• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಅಂತಿಮ ಗೆಜೆಟ್ ಅಧಿಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
September 26, 2023
in Top Story, ಕರ್ನಾಟಕ
0
ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ  ಅಂತಿಮ ಗೆಜೆಟ್ ಅಧಿಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್‌ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್‌ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್‌ಗಳನ್ನು ಹೆಚ್ಚಿಸಲು ಬಯಸಿತ್ತು.

ADVERTISEMENT

ನಗರಾಭಿವೃದ್ಧಿ ಇಲಾಖೆ ಮರು ವಿಂಗಡಣೆ ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದು, ಬಿಬಿಎಂಪಿ ಕೌನ್ಸಿಲ್‌ಗೆ ಚುನಾವಣೆ ನಡೆಸಲು ಸರ್ಕಾರ ತಯಾರಿ ನಡೆಸುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ. ಪಾಲಿಕೆ ಅವಧಿಯು ಸೆಪ್ಟೆಂಬರ್ 10, 2020 ರಂದು ಕೊನೆಗೊಂಡಿತು.

ಆಗಸ್ಟ್ 18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.  ಸೆ.14ರಂದು ಪರಿಶೀಲನಾ ಸಮಿತಿ ಸಭೆ ನಡೆಸಿ ಜನರು ನೀಡಿದ ವಿವಿಧ ಸಲಹೆಗಳನ್ನು ಪರಿಗಣಿಸಿದ್ದು,  ವಾರ್ಡ್‌ಗಳ ಮರು ವಿಂಗಡಣೆ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಇದೇ ವರ್ಷ ಡಿಸೆಂಬರ್‌ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ.

Tags: BangaloreBBMPgazette
Previous Post

ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ : ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಆಕ್ರೋಶ

Next Post

ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada