ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ

ಪ್ರತಿಧ್ವನಿ by ಪ್ರತಿಧ್ವನಿ
February 16, 2025
in ಕರ್ನಾಟಕ, ಸಿನಿಮಾ
0
ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ
Share on WhatsAppShare on FacebookShare on Telegram

ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ಸಿನೆಮಾ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. ಮಂಸೋರೆ ನಿರ್ದೇಶನ ಮಾಡಿರುವ ಈ ಸಿನೆಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಈ ಸಿನೆಮಾದಲ್ಲಿ ಇನ್ನೂ ಹಲವರು ಪ್ರಮುಖ ನಟಿ-ನಟರು ವಿಶೇಷ ಪಾತ್ರದಲ್ಲಿ ನಟಿಸಿದ್ದು,

ADVERTISEMENT

ಅವರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಂಸೋರೆ ಹೇಳಿದ್ದಾರೆ. ಇದೊಂದು ಪ್ರೇಮಕಥೆ ಆಧರಿಸಿದ ಸಿನೆಮಾ ಆಗಿದ್ದು, ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸಿ, ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ, ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ,

ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ. ಸಿನೆಮಾದ ಶೀರ್ಷಿಕೆ ಗೀತೆಯನ್ನು ಅದ್ಧೂರಿ ವೆಚ್ಚದಲ್ಲಿ ಚಿತ್ರೀಕರಿಸುವ ಮೂಲಕ ಸಿನೆಮಾದ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಈ ಸಿನೆಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಿನೆಮಾದ ಸಂಕಲನ ಮಾಡುತ್ತಿದ್ದಾರೆ., ಸಿನೆಮಾದ ಚಿತ್ರೀಕರಣೋತ್ತರ ಕೆಲಸಗಳು ಭರದಿಂದ ಸಾಗುತ್ತಿದ್ದು, 2025 ಜುಲೈ ತಿಂಗಳಲ್ಲಿ ಸಿನೆಮಾ ತೆರೆಗೆ ತರುವುದಾಗಿ, ನಿರ್ಮಾಪಕರು ತಿಳಿಸಿದ್ದಾರೆ

Tags: 2023 full movies kannadakannada movieslatest kannada dubbed moviesandalwoodsandalwood controversiessandalwood failingsandalwood full moviessandalwood latest moviessandalwood micro detailSandalwood moviesandalwood movie industrysandalwood moviessandalwood movies 2023sandalwood newssandalwood recordstollywood vs sandalwood movie industrytraces of sandalwood full movietraces of sandalwood movie
Previous Post

ನೈಸರ್ಗಿಕ ತಂಪಿಗಾಗಿ ಮೆಂತ್ಯೆ ಪೇಸ್ಟ್ ಮಂತ್ರ

Next Post

‘ಲಾರ್ಡ್ ಗಾಗಾ’ ಎನ್ನುತ್ತಾ ಬಂದ ಶೂನ್ಯ…ಡೈರೆಕ್ಷನ್ ಟು ಹೀರೋ..ಹೆಡ್ ಬುಷ್ ಡೈರೆಕ್ಟರ್ ಹೊಸ ಪಯಣ

Related Posts

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
0

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕೆ‌ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.ಕಾಶ್ಮೀರದ ಪಹಲ್ಗಾಮ್'ನಲ್ಲಿ (Pahalgam terror attack) ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ...

Read moreDetails
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

May 16, 2025
Next Post
‘ಲಾರ್ಡ್ ಗಾಗಾ’ ಎನ್ನುತ್ತಾ ಬಂದ ಶೂನ್ಯ…ಡೈರೆಕ್ಷನ್ ಟು ಹೀರೋ..ಹೆಡ್ ಬುಷ್ ಡೈರೆಕ್ಟರ್ ಹೊಸ ಪಯಣ

'ಲಾರ್ಡ್ ಗಾಗಾ' ಎನ್ನುತ್ತಾ ಬಂದ ಶೂನ್ಯ…ಡೈರೆಕ್ಷನ್ ಟು ಹೀರೋ..ಹೆಡ್ ಬುಷ್ ಡೈರೆಕ್ಟರ್ ಹೊಸ ಪಯಣ

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada