• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಸಿದ್ದರಾಮಯ್ಯ, ಜನಾರ್ದನರೆಡ್ಡಿ ವಿರುದ್ಧ ಕಣಕ್ಕಿಳಿಯುವ ಮಾತೇ ಇಲ್ಲ’ : ಹೀಗ್ಯಾಕೆ ಅಂದ್ರು ಶ್ರೀರಾಮುಲು?

ಪ್ರತಿಧ್ವನಿ by ಪ್ರತಿಧ್ವನಿ
March 15, 2023
in ಕರ್ನಾಟಕ, ರಾಜಕೀಯ
0
‘ಸಿದ್ದರಾಮಯ್ಯ, ಜನಾರ್ದನರೆಡ್ಡಿ ವಿರುದ್ಧ ಕಣಕ್ಕಿಳಿಯುವ ಮಾತೇ ಇಲ್ಲ’ : ಹೀಗ್ಯಾಕೆ ಅಂದ್ರು ಶ್ರೀರಾಮುಲು?
Share on WhatsAppShare on FacebookShare on Telegram

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ..? ಯಾವ ಕ್ಷೇತ್ರದಲ್ಲಿ ಘಟಾಘಟಾನುಗಳ ನಡುವೆ ಟಫ್​ ಫೈಟ್​ ಇರುತ್ತೆ..? ಹೀಗೆ ನಾನಾ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಲೇ ಇರುತ್ತೆ. ಅದೇ ರೀತಿ ಶ್ರೀರಾಮುಲು ಕೂಡ ವಿಚಾರವಾಗಿ ಮಾತನಾಡಿದ್ದು ಜನಾರ್ದನ ರೆಡ್ಡಿ ಹಾಗೂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡೋಕೆ ಹಿಂದೇಟು ಹಾಕಿದ್ದಾರೆ.

ADVERTISEMENT


ಬಳ್ಳಾರಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಸಿದ್ದರಾಮಯ್ಯ ವಿರುದ್ಧ ಕಣಕ್ಕೆ ಇಳಿಯುವ ಬಗ್ಗೆ ನನ್ನನ್ನು ಕೇಳಲೇಬೇಡಿ. ಚುನಾವಣೆಗೆ ಇನ್ನೂ ಸಮಯಾವಕಾಶವಿದೆ. ಸದ್ಯಕ್ಕೆ ನಾನು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂದು ಬಯಸಿದ್ದೇನೆ. ಕಳೆದ ಬಾರಿ ನಾನು ಅನಿವಾರ್ಯವಾಗಿ ಮೊಳಕಾಲ್ಮೂರು ಹಾಗೂ ಬಾದಾಮಿಯಿಂದ ಸ್ಪರ್ಧೆ ಮಾಡಬೇಕಾಗಿ ಬಂದಿತ್ತು. ಆದರೆ ಈ ಬಾರಿ ನಾನು ನನ್ನ ತವರು ಕ್ಷೇತ್ರ ಬಳ್ಳಾರಿ ಗ್ರಾಮೀಣ ಭಾಗದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಗ್ರಾಮೀಣ ಕ್ಷೇತ್ರದ ಜನರು 5 ಬಾರಿ ಶಾಸಕನಾಗಿ, 1 ಬಾರಿ ಸಂಸದನಾಗಿ ಗೆಲ್ಲಲು ನನಗೆ ಸಹಕಾರ ನೀಡಿದ್ದಾರೆ . ನಾನು ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡೋಕೆ ಸಾಧ್ಯವಾಗುತ್ತೆ. ಸಂಡೂರು ಕ್ಷೇತ್ರದಲ್ಲಿ ಕಳೆದ ಬಾರಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದೇನೆ. 1999ರಿಂದ ಸಂಡೂರಿನ ಜನತೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ನೀಡಿದ್ದಾರೆ. ಈ ಬಾರಿ ಸಂಡೂರು ಕ್ಷೇತ್ರದಲ್ಲಿ ಬೇರೆಯವರನ್ನು ಇಳಿಸಿ ಅಲ್ಲಿಯೂ ಗೆಲ್ಲುತ್ತೇವೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ರು.

Tags: Bellary Rural ConstituencyBJPJanardhana ReddysiddaramaiahSriramulu
Previous Post

ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ

Next Post

ಹರಕುಬಾಯಿ ಈಶ್ವರಪ್ಪ ಚುನಾವಣೆಗೆ ನಿಲ್ಲಬಾರದು : SDPI

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಹರಕುಬಾಯಿ ಈಶ್ವರಪ್ಪ ಚುನಾವಣೆಗೆ ನಿಲ್ಲಬಾರದು : SDPI

ಹರಕುಬಾಯಿ ಈಶ್ವರಪ್ಪ ಚುನಾವಣೆಗೆ ನಿಲ್ಲಬಾರದು : SDPI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada