• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..

ಕೃಷ್ಣ ಮಣಿ by ಕೃಷ್ಣ ಮಣಿ
April 29, 2025
in Top Story, ದೇಶ, ರಾಜಕೀಯ
0
ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..
Share on WhatsAppShare on FacebookShare on Telegram

ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಚುನಾವಣಾ ರಣತಂತ್ರ ಮಾಡುವಲ್ಲಿ ನಿರತರಾಗಿದ್ದಾರೆ. ಈಗಾಗಲೇ ಎಐಡಿಎಂಕೆ (AIDMK) ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಬಿಜೆಪಿ(BJP), ಸೀಟು ಹಂಚಿಕೆ ಕಸರತ್ತು ಮಾಡುತ್ತಿದೆ. ಎಐಡಿಎಂಕೆ ಜೊತೆಗಿನ ಮೈತ್ರಿಗಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ (Ex IPS Anna Malai) ಅವರನ್ನು ತಮಿಳುನಾಡು ರಾಜಕೀಯದಿಂದ ದೂರ ಇಡುವ ಕೆಲಸ ಮಾಡಿದೆ. ಇದೀಗ ಬಿಜೆಪಿ ಹಾಗು ಎಐಡಿಎಂಕೆ ರಣತಂತ್ರಕ್ಕೆ ಪ್ರತಿತಂತ್ರ ಮಾಡಲು ಹಾಲಿ ಅಧಿಕಾರದಲ್ಲಿ ಇರುವ ಡಿಎಂಕೆ (DMK) ಮುಂದಾಗಿದೆ. ಸಂಪುಟ ಪುನಾರಚನೆ ಮಾಡಲು ಎಂ.ಕೆ ಸ್ಟಾಲಿನ್ (MK Stalin) ಮುಂದಾಗಿದ್ದಾರೆ.

ADVERTISEMENT

ಕರುಣಾನಿಧಿ ಪುತ್ರ ಎಂ.ಕೆ ಸ್ಟಾಲಿನ್​ ಮುಖ್ಯಮಂತ್ರಿ ಆಗಿ ಯಶಸ್ವಿಯಾಗಿ ಆಡಳಿತ ನಡೆಸುತ್ತಿದ್ದು, ಮುಂದಿನ ಬಾರಿಯ ಚುನಾವಣೆಗೂ ಮುನ್ನ ಅಸಮಾಧಾನಿತ ಸಣ್ಣ ಪುಟ್ಟ ಸಮುದಾಯಗಳನ್ನು ಸಮಾಧಾನ ಮಾಡುವ ಕೆಲಸಕ್ಕೆ ಕೈಹಾಕಿದ್ದಾರೆ. ಈಗ ಹಾಲಿ ಸಂಪುಟದಲ್ಲಿ ಕೆಲಸ ಮಾಡಿರುವ ಸಚಿವರನ್ನು ಪಕ್ಷದ ಕಾರ್ಯಕ್ಕೆ ನಿಯೋಜನೆ ಮಾಡಿ ಅವಕಾಶ ಸಿಗದೆ ಇರುವ ಜಾತಿಗಳ ಶಾಸಕರನ್ನು ಸಚಿವರನ್ನಾಗಿ ಮಾಡಿ, ಮತಗಳಿಕೆಗೆ ಯೋಜನೆ ರೂಪಿಸಿದ್ದಾರೆ. ಇದೇ ಕಾರಣಕ್ಕೆ ಇಬ್ಬರು ಸಚಿವರು ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅರಣ್ಯ ಸಚಿವ ಕೆ ಪೊನ್​ಮುಡಿ ಹಾಗು ವಿದ್ಯುತ್​​, ಅಬಕಾರಿ ಸಚಿವ ವಿ. ಸೆಂಥಿ ಬಾಲಾಜಿ (Senthi Balaji) ಭಾನುವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ.

CM Siddaramaiah : ಏನ್ ಯಾವನ್ ಅವ SP ವೇದಿಕೆ ಮೇಲೆಯೇ CM ಗರಂ #pratidhvani

​ಇತ್ತೀಚಿಗಷ್ಟೇ ವಿ. ಸೆಂಥಿ ಬಾಲಾಜಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದರು. ಜಾರಿ ನಿರ್ದೇಶನಾಲಯ (ED) ವಿಚಾರಣೆಯನ್ನೂ ಎದುರಿಸಿದ್ದರು. ಇನ್ನು ಸುಪ್ರೀಂಕೋರ್ಟ್​ ಕೂಡ ಸಚಿವ ಸ್ಥಾನ ಅಥವಾ ವೈಯಕ್ತಿಕ ಸ್ವಾತಂತ್ರ್ಯ ಎರಡಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಸೂಚನೆ ಕೊಟ್ಟಿತ್ತು. ಒಂದು ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದರೆ ಬೇಲ್​ ಹಿಂಪಡೆಯುವುದಾಗಿಯೂ ಸೂಚನೆ ಕೊಟ್ಟಿತ್ತು. ಹೀಗಾಗಿಯೇ ಸಚಿವ ಸ್ಥಾನಕ್ಕೆ ವಿ ಸೆಂಥಿ ಬಾಲಾಜಿ ರಾಜೀನಾಮೆ ಕೊಡುವುದು ಅನಿವಾರ್ಯ ಆಗಿತ್ತು ಅನ್ನೋ ಚರ್ಚೆಗಳು ನಡೆಯುತ್ತಿವೆ.

ಇನ್ನು ಡಾ ಕೆ. ಪೊನ್​ಮುಡಿ ಕೂಡ ಇತ್ತೀಚಿಗೆ ಶೈವಾಸ್​ ಹಾಗು ವೈಷ್ಣವಾಸ್​ ನಡುವೆ ನೀಡಿದ್ದ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು. ವಿವಾದದ ಸ್ವರೂಪವನ್ನೂ ಪಡೆದಿತ್ತು. ಹೇಳಿಕೆಗೆ ಭಾರೀ ವಿರೋಧ ಹಾಗು ಟೀಕೆಗೆ ಒಳಗಾದ ಬಳಿಕ ಪ್ರಕರಣ ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿದೆ. ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇರುವ ಕಾರಣಕ್ಕೆ ಪಾರ್ಟಿಯಲ್ಲಿ ನೀಡಿದ್ದ ಸ್ಥಾನಮಾನ ಹಾಗು ಸಚಿವ ಸ್ಥಾನವನ್ನು ವಾಪಸ್​ ಪಡೆಯುವ ನಿರ್ಧಾರ ಮಾಡಲಾಗಿದೆ. ಇದ್ರ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಮಾಡಿ ಹಿರಿಯ ನಾಯಕರನ್ನು ಪಕ್ಷದ ಜವಾಬ್ದಾರಿ ನೀಡಿ, ಸ್ವಚ್ಛ ಸಂಪುಟ ಇಟ್ಟುಕೊಂಡು ಚುನಾವಣೆ ಮಾಡಲು ಸ್ಟಾಲಿನ್​ ಮುಂದಾಗಿದ್ದಾರೆ. ವಿರೋಧ ಪಕ್ಷಗಳ ಬಾಯಿಗೆ ಆಹಾರ ಆಗದಂತೆ ಗೆಲುವು ಪಡೆಯುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎನ್ನುವುದು ಸದ್ಯಕ್ಕೆ ನಡೆಯುತ್ತಿರೋ ಚರ್ಚೆ.

Tags: amit shah in tamil naduTamil Nadutamil nadu assembly electionstamil nadu assembly elections 2021tamil nadu assembly elections result 2021tamil nadu electiontamil nadu election newstamil nadu election resultstamil nadu election results livetamil nadu electionstamil nadu elections 2021tamil nadu elections 2021 latest newstamil nadu elections newstamil nadu newstamil nadu politicstamil nadu polls
Previous Post

ಭಾರತ ಯುದ್ಧ ಮಾಡಿದ್ರೆ ನಾವೂ ರೆಡಿ ಎಂದ ಪಾಕಿಸ್ತಾನ..!

Next Post

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್..!!

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್..!!

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada