• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವ್ಯಾಕರಣ ಪಾಠ ಮಾಡುವ ಸಿದ್ದರಾಮಯ್ಯ ಪೋಸ್ಟ್‌ನಲ್ಲಿ ಸ್ಪೆಲ್ಲಿಂಗ್ ಮಿಸ್ಟೇಕ್!!!

ಪ್ರತಿಧ್ವನಿ by ಪ್ರತಿಧ್ವನಿ
August 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕನ್ನಡ ಭಾಷೆಯ ಮೇಲೆ ಅಪಾರ ಪ್ರೀತಿಯಿದೆ. ಕನ್ನಡತನವನ್ನು ಎತ್ತಿ ಹಿಡಿಯೋದ್ರಲ್ಲಿ ಸಿದ್ದರಾಮಯ್ಯನವರನ್ನು ಮೀರಿಸಿದ ಮತ್ತೊಬ್ಬ ರಾಜಕಾರಣಿಯಿಲ್ಲ. ಹೀಗೆ ಕನ್ನಡದ ಮೇಲೆ ಬೆಟ್ಟದಷ್ಟು ಅಭಿಮಾನ ಹೊಂದಿರುವ ಸಿದ್ದರಾಮಯ್ಯ ಅವರು ಆಗಾಗ ಕನ್ನಡ ವ್ಯಾಕರಣದ ಪಾಠಗಳನ್ನು ಮಾಡ್ತಾರೆ.

ADVERTISEMENT

ಆದರೆ ಇದೀಗ ಅವರ ಎಕ್ಸ್‌ ಖಾತೆಯ ಪೋಸ್ಟ್‌ನಲ್ಲೇ ಸ್ಪೆಲ್ಲಿಂಗ್‌ ಮಿಸ್ಟೇಕ್‌ ಆಗಿಬಿಟ್ಟಿದೆ.ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ಹಾಗೂ ಕುಮಾರಸ್ವಾಮಿ ಕೇಸ್‌ಗೆ ಪಾಸಿಕ್ಯೂಷನ್ ಅನುಮತಿ ನೀಡದ ರಾಜ್ಯಪಾಲರು ಕೇವಲ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಸಿರುವ ಸಿದ್ದರಾಮಯ್ಯ, ಇದರ ಹಿಂದೆ ಮೋದಿಯವರ ಕೈವಾಡವಿದೆ ಎಂದು ಬಿಂಬಿಸುವ ವ್ಯಂಗ್ಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ “ಗೊಂಬೆ ಆಡ್ಸೋನು… ಮ್ಯಾಲೆ ಕೂಂತವ್ನು…” ಎಂಬ ಶೀರ್ಷಿಕೆ ಕೂಡ ನೀಡಿದ್ದಾರೆ.

ಗೊಂಬೆ ಆಡ್ಸೋನು…
ಮ್ಯಾಲೆ ಕೂಂತವ್ನು…#SaveDemocracy pic.twitter.com/NBt0Wl4f1J

— Siddaramaiah (@siddaramaiah) August 21, 2024

ಆದ್ರೆ ಇದರಲ್ಲಿ “ಬೊಂಬೆ ಆಡ್ಸೋನು.. ಮ್ಯಾಲೆ ಕುಂತವ್ನು” ಎಂದು ಬರೆಯುವ ಬದಲು “ಕೂಂತವ್ನು” ಎಂದು ಬರೆಯಲಾಗಿದೆ. ಶೀರ್ಷಿಕೆಯಲ್ಲಿ ಸ್ಪೆಲ್ಲಿಂಗ್‌ ಮಿಸ್ಟೇಕ್‌ ಎದ್ದು ಕಾಣುತ್ತಿದ್ದು, ಇದೀಗ ವ್ಯಾಕರಣ ಪಾಠ ಮಾಡುವ ಸಿಎಂ ಅವರೇ ತಪ್ಪು ಬರೆದಿದ್ದಾರೆ ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.ಇದನ್ನೇನು ಖುದ್ದು ಸಿದ್ದರಾಮಯ್ಯರೇ ಬರೆದಿರೋದಿಲ್ಲ. ಆದರೆ ಅವರ ಸೋಷಿಯಲ್‌ ಮೀಡಿಯಾ ಖಾತೆ ನಿರ್ವಹಿಸುವವರು ಇದನ್ನೆಲ್ಲಾ ಗಮನಿಸದೇ ಪೋಸ್ಟ್‌ ಮಾಡಿರುವುದು “ವ್ಯಾಕರಣ ಮೇಷ್ಟ್ರು” ಸಿದ್ದರಾಮಯ್ಯಗೆ ಮುಜುಗರ ತಂದಿದೆ

Tags: CM Siddaramaiah‌Congress PartySpelling mistake
Previous Post

ನೂರು ಸಿದ್ದರಾಮಯ್ಯ ಯಾಕೆ, ಒಬ್ಬ ಕಾನ್ ಸ್ಟೇಬಲ್ ಸಾಕು ಅರೆಸ್ಟ್ ಮಾಡೋಕೆ: HDKಗೆ ಸಿಎಂ ತಿರುಗೇಟು

Next Post

ಅಮೆಜಾನ್ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ತಂಡ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಅಮೆಜಾನ್ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ತಂಡ

ಅಮೆಜಾನ್ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ತಂಡ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada