Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವಿಂಡ್‌ಶೀಲ್ಡ್‌ನಲ್ಲಿ ಬಿರುಕು ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್ ಜೆಟ್ ವಿಮಾನ

ಪ್ರತಿಧ್ವನಿ

ಪ್ರತಿಧ್ವನಿ

July 5, 2022
Share on FacebookShare on Twitter

ಮುಂಬೈನಿಂದ ಹೊರಟಿದ್ದ ಸ್ಪೈಸ್ಜೆಟ್ Q400 ವಿಮಾನವು ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ತುರ್ತು ಭೂಸ್ಪರ್ಶ ಮಾಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಬಿಜೆಪಿ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಕಡೆಗಣಿಸಿದೆ : ಸೋನಿಯಾ ಗಾಂಧಿ

ಭಾರತದ ಸ್ವಾತಂತ್ರ್ಯ ಕುರಿತು ದಿನಪತ್ರಿಕೆಗಳ ಹೆಡ್ಲೈನ್ ಹೇಗಿದ್ದವು ಗೊತ್ತೇ?

ಮುಂದಿನ 25ವರ್ಷಗಳಲ್ಲಿ ಭಾರತ ಅಭಿವೃದ್ದಿ ಹೊಂದಿದ ದೇಶವಾಗಬೇಕು : ಪ್ರಧಾನಿ ಮೋದಿ

17 ದಿನಗಳ ಅಂತರದಲ್ಲಿ ಇದು 7ನೇ ಅವಾಂತರವಾಗಿದ್ದು ವಿಮಾನ ಸಂಸ್ಥೆಗೆ ತೀವ್ರ ಮುಜುಗರ ಉಂಟು ಮಾಡಿದೆ.

ಇಂದು ಮಧ್ಯಾಹ್ನ ದೆಹಲಯಿಂದ ದುಬೈಗೆ ಹೊರಟಿದ್ದ ಕಂಪನಿಯ ವಿಮಾನವು ತಾಂತ್ರಿಕ ದೋಷದಿಂದಾಗಿ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು.

ನಾಗರೀಕ ವಿಮಾನಯಾನ ನಿರ್ದೇಶಾನಲಯ (DGCA) ಮಂಗಳವಾರ ನಡೆದ ಎರಡು ಪ್ರತ್ಯೇಕ ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದೆ.

ಕಾಂಡ್ಲಾ – ಮುಂಬೈ ನಡುವಿನ ವಿಮಾನವು ಆಕಾಶದಲ್ಲಿ 23 ಸಾವಿರ ಅಡಿ ಎತ್ತರ ಹಾರಿದ ಸಮಯದಲ್ಲಿ ವಿಂಡ್‌ಶೀಲ್ಡ್‌ನ ಹೊರ ಭಾಗವು ಬಿರುಕು ಬಿಟ್ಟಿದ ಕಾರಣ ತುರ್ತು ಭೂಸ್ಪರ್ಶ ಮಾಡಲಾಯಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಕೆಜಿಎಫ್-‌2 ಸಿನಿಮಾ ವೀಕ್ಷಿಸುವಾಗ ಶೂಟೌಟ್! ಯುವಕನಿಗೆ ಗಾಯ
ಕರ್ನಾಟಕ

ಕೋರ್ಟ್‌ ಆವರಣದಲ್ಲೇ ಕುತ್ತಿಗೆ ಕೊಯ್ದು ಪತ್ನಿ ಕೊಂದ ಪತಿ!

by ಪ್ರತಿಧ್ವನಿ
August 13, 2022
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
ದೇಶ

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

by ಪ್ರತಿಧ್ವನಿ
August 13, 2022
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
ಕರ್ನಾಟಕ

ಸರಕಾರದ ಜಾಹೀರಾತಿನಲ್ಲಿ ನೆಹರು ಚಿತ್ರವನ್ನು ಕೈಬಿಟ್ಟದ್ದು ಸಣ್ಣತನದ ಪರಮಾವಧಿ : HDK

by ಪ್ರತಿಧ್ವನಿ
August 14, 2022
ಪರೇಶ್ ಮೆಸ್ತಾ ಕೊಲೆ ಆರೋಪಿಯನ್ನು ವಕ್ಫ್ ಬೋರ್ಡ್ ಹುದ್ದೆಗೆ ಆಯ್ಕೆ ಮಾಡಿದ್ದು ವಿರೋಧ ಪಕ್ಷದವರು : ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಕರ್ನಾಟಕ

ಟಿಪ್ಪು ಬ್ಯಾನರ್ ಹರಿದವರ ಬಂಧನವಾಗುತ್ತೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

by ಪ್ರತಿಧ್ವನಿ
August 14, 2022
ಕಾಮನ್‌ ವೆಲ್ತ್‌ ನಿಂದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ ಗಳು ನಾಪತ್ತೆ!
ಕ್ರೀಡೆ

ಕಾಮನ್‌ ವೆಲ್ತ್‌ ನಿಂದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ ಗಳು ನಾಪತ್ತೆ!

by ಪ್ರತಿಧ್ವನಿ
August 11, 2022
Next Post
ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?

ಸರಳ ವಾಸ್ತುಗೂ ಮುನ್ನ ಚಂದ್ರಶೇಖರ್‌ ಗುರೂಜಿ ಏನಾಗಿದ್ದರು ಗೊತ್ತಾ?

ಬೆಂಗಳೂರು ಜೈಲಿನಿಂದಲೇ ವಿಡಿಯೋ ಪೋಸ್ಟ್‌ ಮಾಡಿದ ಹರ್ಷ ಕೊಲೆ ಆರೋಪಿ!

ಬೆಂಗಳೂರು ಜೈಲಿನಿಂದಲೇ ವಿಡಿಯೋ ಪೋಸ್ಟ್‌ ಮಾಡಿದ ಹರ್ಷ ಕೊಲೆ ಆರೋಪಿ!

ಅಪ್ಪುಗಾಗಿ ಉತ್ತರ ಕರ್ನಾಟಕದ ತಾತನ ಹಾಡು ಕೇಳಿದರೆ ಕಣ್ಣೀರು ಬರುತ್ತೆ!

ಅಪ್ಪುಗಾಗಿ ಉತ್ತರ ಕರ್ನಾಟಕದ ತಾತನ ಹಾಡು ಕೇಳಿದರೆ ಕಣ್ಣೀರು ಬರುತ್ತೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist