Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿವಾದದ ಕೇಂದ್ರ ಬಿಂದುವಾಗುತ್ತಾ ಜಾಮೀಯಾ ಮಸೀದಿ ?

ಪ್ರತಿಧ್ವನಿ

ಪ್ರತಿಧ್ವನಿ

May 14, 2022
Share on FacebookShare on Twitter

ಪ್ರಸಿದ್ದ ಧಾರ್ಮಿಕ ಸ್ಥಳವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ವಿವಾದವು ದೇಶಾದ್ಯಂತ ತೀವ್ರ ಚರ್ಚೆಯನ್ನ ಹುಟ್ಟುಹಾಕಿರುವ ಬೆನ್ನಲ್ಲೇ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ್ಣದಲ್ಲಿರುವ ಜಾಮೀಯಾ ಮಸೀದಿ ವಿವಾದದ ಕೇಂದ್ರ ಬಿಂದುವಾಗುವ ಸಾಧ್ಯತೆಯಿದೆ.

ಹೆಚ್ಚು ಓದಿದ ಸ್ಟೋರಿಗಳು

ಇಂಧನ ಸಚಿವ ಜಾರ್ಜ್​ ಹಾದಿ ತಪ್ಪಿಸಿದ್ದು ಯಾರು..? ಮತ್ತು ಯಾಕೆ..?

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

ಹಿಂದೂ ಕಾರ್ಯಕರ್ತರು ಶ್ರೀರಂಗಪಟ್ಟಣ್ಣವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ. ಆಡಳಿರೂಢ ಬಿಜೆಪಿ ಪಕ್ಷವು ಜಿಲ್ಲೆಯಲ್ಲಿ ತನ್ನ ನೆಲೆಯನ್ನ ವಿಸ್ತಿರಿಸಲು ಯೋಜಿಸಿರುವ ಸಮಯದಲ್ಲಿ ರಾಜ್ಯ ರಾಜಕೀಯದಲ್ಲಿ ಹೆಚ್ಚು ಪರಿಣಾಮ ಬಿರುವ ಸಾಧ್ಯತೆಯಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆ ಸದ್ಯ ಜೆಡಿಎಸ್ನ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಮಸೀದಿ ವಿಚಾರವನ್ನ ಕೆದಕುವ ಮೂಲಕ ಭದ್ರಕೋಟೆಯನ್ನ ಬೇಧಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದು ಬಂದಿದೆ.

ಜ್ಞಾನವಾಪಿ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಜಾಮೀಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಜಿಲ್ಲಾಡಳಿತಕ್ಕೆ ಭದ್ರತೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ ಜಾಮೀಯಾ ಮಸೀದಿ ಇದ್ದ ಜಾಗದಲ್ಲಿ ಹನುಮಾನ್ ದೇವಸ್ಥಾನವಿತ್ತು ಮಸೀದಿಗೆ ಹೋಗಲು ದಾರಿ ಮಾಡಿಕೊಡುವ ಸಲುವಾಗಿ ಮಂದಿರವನ್ನು ಕೆಡವಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದು, ಮಸೀದಿಯ ಒಳಗೆ ಹೊಯಸಳರ ಲಾಂಚನವನ್ನು ಮಸೀದಿಯ ಒಳಭಾಗದಲ್ಲಿ ಕಾಣಬಹುದು. ಬರುವ ಹುನಮ ಜಯಂತಿಯ ದಿನದಂದು ಅಭಿಯಾನವನ್ನ ಶುರು ಮಾಡಲಾಗುವುದು. ಮೈಸೂರು ಅರಸರ ಆಡಳಿತಕ್ಕು ಮುನ್ನ ದೇವಸ್ಥಾನವನ್ನ ನಿರ್ಮಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

ಟಿಪ್ಪು ಸುಲ್ತಾನ್ ಆಡಳಿತವಿದ್ದ ಸಮಯದಲ್ಲಿ ಮಂದಿರವನ್ನು ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ ಇದನ್ನು ಸಾಬೀತುಪಡಿಸಲು ನಮ್ಮ ಬಳಿ ಸೂಕ್ತ ಸಾಕ್ಷ್ಯಧಾರಗಳಿವೆ 1784ರಲ್ಲಿ ದೇವಸ್ಥಾನವನ್ನು ಕೆಡವಲಾಗಿತ್ತು ಎಂದು ಹೇಳಿದ್ದಾರೆ.

ಇದೇ ವರ್ಷ ಜನವರಿಯಲ್ಲಿ ಮಂದಿರದ ವಿಚಾರವಾಗಿ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಟ್ಟು ಕಳುಹಿಸಿದ್ದರು.

RS 500
RS 1500

SCAN HERE

Pratidhvani Youtube

«
Prev
1
/
4568
Next
»
loading
play
H.Vishwanath; ಡಿ.ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ MLC H. ವಿಶ್ವನಾಥ್ ಭಾಗಿ|Devarajaarasu
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4568
Next
»
loading

don't miss it !

ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!
Top Story

ಕುಸ್ತಿಪಟುಗಳ ಜೊತೆ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ..!

by ಪ್ರತಿಧ್ವನಿ
June 5, 2023
ವಿದ್ಯುತ್​ ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿಯಿಂದ ಕುಮ್ಮಕ್ಕು : ಸಿಎಂ ಸಿದ್ದರಾಮಯ್ಯ
ಕರ್ನಾಟಕ

ವಿದ್ಯುತ್​ ದುರುಪಯೋಗ ಮಾಡುವಂತೆ ರಾಜ್ಯದ ಜನತೆಗೆ ಬಿಜೆಪಿಯಿಂದ ಕುಮ್ಮಕ್ಕು : ಸಿಎಂ ಸಿದ್ದರಾಮಯ್ಯ

by Prathidhvani
June 5, 2023
tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!
Top Story

tiger hunting a deer : ಶರವೇಗದಲ್ಲಿ ದಾಳಿ ನಡೆಸಿ ಜಿಂಕೆಯನ್ನು ಬೇಟೆಯಾಡಿದ ಹುಲಿ..!

by ಪ್ರತಿಧ್ವನಿ
May 31, 2023
Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?
Top Story

Karnataka Guarantee Schemes : 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ : ಕಂಡೀಷನ್​ಗಳೇನು ಗೊತ್ತಾ?

by ಪ್ರತಿಧ್ವನಿ
June 2, 2023
BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!
Top Story

BREAKING ; We will throw our medals in the river Ganga | ನಮ್ಮ ಪದಕಗಳನ್ನ ನಾವು ಗಂಗಾ ನದಿಗೆ ಎಸೆಯುತ್ತೇವೆ, ಕುಸ್ತಿಪಟುಗಳ ಹೇಳಿಕೆ..!

by ಪ್ರತಿಧ್ವನಿ
May 30, 2023
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ದೇಶದಲ್ಲಿಂದು 2858 ಕೊರೊನಾ ಪಾಸಿಟಿವ್ ಪತ್ತೆ!

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತು ನಿರ್ಬಂಧಿಸಿದ ಕೇಂದ್ರ!

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಗೋಧಿ ರಫ್ತು ನಿರ್ಬಂಧಿಸಿದ ಕೇಂದ್ರ!

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

ಜೂ.ಎನ್‌ಟಿಆರ್‌ ಜನ್ಮದಿನಕ್ಕೆ ಡಬಲ್‌ ಗಿಫ್ಟ್:‌ OTTಗೆ RRR ಎಂಟ್ರಿ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist