Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವಿವಾದದ ಕೇಂದ್ರ ಬಿಂದುವಾಗುತ್ತಾ ಜಾಮೀಯಾ ಮಸೀದಿ ?

ಪ್ರತಿಧ್ವನಿ

ಪ್ರತಿಧ್ವನಿ

May 14, 2022
Share on FacebookShare on Twitter

ಪ್ರಸಿದ್ದ ಧಾರ್ಮಿಕ ಸ್ಥಳವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ವಿವಾದವು ದೇಶಾದ್ಯಂತ ತೀವ್ರ ಚರ್ಚೆಯನ್ನ ಹುಟ್ಟುಹಾಕಿರುವ ಬೆನ್ನಲ್ಲೇ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ್ಣದಲ್ಲಿರುವ ಜಾಮೀಯಾ ಮಸೀದಿ ವಿವಾದದ ಕೇಂದ್ರ ಬಿಂದುವಾಗುವ ಸಾಧ್ಯತೆಯಿದೆ.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ಹಿಂದೂ ಕಾರ್ಯಕರ್ತರು ಶ್ರೀರಂಗಪಟ್ಟಣ್ಣವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ. ಆಡಳಿರೂಢ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ತನ್ನ ನೆಲೆಯನ್ನ ವಿಸ್ತಿರಿಸಲು ಯೋಜಿಸಿರುವ ಸಮಯದಲ್ಲಿ ರಾಜ್ಯ ರಾಜಕೀಯದಲ್ಲಿ ಹೆಚ್ಚು ಪರಿಣಾಮ ಬಿರುವ ಸಾಧ್ಯತೆಯಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆ ಸದ್ಯ ಜೆಡಿಎಸ್ನ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಮಸೀದಿ ವಿಚಾರವನ್ನ ಕೆದಕುವ ಮೂಲಕ ಭದ್ರಕೋಟೆಯನ್ನ ಬೇಧಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ಜ್ಞಾನವಾಪಿ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಜಾಮೀಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಜಿಲ್ಲಾಡಳಿತಕ್ಕೆ ಭದ್ರತೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಜಾಮೀಯಾ ಮಸೀದಿ ಇದ್ದ ಜಾಗದಲ್ಲಿ ಹನುಮಾನ್ ದೇವಸ್ಥಾನವಿತ್ತು ಮಸೀದಿಗೆ ಹೋಗಲು ದಾರಿ ಮಾಡಿಕೊಡುವ ಸಲುವಾಗಿ ಮಂದಿರವನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಮಸೀದಿಯ ಒಳಗೆ ಹೊಯಸಳರ ಲಾಂಚನವನ್ನು ಮಸೀದಿಯ ಒಳಭಾಗದಲ್ಲಿ ಕಾಣಬಹುದು. ಬರುವ ಹುನಮ ಜಯಂತಿಯ ದಿನದಂದು ಅಭಿಯಾನವನ್ನ ಶುರು ಮಾಡಲಾಗುವುದು. ಮೈಸೂರು ಅರಸರ ಆಡಳಿತಕ್ಕು ಮುನ್ನ ದೇವಸ್ಥಾನವನ್ನ ನಿರ್ಮಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

ಟಿಪ್ಪು ಸುಲ್ತಾನ್ ಆಡಳಿತವಿದ್ದ ಸಮಯದಲ್ಲಿ ಮಂದಿರವನ್ನು ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ ಇದನ್ನು ಸಾಬೀತುಪಡಿಸಲು ನಮ್ಮ ಬಳಿ ಸೂಕ್ತ ಸಾಕ್ಷ್ಯಧಾರಗಳಿವೆ 1784ರಲ್ಲಿ ದೇವಸ್ಥಾನವನ್ನು ಕೆಡವಲಾಗಿತ್ತು ಎಂದು ಹೇಳಿದ್ದಾರೆ.

ಇದೇ ವರ್ಷ ಜನವರಿಯಲ್ಲಿ ಮಂದಿರದ ವಿಚಾರವಾಗಿ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಟ್ಟು ಕಳುಹಿಸಿದ್ದರು.

RS 500
RS 1500

SCAN HERE

don't miss it !

ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಸೋಂಕು ದೃಢ
ಕರ್ನಾಟಕ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,827 ಕರೋನಾ ಸೋಂಕು ಧೃಡ ; 24 ಮಂದಿ ಸಾವು!

by ಪ್ರತಿಧ್ವನಿ
May 12, 2022
ಸರ್ಕಾರ ಬಿದ್ದರೂ ಪರ್ವಾಗಿಲ್ಲ, ದಾಖಲೆ ಕೊಡಿ ಕ್ರಮ ಜರುಗಿಸುತ್ತೇವೆ : HDKಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು
ಕರ್ನಾಟಕ

PSI ನೇಮಕಾತಿ ಹಗರಣ | DYSP ಶಾಂತಕುಮಾರ್ ಬಂಧನವಾಗಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

by ಪ್ರತಿಧ್ವನಿ
May 13, 2022
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
ದೇಶ

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕಾಂಗ್ರೆಸ್ ಪಾದಯಾತ್ರೆ?

by ಪ್ರತಿಧ್ವನಿ
May 15, 2022
ಬೆಂಗಳೂರಿನಲ್ಲಿ ಇದಾವಂತೆ ಬರೋಬ್ಬರಿ 9,500 ರಸ್ತೆ ಗುಂಡಿಗಳು !
ಕರ್ನಾಟಕ

ಬೆಂಗಳೂರಿನಲ್ಲಿ ಇದಾವಂತೆ ಬರೋಬ್ಬರಿ 9,500 ರಸ್ತೆ ಗುಂಡಿಗಳು !

by ಕರ್ಣ
May 17, 2022
ಊಹೆಗೂ ಮೀರಿದ ವಸಿಷ್ಠನ ‘Love…ಲಿ’ ಇಂಟ್ರೂಡಕ್ಷನ್ ಫೈಟ್ ಸೀನ್ಸ್…
ಸಿನಿಮಾ

ಊಹೆಗೂ ಮೀರಿದ ವಸಿಷ್ಠನ ‘Love…ಲಿ’ ಇಂಟ್ರೂಡಕ್ಷನ್ ಫೈಟ್ ಸೀನ್ಸ್…

by ಪ್ರತಿಧ್ವನಿ
May 14, 2022
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ದೇಶದಲ್ಲಿಂದು 2858 ಕೊರೊನಾ ಪಾಸಿಟಿವ್ ಪತ್ತೆ!

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತು ನಿರ್ಬಂಧಿಸಿದ ಕೇಂದ್ರ!

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತು ನಿರ್ಬಂಧಿಸಿದ ಕೇಂದ್ರ!

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist