaPriyankaGandhiraghuchandanrahulgandhiRamesh Jarkiholirythu bandhusharadiya navratrishardiya navratri utsav
Previous Post

ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 

Next Post

ಗಾಂಧಿ ಭಾರತ.. ಕಾಂಗ್ರೆಸ್‌ ಸಂಘಟನೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಗಾಂಧಿ ಭಾರತ.. ಕಾಂಗ್ರೆಸ್‌ ಸಂಘಟನೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

ಗಾಂಧಿ ಭಾರತ.. ಕಾಂಗ್ರೆಸ್‌ ಸಂಘಟನೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada