• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಶ್ರೀಲಂಕಾದಲ್ಲಿ ತೀವ್ರ ಹಣದುಬ್ಬರ : ವೆಚ್ಚ ಭರಿಸಲಾಗದೆ ಮುದ್ರಣವನ್ನು ಸ್ಥಗಿತಗೊಳಿಸಿದ ಪತ್ರಿಕೆಗಳು

ಪ್ರತಿಧ್ವನಿ by ಪ್ರತಿಧ್ವನಿ
March 26, 2022
in ವಿದೇಶ
0
ಶ್ರೀಲಂಕಾದಲ್ಲಿ ತೀವ್ರ ಹಣದುಬ್ಬರ : ವೆಚ್ಚ ಭರಿಸಲಾಗದೆ ಮುದ್ರಣವನ್ನು ಸ್ಥಗಿತಗೊಳಿಸಿದ ಪತ್ರಿಕೆಗಳು
Share on WhatsAppShare on FacebookShare on Telegram

ಭಾರತದ ನೆರೆ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ಹಣದುಬ್ಬರ ತೀವ್ರವಾಗಿದ್ದು ಆಹಾರಕ್ಕೂ ಪರದಾಡುವಂತಾಗಿದೆ ಎಂದು ವರದಿಗಳಾಗುತ್ತಿವೆ. ಈ ನಡುವೆ ಕಾಗದಗಳ ಬೆಲೆ ಏರಿಕೆಯಾಗಿದ್ದು, ಮುದ್ರಣ ವೆಚ್ಚವನ್ನು ಭರಿಸಲಾಗದ್ದರಿಂದ ದೇಶದ ಎರಡು ಪ್ರಮುಖ ಪತ್ರಿಕೆಗಳು ತಮ್ಮ ಪ್ರಕಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ADVERTISEMENT

ವಿದೇಶಿ ವಿನಿಮಯ ಸಂಗ್ರಹ ಕನಿಷ್ಟ ಮಟ್ಟಕ್ಕೆ ಕುಸಿದಿರುವ ದ್ವೀಪರಾಷ್ಟ್ರದಲ್ಲಿ ಇಂಧನ, ವಿದ್ಯುತ್, ಔಷಧ, ಆಹಾರ ಸೇರಿದಂತೆ ಅಗತ್ಯದ ದಿನಬಳಕೆ ವಸ್ತುಗಳ ತೀವ್ರ ಕೊರತೆಯಿದೆ. 22 ಮಿಲಿಯನ್ ಜನಸಂಖ್ಯೆ ಇರುವ ಈ ದೇಶದಲ್ಲಿ ಇದೀಗ ಮುದ್ರಣಕ್ಕೆ ಬೇಕಾದ ವಸ್ತುಗಳ ಅಭಾವ ಇರುವುದರಿಂದ ತನ್ನ ಆಂಗ್ಲಮಾಧ್ಯಮ ದಿನಪತ್ರಿಕೆ ‘ದಿ ಐಲ್ಯಾಂಡ್’ ಮತ್ತು ಸಿಂಹಳೀಯ ಭಾಷೆಯ ದಿನಪತ್ರಿಕೆ ‘ಡಿವೈನಾ’ಗಳು ಆನ್ಲೈನ್ ಮಾಧ್ಯಮದಲ್ಲಿ ಮಾತ್ರ ಲಭ್ಯವಿರುತ್ತವೆ ಎಂದು ಖಾಸಗಿ ಸ್ವಾಮ್ಯದ ‘ಉಪಾಲಿ’ ದಿನಪತ್ರಿಕೆ ಪ್ರಕಟಿಸಿದೆ.

ಇವಲ್ಲದೆ, ಇತರ ಹಲವು ಪ್ರಮುಖ ದಿನಪತ್ರಿಕೆಗಳು ಕೂಡಾ ಪತ್ರಿಕೆಯ ಪುಟಗಳನ್ನು ಕಡಿಮೆಗೊಳಿಸಿ ವೆಚ್ಚವನ್ನು ಕಡಿತಗೊಳಿಸುತ್ತಿದೆ.

ವಿದೇಶದಿಂದ ಕಾಗದ ಮತ್ತು ಶಾಹಿಗಳನ್ನಿ ಆಮದು ಮಾಡಿಕೊಳ್ಳಲು ಕಷ್ಟವಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಕಳೆದ 5 ತಿಂಗಳಲ್ಲಿ ದಿನ ಪತ್ರಿಕೆ ಹಾಗೂ ಇತರೆ ಪತ್ರಿಕೆಗಳ ದರ ಸುಮಾರು ಮೂರು ಪಟ್ಟು ಹೆಚ್ಚಿದೆ.

ಇದೇ ಕಾರಣಕ್ಕೆ, ಶ್ರೀಲಂಕಾದಲ್ಲಿ ಶಾಲೆಗಳಿಗೆ ಅಗತ್ಯವಿರುವ 45 ಲಕ್ಷ ಪಠ್ಯಪುಸ್ತಕಗಳಲ್ಲಿ ಸುಮಾರು 30 ಲಕ್ಷ ಪಠ್ಯಪುಸ್ತಕಗಳ ಮುದ್ರಣವನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ.

ಸತತ 5 ತಿಂಗಳು ಹಣದುಬ್ಬರ ಗರಿಷ್ಟ ಪ್ರಮಾಣಕ್ಕೆ ತಲುಪಿದ್ದು ಕಳೆದ ಫೆಬ್ರವರಿಯಲ್ಲಿ 17.5% ದಾಖಲೆ ಮಟ್ಟದಲ್ಲಿತ್ತು. ದೇಶದಲ್ಲಿ ತೈಲ ಮತ್ತು ಇಂಧನದ ಕೊರತೆಯೂ ಹೆಚ್ಚಿದೆ.

Tags: ದಿನ ಪತ್ರಿಕೆಪತ್ರಿಕೆಮುದ್ರಣಶ್ರೀಲಂಕಾಸ್ಥಗಿತಹಣದುಬ್ಬರ
Previous Post

ಆಂಧ್ರ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿದ ʼಪೆಗಾಸಸ್‌ʼ : ಸ್ಪೈವೇರ್‌ಗಳನ್ನು ರಾಜ್ಯಗಳೂ ಖರೀದಿಸಬಹುದೇ?

Next Post

ಇನ್ನು ಮುಂದೆ ಪಂಜಾಬ್‌ ಮಾಜಿ ಶಾಸಕರಿಗೆ ಒಂದೇ ಅವಧಿಯ ಪಿಂಚಣಿ : ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

October 16, 2025

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
Next Post
ಇನ್ನು ಮುಂದೆ ಪಂಜಾಬ್‌ ಮಾಜಿ ಶಾಸಕರಿಗೆ ಒಂದೇ ಅವಧಿಯ ಪಿಂಚಣಿ : ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

ಇನ್ನು ಮುಂದೆ ಪಂಜಾಬ್‌ ಮಾಜಿ ಶಾಸಕರಿಗೆ ಒಂದೇ ಅವಧಿಯ ಪಿಂಚಣಿ : ಪಂಜಾಬ್ ಸಿಎಂ ಮಾನ್ ಮಹತ್ವದ ಆದೇಶ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada