• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿರ್ಬಂಧಗಳೊಂದಿಗೆ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಮಾಹಿತಿ

Any Mind by Any Mind
September 6, 2021
in ಕರ್ನಾಟಕ
0
ನಿರ್ಬಂಧಗಳೊಂದಿಗೆ ಗಣೇಶ ಹಬ್ಬ ಆಚರಿಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಇಲ್ಲಿದೆ ಸಂಪೂರ್ಣ ಮಾಹಿತಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರವು ಕೋವಿಡ್ -19 ಸಾಂಕ್ರಾಮಿಕ ರೋಗದ ನಡುವೆಯು ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು 5 ದಿನಗಳ ಕಾಲ ಆಚರಿಸಲು ಅನುಮತಿ ನೀಡಿದೆ. ಕೋವಿಡ್ – 19 ಸೋಂಕಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಶೇಕಡಾ 2%ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಸರ್ಕಾರ ಭಾನುವಾರ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಕೆಲ ನಿರ್ಬಂಧಗಳನ್ನು ವಿಧಿಸಿ ಅನುಮತಿ ಕೊಟ್ಟಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳು, ಆರೋಗ್ಯ ಸಚಿವರು, ಸಂಪುಟದ ಇತರೆ ಸಚಿವರು ಹಾಗೂ ತಜ್ಙರ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ. ಸಭೆ ನಡೆಸಿದ ನಂತರ, ಕೋವಿಡ್ – 19 ಸೋಂಕಿನ ಪ್ರಮಾಣವು ಶೇಕಡಾ 2%ಕ್ಕಿಂತ ಕಡಿಮೆ ಇರುವ ಜೆಲ್ಲೆಗಳಿಗೆ ಮಾತ್ರ ಆಚರಣೆಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

Lord Ganesha , Ganesh Festival

ಹಬ್ಬದ ಆಚರಣೆನೆಯನ್ನು ಐದು ದಿನಗಳವರೆಗೆ ಮಾತ್ರ ಆಚರಿಸಲು ಅನುಮತಿಸಲಾಗಿದ್ದು, ಕೇವಲ 20 ಜನರಿಗೆ ಮಾತ್ರ ವಿಗ್ರಹದ ಮುಂದೆ ಸೇರಲು ಅವಕಾಶ ನೀಡಲಾಗಿದೆ. ರಾತ್ರಿ 9 ರ ನಂತರ ಯಾವುದೇ ಆಚರಣೆಗೆ ಅವಕಾಶವಿಲ್ಲ ಮತ್ತು ಕಟ್ಟುನಿಟ್ಟಿನ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಹಬ್ಬವನ್ನು ಆಚರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶದ ಪ್ರಕಾರ, ಹಬ್ಬದ ಆಚರಣೆಯ ಸಮಯದಲ್ಲಿಯೂ ಸಹ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಹಬ್ಬದ ಆಚರಣೆಯ ಸಂಭ್ರಮದಲ್ಲಿ ಕೋವಿಡ್ – 19 ಮಾರ್ಗಸೂಚಿಗಳನ್ನು ಪಾಲಿಸುವುದು ಮತ್ತು ಸ್ವಚ್ಚತೆಯನ್ನು ಕಾಪಾಡಿ ಕೊಳ್ಳುವುದನ್ನು ಮರೆಯಬಾರದು ಎಂದು ಸರ್ಕಾರ ಸೂಚನೆ ನೀಡಿದೆ.

ಶಾಲೆಗಳಲ್ಲಿ ನಡೆಯುವ ಆಚರಣೆಗಳು, ಡಿಜೆ ಮತ್ತು ಮನರಂಜನೆ ಸೇರಿದಂತೆ ಅನೇಕ ಆಚರಣೆಗಳಿಗೆ ಕಡಿವಾಣ ಹಾಕಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. “ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಮಾತ್ರ ಅನುಮತಿಸಲಾಗುವುದು, 4 ಅಡಿಗಿಂತ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಸ್ಥಾಪಿಸಬಾರದು, 2 ಅಡಿಗಿಂತ ಹೆಚ್ಚು ಎತ್ತರದ ಗಣೇಶ ಮೂರ್ತಿಯನ್ನು ಮನೆಗಳಲ್ಲಿ ಸ್ಥಾಪಿಸಲು ಅವಕಾಶವಿರುವುದಿಲ್ಲ ಎಂದು ಆದೇಶಿದೆ. ಗಣಪತಿ ಮೆರವಣಿಗೆಗಳಿಗೆ ಈ ಬಾರಿ ಅವಕಾಶ ನೀಡಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಪ್ರಸ್ತುವಾಗಿ ರಾಜ್ಯದಲ್ಲಿ, ಒಟ್ಟು 17,746 ಸಕ್ರಿಯ ಕೋವಿಡ್ ಪ್ರಕರಣಗಳಿವೆ, 28,98,874 ಜನರು ಚೇತರಿಕೊಂಡಿದ್ದಾರೆ ಮತ್ತು 37,401 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ವರದಿ ನೀಡಿದೆ.

ಸ್ವತಂತ್ರ ಪತ್ರಿಕೋದ್ಯಮ 'ಪ್ರತಿಧ್ವನಿ'ಯನ್ನು ಬೆಂಬಲಿಸುವಂತೆ ನಟ ಚೇತನ್ ಮನವಿ
Tags: BJPCovid 19Ganesh ChaturthiGanesha Idol MakersPublic Ganesha Pandalಕರೋನಾಬಿಜೆಪಿ
Previous Post

ನಾಯಕತ್ವ ಕುರಿತ ಅಮಿತ್ ಶಾ ಹೇಳಿಕೆ: ಯಡಿಯೂರಪ್ಪ ಮುಂದಿನ ನಡೆ ಏನು?

Next Post

ಸೆಪ್ಟೆಂಬರ್ 6: ಪೆಟ್ರೋಲ್, ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಯಾವ ರಾಜ್ಯದಲ್ಲಿ ಎಷ್ಟು ಬೆಲೆ?

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಸೆಪ್ಟೆಂಬರ್ 6: ಪೆಟ್ರೋಲ್, ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಯಾವ ರಾಜ್ಯದಲ್ಲಿ ಎಷ್ಟು ಬೆಲೆ?

ಸೆಪ್ಟೆಂಬರ್ 6: ಪೆಟ್ರೋಲ್, ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಯಾವ ರಾಜ್ಯದಲ್ಲಿ ಎಷ್ಟು ಬೆಲೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada