• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೋಹಿಣಿ ಸಿಂಧೂರಿ, ಡಿ.ರೂಪ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in Top Story, ಇದೀಗ
0
ರೋಹಿಣಿ ಸಿಂಧೂರಿ ಹಾಗೂ ಡಿ ರೂಪ ಫೈಟ್‌ ಗೆ ಡಿ.ಕೆ. ರವಿ ತಾಯಿ ಕಣ್ಣೀರು..!
Share on WhatsAppShare on FacebookShare on Telegram

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಡಿ.ರೂಪಾ ಅವರ ಪತಿ ಮನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಮಂಗಳವಾರ ಬೆಳಿಗ್ಗೆಯಷ್ಟೇ ಸರ್ಕಾರದ ಮುಖ್ಯಕಾರ್ಯದರ್ಶಿಗಳು ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಅವರಿಗೆ ನೋಟಿಸ್ ನೀಡಿ ಖಡಕ್ ಸೂಚನೆ ನೀಡಿತ್ತು.

ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಈ ಮೂಲಕ ಇಬ್ಬರನ್ನು ಒಂದಿಷ್ಟು ದಿನಗಳ ಮಟ್ಟಿಗೆ ಯಾವುದೇ ಇಲಾಖೆಯ ಅಧಿಕಾರದಿಂದ ದೂರವಿಟ್ಟಿದೆ. ಮುಂದಿನ ದಿನಗಳಲ್ಲಿ ಸ್ಥಳ ನಿಯೋಜನೆ ಮಾಡುವ ಸಾಧ್ಯತೆಗಳಿವೆ.

ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ  ಮನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾವಣೆ ಮಾಡಿದೆ. ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಿದೆ.

ಇತರ ಅಧಿಕಾರಿಗಳ ವರ್ಗಾವಣೆ

ರೋಹಿಣಿ ಸಿಂಧೂರಿ ಅವರು ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಅವರ ಜಾಗಕ್ಕೆ ಕೌಶಲ್ಯ ಅಭಿವೃದ್ಧಿ ಇಲಾಖೆಯ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಿದೆ. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗದ್ದ ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿದ್ದು, ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳ ನಿಯೋಜನೆಗೆ ಕಾಯುತ್ತಿದ್ದ ಎಚ್.ವಿ.ದರ್ಶನ್ ಎಂಬುವವರನ್ನು ತುಮಕೂರು ಮಹಾನಗರ ಪಾಲಿಕೆಗೆ ಆಯುಕ್ತರಾಗಿ ನೇಮಿಸಿದೆ. ಆಡಳಿತ ಸುಧಾರಣೆ ಇಲಾಖೆಯ ಡಿ.ಶ್ರೀವತ್ಸಾ ಕೃಷ್ಣಾ ಅವರನ್ನು ಸ್ಥಳ ನಿಯೋಜನೆಗೆ ಕಾಯ್ದಿರಿಸಿದೆ.

Tags: DRoopamunish moudgilRohini Sindhuri
Previous Post

ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

Next Post

ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Related Posts

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
0

ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ಅದರ ಅಂತರ್‌ ಗರ್ಭದಲ್ಲಿ ಅಡಗಿದ್ದ ತಾರತಮ್ಯ, ದೌರ್ಜನ್ಯ, ಅಸಮಾನತೆ ಮತ್ತು ಕ್ರೌರ್ಯವನ್ನು ಅಧ್ಯಯನ ಸಂಶೋಧನೆಗಳ ಮೂಲಕ ಮಾತ್ರವಲ್ಲದೆ ಸ್ವತಃ ತಮ್ಮ...

Read moreDetails

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
Next Post
ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada