• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಐಎಎಸ್ ಅಧಿಕಾರಿಯ ನಾಯಿ ವಾಕಿಂಗ್ ಬಂದರೆ ಅಥ್ಲೀಟ್ ಗಳು ಮೈದಾನದಿಂದ ಹೊರಗೆ!

ಪ್ರತಿಧ್ವನಿ by ಪ್ರತಿಧ್ವನಿ
May 26, 2022
in ದೇಶ
0
ಐಎಎಸ್ ಅಧಿಕಾರಿಯ ನಾಯಿ ವಾಕಿಂಗ್ ಬಂದರೆ ಅಥ್ಲೀಟ್ ಗಳು ಮೈದಾನದಿಂದ ಹೊರಗೆ!
Share on WhatsAppShare on FacebookShare on Telegram

ದೆಹಲಿ ಸರ್ಕಾರದ ಸುಪರ್ದಿಯಲ್ಲಿರುವ ತ್ಯಾಗರಾಜ ಸ್ಟೇಡಿಯಂನಲ್ಲಿ ಕ್ರೀಡಾಪಟುಗಳು ಹಾಗು ತರಬೇತುದಾರರಿಗೆ ಸಂಜೆ 7 ಘಂಟೆಯೊಳಗೆ ತಮ್ಮ ಅಭ್ಯಾಸವನ್ನು ಮುಗಿಸಿಕೊಂಡು ಹೊರಡುವಂತೆ ಸೂಚಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ.

ADVERTISEMENT

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜೀವ್ ಖಿರ್ವಾರ್ ಸಂಜೆ ಸುಮಾರು 7:30ರ ಸುಮಾರಿಗೆ ತಮ್ಮ ನಾಯಿ ಸ್ಟೇಡಿಯಂ ಒಳಗೆ ವಾಕಿಂಗ್ ಬರುವುದರಿಂದ ಕ್ರೀಡಾಂಗಣದ ಸಿಬ್ಬಂದಿ ಈ ರೀತಿ ಮಾಡುತ್ತಿದ್ದಾರೆ ಎಂದು ಕ್ರೀಡಾಪಟುಗಳು ಅರೋಪಿಸಿದ್ದಾರೆ.

ಪ್ರತಿನಿತ್ಯ ನಾವು ರಾತ್ರಿ ಸುಮಾರು 8:30ರವರೆಗು ಅಭ್ಯಾಸವನ್ನ ನಡೆಸಿ ಹೊರಡುತ್ತಿದ್ದೇವು ಆದರೆ, ಅಧಿಕಾರಿಯು ತನ್ನ ನಾಯಿಯ ಜೊತೆ ಬರಲು ಶುರು ಮಾಡಿದ ಸಮಯದಿಂದ ನಮ್ಮ ತರಬೇತಿ ಸಮಯ ಬದಲಾಗಿದೆ ಎಂದು ತರಬೇತುದಾರರೊಬ್ಬರು ದೂರಿದ್ದಾರೆ.

ಆದರೆ, ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಐಎಎಸ್ ಅಧಿಕಾರಿ ಖಿರ್ವಾರ್ ಈ ವಿಚಾರವನ್ನ ಸಂಪೂರ್ಣವಾಗಿ ಅಲ್ಲಗೆಳೆದಿದ್ದು ಕಲೆವೊಮ್ಮೆ ನಾನು ನನ್ನ ಸಾಕು ಪ್ರಾಣಿಯೊಂದಿಗೆ ಅಲ್ಲಿಗೆ ಹೋಗುತ್ತೇನೆ ಹಾಗೆಂದ ಮಾತ್ರಕ್ಕೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಇದು ಹೇಗೆ ಅಡ್ಡಿಯಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಒಂದು ವೇಳೆ ನನ್ನಿಂದ ಹಾಗು ನನ್ನ ಶ್ವಾನ ದಿಂದ ಯಾರಿಗಾದರು ಅಡ್ಡಿಯಾಗಿರುವುದು ಕಂಡು ಬಂದರೆ ನಾನು ಆ ಕ್ಷಣದಿಂದಲ್ಲೇ ಬರುವುದನ್ನು ನಿಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಮಿತ್ರರೊಬ್ಬರು ಸತತ ಏಳು ದಿನಗಳ ಕಾಲ ಕ್ರೀಡಾಂಗಣದಲ್ಲಿ ರಹಸ್ಯ ಕಾರ್ಯಚರಣೆ ನಡೆಸಿದ್ದು, ಪ್ರತಿನಿತ್ಯ ಸರಿಸುಮಾರು 6:30-7:00ರ ಸುಮಾರಿಗೆ ವಾಚ್ಮಾನ್ಗಳು ಅಲ್ಲಿರುವ ಜನರನ್ನು ಹೊರಗೆ ಕಳುಹಿಸಿದರೆ, 7:30ರ ಸುಮಾರಿಗೆ ಅಧಿಕಾರಿ ಬರುವುದನ್ನು ಖಚಿತಪಡಿಸಿದ್ದಾರೆ.

ನಂತರ ಖಿರ್ವಾರ್ ಕ್ರೀಡಾಂಗಣವನ್ನ ತಮ್ಮ ಸಾಕು ನಾಯಿಯೊಂದಿಗೆ ಪ್ರವೇಶಿಸುತ್ತಾರೆ ಮತ್ತು ಅದನ್ನು ಟ್ರ್ಯಾಕ್ ಹಾಗು ಫುಟ್ಬಾಲ್ ಮೈದಾನದ ಸುತ್ತ ತಿರುಗುತ್ತದೆ ಇದನ್ನು ಸೆಕ್ಯೂರಿಟಿ ಗಾರ್ಡ್ಗಳು ನೋಡಿಕೊಂಡು ಕಾಯುತ್ತಿದದ್ದು ಕಂಡು ಬಂದಿತ್ತು.

2010ರಲ್ಲಿ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗಿದ್ದು ಮುಖ್ಯವಾಗಿ ಅಥ್ಲೆಟಿಕ್ಸ್ ಹಾಗು ಫುಟ್ಬಾಲ್ ಆಟಗಾರರಿಗೆ ಹೆಚ್ಚು ಉಪಯುಕ್ತವಾಗಿದೆ.

ಈ ಕುರಿತು ಮಾತನಾಡಿರುವ ಕಾರ್ಯನಿರ್ವಾಹಕ ಅಧಿಕಾರಿ ಅಜಿತ್ ಚೌಧರಿ ಸಾಯಂಕಾಲ 4-6ರ ನಡುವೆ ಕ್ರೀಡಾಂಗಣ ತೆರೆದಿರುತ್ತದೆ ಬಿಸಿಲಿನ ಬೇಗೆ ಜಾಸ್ತಿಯಿರುವ ಕಾರಣ ಸಂಜೆ 7ರವರೆಗೆ ಸಮಯವಾಕಾಶವನ್ನ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. ಅದಾಗ್ಯೂ ಅಧಿಕೃತ ಆದೇಶ ಹೊರಡಿಸಿರುವ ಬಗ್ಗೆ ಯಾವುದೇ ಮಾಹಿತಿಯನ್ನ ಹಂವಿಕೊಳಲಿಲ್ಲ. ಸಂಜೆ 7 ನಂತರ ಯಾವುದೇ ಸರಾಕರಿ ಅಧಿಕಾರಿ ಕ್ರೀಡಾಂಗಣವನ್ನ ಬಳಸಿಕೊಳ್ಳುತ್ತಿರುವ ಬಗ್ಗೆ ನನ್ನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

News reports have brought to our notice that certain sports facilities are being closed early causing inconvenience to sportsmen who wish to play till late nite. CM @ArvindKejriwal has directed that all Delhi Govt sports facilities to stay open for sportsmen till 10pm pic.twitter.com/LG7ucovFbZ

— Manish Sisodia (@msisodia) May 26, 2022

ಮುಂದುವರೆದು ನೀವು ಸರ್ಕಾರಿ ಕಚೇರಿಗಳಲ್ಲಿ ಸಮಯವನ್ನ ನೋಡಿರುತ್ತೀರಿ ಅದೇ ರೀತಿ ಇದು ಸಹ ದೆಹಲಿ ಸರ್ಕಾರದ ಅಡಿಯಲ್ಲಿ ಬರುವ ಕಾರಣ 7ರ ಸುಮಾರಿಗೆ ಮುಚ್ಚಲಾಗುತ್ತದೆ ನಾನು ಆ ನಂತರ ಹೊರಡುತ್ತೇನೆ ಎಂದು ಹೇಳಿದ್ದರು.

ಇನ್ನು ಕ್ರೀಡಾಪಟುಗಳ ಪೋಷಕರು ಈ ವಿಚಾರವಾಗಿ ಹೌಹಾರಿದ್ದು ಸರ್ಕಾರ ಹಾಗು ಅಧಿಕಾರಿಗಳ ನಡೆಗೆ ಶಾಪ ಹಾಕಿದ್ದಾರೆ. ಅಧಿಕಾರ ದುರುಪಯೋಗದಿಂದ ತಮ್ಮ ಮಕ್ಕಳು ಸರಿಯಾಗಿ ಅಭ್ಯಾಸ ಮಾಡಲು ಆಗುತ್ತಿಲ್ಲ ಎಂದು ಶಪಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಕ್ರೀಡಾ ಸಂಕೀರ್ಣವನ್ನು ಅವಧಿಗೂ ಮೊದಲೇ ಮುಚ್ಚಲಾಗುತ್ತಿದೆ ಎಂಬ ದೂರುಗಳು ಸಾಮಾಜಿಕ ಜಾಲತಾಣ ಹಾಗು ಮಾಧ್ಯಮಗಳಲ್ಲಿ ಕಂಡು ಬಂದಿದೆ. ತಡರಾತ್ರಿವರೆಗೆ ಅಭ್ಯಾಸ ನಡೆಸಲು ಇಚ್ಚಿಸುವ ಕ್ರೀಡಾಪಟುಗಳಿಗೆ ರಾತ್ರಿ 10ರವರೆಗೆ ಕ್ರೀಡಾಂಗಣವನ್ನು ತೆರೆದಿರುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ. ಅದಾಗ್ಯೂ ಇನ್ನು ಮುಂದೆ ಇದೇ ರೀತಿ ದುರ್ವತನೆ ಕಂಡು ಬಂದರೆ ಅಂತಹ ಅಧಿಕಾರಿಯ ವಿರುದ್ದ ಕಠಿಣ ಕ್ರಮವನ್ನು ಜಾರಿ ಮಾಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Previous Post

ಪಠ್ಯದಲ್ಲಿ ಹೆಡ್ಗೆವಾರ್ ಬದಲು ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? : K S Eswarappa 

Next Post

ಬೆಂಗಳೂರಿನಲ್ಲಿ ಸ್ಕೂಲ್‌ ಬಸ್‌ ಹರಿದು 16 ವರ್ಷ ಬಾಲಕಿ ಸಾವು

Related Posts

Top Story

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ..!!

by ಪ್ರತಿಧ್ವನಿ
August 20, 2025
0

ದಳ ಹಾಗೂ ಬಿಜೆಪಿಯವರ ತ್ಯಾಗ, ಕೊಡುಗೆ ಏನು? ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಜನ ಈಗಲೂ ಸ್ಮರಿಸುತ್ತಾರೆ. “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ...

Read moreDetails

CM Siddaramaiah: ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: ಸಿ.ಎಂ.ಸಿದ್ದರಾಮಯ್ಯ

August 19, 2025

2028ಕ್ಕೆ ಗೆದ್ದು ವಿಧಾನಸೌಧದಲ್ಲಿ ವಿಶ್ವನಾಥ್‌ಗೆ ಉತ್ತರ ಕೋಡ್ತೀನಿ ಲಾಯರ್‌..!

August 19, 2025

DK Shivakumar: ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ..!!

August 19, 2025

DK Shivakumar: ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

August 19, 2025
Next Post
ಬೆಂಗಳೂರಿನಲ್ಲಿ ಸ್ಕೂಲ್‌ ಬಸ್‌ ಹರಿದು 16 ವರ್ಷ ಬಾಲಕಿ ಸಾವು

ಬೆಂಗಳೂರಿನಲ್ಲಿ ಸ್ಕೂಲ್‌ ಬಸ್‌ ಹರಿದು 16 ವರ್ಷ ಬಾಲಕಿ ಸಾವು

Please login to join discussion

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada