• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಸ್ಲಿಂ ಮಹಿಳೆಗೆ ಒಂದೇ ದಿನದಲ್ಲಿ ಸೈಟ್‌ ಕೊಟ್ಟ ರಾಜ್ಯ ಸರ್ಕಾರ..

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತುಮಕೂರು: ಸೋಮವಾರ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ‌ ಮಹಿಳೆ ಗೋಳಾಟ ಮಾಡಿದ್ದರು. ಶಿರಾದ ರಾಬಿಯಾ ಎಂಬ ಮಹಿಳೆ ಸಿಎಂ ಭಾಷಣ ಮುಗಿಸಿ ಹೋಗುವಾಗ ಕಿರುಚಾಡಿದ್ದರು. ನಮಗೆ ವಾಸ ಮಾಡಲು ಮನೆಯಿಲ್ಲ ಎಂದು ಗೋಳಾಡಿದ ಮಹಿಳೆ, ಶಿರಾ ಶಾಸಕ ಜಯಚಂದ್ರರಿಗೆ ಪದೆ ಪದೇ ಮನವಿ ಮಾಡಿದರೂ ಸೈಟ್‌ ಕೊಡಲಿಲ್ಲ ಅನ್ನೋ ಆರೋಪ ಮಾಡಿದ್ದರು.

ADVERTISEMENT

ನಮ್ಮ ಕುಟುಂಬ ಬಾಡಿಗೆ‌ ಮನೆಯಲ್ಲಿ ಇದ್ದೇನೆ, ಶಾಶ್ವತ ನೆಲೆ ಕಲ್ಪಿಸಬೇಕೆಂದು ಮಹಿಳೆ ಒತ್ತಾಯಿಸಿದ್ದರು. ಸಿಎಂ ಸಿದ್ದರಾಮಯ್ಯ ಬಳಿ‌ ಮನವಿ‌ ಮಾಡಿದ ಬಳಿಕ ಸೈಟ್‌ ಕೊಡುವುದಾಗಿ ಸಿಎಂ ಭರವಸೆ ನೀಡಿದ್ದರು. ಶಿರಾ ಶಾಸಕರಿಗೆ ಕಳೆದ ಒಂದೂವರೆ ವರ್ಷದಿಂದ ಮನವಿ ಮಾಡ್ತಿದ್ದೇನೆ ಎಂದು ಮಹಿಳೆ ಸಿಎಂ ಮುಂದೆ ಹೇಳಿಕೊಂಡಿದ್ದರು.ಆ ಬಳಿಕ ಮಹಿಳೆಗೆ ಸೈಟ್‌ ಕೊಡುವ ಜವಾಬ್ದಾರಿಯನ್ನ ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.

ಒಂದೂವರೆ ವರ್ಷದಲ್ಲಿ ಆಗದ ಕೆಲಸ ಒಂದೇ ದಿನದಲ್ಲಿ ಆಗಿದೆ. ಮುಸ್ಲಿಂ ಮಹಿಳೆಗೆ ನಿವೇಶನ ಸಿಕ್ಕಿದೆ. ನಿನ್ನೆ ತುಮಕೂರು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಮುಂದೆ ಗೋಳಾಡಿದ್ದ ರಾಬಿಯಾಗೆ ಮಂಗಳವಾರ ರಾಬಿಯ ಹೆಸರಿಗೆ 20X30 ಅಳತೆಯ ನಿವೇಶನ ಮಂಜೂರು ಮಾಡಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ಠರಾವು ಮಾಡಿ ಆದೇಶ ಮಾಡಿದ್ದಾರೆ. ಶಿರಾ ನಗರಸಭಾ ಕಾರ್ಯಾಲಯ ಅಧಿಕೃತ ಆದೇಶ ಹೊರಡಿಸಿದೆ. ಶಿರಾ ನಗರದ ಸರ್ವೆ ನಂಬರ್ 100ರಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ.

Tags: 20X30 plotCM Siddaramaiah's programMLA JayachandraMuslim woman.RabiaRajiv Gandhitumkur
Previous Post

ನಾಳೆ ಪ್ರಮಾಣ ವಚನ..ಇಂದು ಆದರೂ ಗೊತ್ತಾಗುತ್ತಾ ಮುಖ್ಯಮಂತ್ರಿ ಹೆಸರು..?

Next Post

ಒಡೆದ ಮಡಿಕೆಯನ್ನು ಮತ್ತೆ ರೆಡಿ ಮಾಡ್ತಾರಾ ಬಿಜೆಪಿ ನಾಯಕರು..?

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post

ಒಡೆದ ಮಡಿಕೆಯನ್ನು ಮತ್ತೆ ರೆಡಿ ಮಾಡ್ತಾರಾ ಬಿಜೆಪಿ ನಾಯಕರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada