• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

ಪ್ರತಿಧ್ವನಿ by ಪ್ರತಿಧ್ವನಿ
December 10, 2025
in Top Story, ರಾಜಕೀಯ
0
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Share on WhatsAppShare on FacebookShare on Telegram

ಬೆಳಗಾವಿ:  ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ(N. Chaluvaraya Swamy) ವಿಧಾನಸಭಾ ಅಧಿವೇಶನದಲ್ಲಿ(Session )ಉತ್ತರ ನೀಡಿದರು.

ADVERTISEMENT
Belagavi Winter Session: ಸದನದಲ್ಲಿ ರೇವಣ್ಣಗೆ ಸಚಿವ ಚಲುವರಾಯಸ್ವಾಮಿ ಟಾಂಗ್  #pratidhvani

ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು,
ಕಳೆದ ಮೂರು ವರ್ಷಗಳಲ್ಲಿ ಬಿತ್ತನೆ ಮಾಡಿದ ಕೆಲವೇ ದಿನಗಳಲ್ಲಿ ಅಧಿಕ ಮಳೆಯಿಂದ ಶೇ 5೦ ಕ್ಕೂ ಹೆಚ್ಚು ಬೆಳೆ ಹಾನಿ ಆದ ಸಂದರ್ಭದಲ್ಲಿ ತಕ್ಷಣವೇ ರೈತರಿಗೆ ಮಿಡ್ ಸೀಸನ್ ಅಡ್ವೈಸರಿ ನಿಯಾಮಾವಳಿ ಪ್ರಕಾರ ವಿಮೆ ಪರಿಹಾರವನ್ನು ನೀಡಿ ರೈತರ ನೇರವಿಗೆ ನಮ್ಮ ಸರ್ಕಾರ ಧಾವಿಸಿದೆ ಎಂದರು.

CM Siddaramaiah  ಸಿಎಲ್‌ಪಿಯಲ್ಲಿ ಚರ್ಚೆ ಮಾಡಿದ್ದು ನಿಮಗೆ ಹೇಳ್ಬೇಕಾ..? ಸಿಎಂ ಗರಂ..! #pratidhvani

ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ಕುರಿತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿರುವುದಲ್ಲದೇ, ಕ್ರಾಪ್ ಕಟಿಂಗ್ ಎಕ್ಸಪರಿಮೇಟ್ ಸರಿಯಾಗಿ ಹಾಗೂ ವೈಜ್ಞಾನಿಕವಾಗಿ ನಡೆಸಬೇಕೆಂದು ಸೂಚನೆ ನೀಡಲಾಗಿದ್ದರ ಪರಿಣಾಮ ರಾಜ್ಯದಲ್ಲಿ ಬೆಳೆ ವಿಮೆ ಯೋಜನೆಯನ್ನು ಅತ್ಯಂತ ಯಶ್ವಸಿಯಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

HD Revanna : ರೇವಣ್ಣ..ಅನುದಾನ ಎಷ್ಟು ಕೊಟ್ಟಿದ್ದೀನಿ ಅಂತಾ ಲೆಕ್ಕಾ ಕೊಡ್ಲಾ ..? #pratidhvani #hdrevanna

ಈ ಮೂರು ವರ್ಷಗಳಲ್ಲಿ ಎಲ್ಲಾ ಹಂಗಾಮುಗಳಲ್ಲಿ ರಾಜ್ಯದಲ್ಲಿ ಒಟ್ಟು 73 ಲಕ್ಷ ರೈತರು ವಿಮೆ ಹಣ ಪಾವತಿಸಿ ನೊಂದಾಯಿಸಿಕೊಂಡವರ ಪೈಕಿ ಶೇ ಅಂದಾಜು 60% ರಷ್ಟು ರೈತರು, 43 ಲಕ್ಷ ನೊಂದಾಯಿಸಿಕೊಂಡ ರೈತರಿಗೆ ಒಟ್ಟು 5534 ಕೋಟಿ ರೂಪಾಯಿಗಳ ವಿಮೆ ಪರಹಾರವನ್ನು ನೀಡಿ ರೈತರ ಸಂಕಷ್ಟದ ಸಮಯದಲ್ಲಿ ನಮ್ಮ ಸರ್ಕಾರ ರೈತರಿಗೆ ವಿಮೆ ಪರಿಹಾರ ನೀಡುವಲ್ಲಿ ಇತಿಹಾಸ ನಿರ್ಮಿಸಿದೆ ಎಂದು ಚಲುವರಾಯಸ್ವಾಮಿಯವರು ಹೇಳಿದ್ದಾರೆ.

Siddaramaiah : 5 ವರ್ಷ ಸಿಎಂ ‌ಆಗಿ ನೀವೇ ಮುಂದುವರಿತೀರಾ ಸರ್ ಅಂತಿದ್ದಂತೆ ಸಿದ್ದು ಉತ್ತರ ನೋಡಿ! #pratidhvani

ಇನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ, ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022- 23 ನೇ ಸಾಲಿನಿಂದ 2025-26 ನೇ ಸಾಲಿನ ಮುಂಗಾರು ಹಂಗಾಮಿನವರೆಗೆ ಒಟ್ಟು 23782 ರೈತರು 31338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಗೆ ನೊಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ 5 ಲಕ್ಷದ 5 ಸಾವಿರ ರೈತರಿಗೆ 990 ಕೋಟಿ ರೂಪಾಯಿ ಬೆಳೆ ವಿಮಾ ಪರಿಹಾರ ಹಣ ನೀಡಲಾಗಿದೆ ಎಂದು ಕೃಷಿ ಸಚಿವರು ತಿಳಿಸಿದರು.

Belagavi Winter Session: ವಿಪಕ್ಷ ನಾಯಕ ಅಶೋಕ್ ಮಾತಿಗೆ ಸದನದಲ್ಲಿ ಸಿಡಿದೆದ್ದ ಕೈ ಶಾಸಕ ಶಿವಲಿಂಗೇಗೌಡ #bjp

ಸಚಿವರಿಗೆ ಪ್ರಶ್ನೆ ಕೇಳಿದ ಶಾಸಕ ಅಲ್ಲಮಪ್ರಭು ಪಾಟೀಲ್ ಸಹ, ಸಚಿವರ ಹಾಗೂ ಸರ್ಕಾರದ ಬೆಳೆ ವಿಮೆ ಪರಿಹಾರ ಸಾಧನೆಯ ಮಾಹಿತಿ ಪಡೆದು ಕೃಷಿ ಸಚಿವ ಚಲುವರಾಯಸ್ವಾಮಿಯವರಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸಿದರು..

Tags: KarnatakaKarnataka Politicskarnataka winter session 2025PoliticsSessionWinter sessionWinter Session ̄2025
Previous Post

Winter Session 2025: ಕಲಾಪಕ್ಕೆ ಬಾರದ ಪರಿಷತ್‌ ಸದಸ್ಯರು: ನೆಪಕ್ಕೆ ಮಾತ್ರ ನಡೀತಿದೆಯಾ ಬೆಳಗಾವಿ ಅಧಿವೇಶನ..?

Next Post

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

Related Posts

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
0

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ...

Read moreDetails
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
Next Post
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada