Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಮಾಡದಂತೆ ಹೊರಡಿಸಿದ್ದ ಆದೇಶ ವಾಪಸ್ : ರಾಜ್ಯ ಸರ್ಕಾರ

ಪ್ರತಿಧ್ವನಿ

ಪ್ರತಿಧ್ವನಿ

July 16, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ.

ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿತ್ತು.

Vidhana Soudha the state legislature building in Bangalore, India

ಈ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ ಆದೇಶವನ್ನು ಹಿಂಪಡೆಯಲಾಗಿದೆ.

ನಡವಳಿ ಪತ್ರ
RS 500
RS 1500

SCAN HERE

don't miss it !

ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ
ಕರ್ನಾಟಕ

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ : ಮಾಜಿ ಸಿಎಂ ಹೆಚ್‌.ಡಿ.ಕೆ

by ಪ್ರತಿಧ್ವನಿ
August 7, 2022
ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ
ಕರ್ನಾಟಕ

ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ

by ಪ್ರತಿಧ್ವನಿ
August 5, 2022
ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್
ಕರ್ನಾಟಕ

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

by ರಮೇಶ್ ಎಸ್‌.ಆರ್
August 6, 2022
ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!
ಕರ್ನಾಟಕ

ಹಂಚಿಕೆಯಾಗಿದ್ದ ದೋಷಪೂರಿತ ರಾಷ್ಟ್ರ ಧ್ವಜ ವಾಪಸ್ ಪಡೆದ ಬಿಬಿಎಂಪಿ!

by ಪ್ರತಿಧ್ವನಿ
August 6, 2022
ನಮ್ಶ ಶಿವಸೇನೆ ನಾಯಕ ಸಂಜಯ್ ರಾವತ್ ನಿಜವಾದ ಪುಷ್ಪ, ಅವರು ‘ತಲೆ ಬಾಗೋದಿಲ್ಲ’ : ಉದ್ಧವ್ ಠಾಕ್ರೆ
ದೇಶ

‘ಬಿಜೆಪಿ ಇದುವರೆಗೆ ಗುಲಾಬಿ ನೋಡಿದೆ, ಇನ್ನು ಶಿವ ಸೈನಿಕರು ಮುಳ್ಳು ತೋರಿಸಲಿದ್ದಾರೆ’ : ಉದ್ಧವ್ ಠಾಕ್ರೆ

by ಪ್ರತಿಧ್ವನಿ
August 6, 2022
Next Post
ರಾಜ್ಯದಲ್ಲಿ ಕೊರೋನಾ ಇಳಿಮುಖ; 397 ಮಂದಿಯಲ್ಲಿ ಸೋಂಕು, 5ಜನರ ಸಾವು

ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 20,044 ಮಂದಿಗೆ ಕರೋನಾ ಪಾಸಿಟಿವ್ : 56 ಸಾವು!

ಸರ್ಕಾರಿ ಆದೇಶದಲ್ಲಿ ವ್ಯಾಕರಣ ದೋಷ : ಸರ್ಕಾರವೇ ಈ ರೀತಿ ಮಾಡಿದ್ರೆ ಹೇಗೆ? ಎಂದ ಕನ್ನಡಿಗರು

ಸರ್ಕಾರಿ ಆದೇಶದಲ್ಲಿ ವ್ಯಾಕರಣ ದೋಷ : ಸರ್ಕಾರವೇ ಈ ರೀತಿ ಮಾಡಿದ್ರೆ ಹೇಗೆ? ಎಂದ ಕನ್ನಡಿಗರು

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ : ಇದು ವಿಶ್ವದಾಖಲೆಯಾಗುತ್ತದೆ ಅಂದ್ರು ಆರೋಗ್ಯ ಸಚಿವ ಸುಧಾಕರ್

ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist