• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
June 19, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Share on WhatsAppShare on FacebookShare on Telegram

-3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋಗೆ ಚಾಲನೆ

ADVERTISEMENT

ಬೆಂಗಳೂರು, ಜೂನ್ 19, 2025: ಸುಸ್ಥಿರ ಇಂಧನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕವು ವಿಶ್ವದ ಗಮನ ಸೆಳೆದಿದೆ. ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದು, ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಹೊಂದಿದೆ ಎಂದು ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ.ರಾಜೇಗೌಡ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ’ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ಪೋ-2025’ರ ಐದನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯದಲ್ಲಿ ಸುಸ್ಥಿರ ಇಂಧನ ನೀತಿ ಇರುವುದರಿಂದಲೇ ನಮ್ಮ ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಇದೆ,” ಎಂದರು.

Nikhil Kumaraswamy: ಕೇತಗಾನಹಳ್ಳಿ‌ ಜಮೀನು ಒತ್ತುವರಿ ಆರೋಪ ಕುಮಾರಸ್ವಾಮಿಗೆ ರಿಲೀಫ್ ನಿಖಿಲ್ ಏನಂದ್ರು?

“ನವೀಕರಿಸಬಹುದಾದ ಇಂಧನ ನೀತಿ 2022-27 ಸ್ಪಷ್ಟ ಗುರಿಯನ್ನು ನಮ್ಮ ಮುಂದಿರಿಸಿದೆ. ನಮ್ಮ ನೀತಿ ಸಂಶೋಧನೆ, ಬಂಡವಾಳ ಹೂಡಿಕೆ ಮತ್ತು ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ಒಳಗೊಂಡಿರುವುದು ವಿಶೇಷ. ಇತ್ತಿಚೆಗೆ ಯಶಸ್ವಿಯಾಗಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ನವೀಕರಿಸಬಹುದಾದದ ಇಂಧನ ವಲಯದಲ್ಲಿ 4 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಿರುವುದು ನಮ್ಮ ಸುಸ್ಥಿರ ಇಂಧನ ನೀತಿಯ ಫಲ,” ಎಂದು ತಿಳಿಸಿದರು.

“ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಸಾರಥಿಯಾಗಿ ಮುನ್ನಡೆಯುತ್ತಿದೆ. ನಮ್ಮ ನವೀಕರಿಸಬಹುದಾದದ ಇಂಧನ ನೀತಿಯು ಹಸಿರು ಇಂಧನ ಕ್ಷೇತ್ರದ ಸಾಮರ್ಥ್ಯ ವೃದ್ದಿ, ಸಂಶೋಧನೆ ಹಾಗೂ‌ ಪರಿಸರ ವ್ಯವಸ್ಥೆಗೆ ಪೂರಕವಾಗಿದ್ದು, ದೇಶಕ್ಕೆ ಮಾದರಿಯಾಗಿದೆ,” ಎಂದು ತಿಳಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಸಮರ್ಥ ಮಾರ್ಗದರ್ಶನದಲ್ಲಿ ಕ್ರೆಡಲ್ ಅತ್ಯುತ್ತಮ ಸಾಧನೆ ಮಾಡಿದೆ. ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ,”ಎಂದರು.

“ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ಹಿಂದೆ ಇಂಧನ ಸಚಿವರಾಗಿದ್ದಾಗ, ಪಾವಗಡ ಸೋಲಾರ್‌ ಪಾರ್ಕ್‌ ಮಾಡಿದ್ದು ಇತಿಹಾಸ. ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆ ಪಡೆದಿತ್ತು. ಈಗ ಈ ಸೋಲಾರ್ ಪಾರ್ಕ್‌ನ ವಿಸ್ತರಣೆ ಕಾರ್ಯ ನಮ್ಮ ಮುಂದಿದ್ದು, ಮತ್ತೆ ನಾವು ಮೊದಲ ಸ್ಥಾನಕ್ಕೆ ಏರುವ ಭರವಸೆ ನನಗಿದೆ,” ಎಂದರು.

Labour Minister Santhosh Lad: ಆಶಾದೀಪ ಯೋಜನೆ ಜಾರಿಗೆ ತಂದ ಸಚಿವ ಸಂತೋಷ್‌ ಲಾಡ್..!‌ #AshaDeepaYojane

3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋವನ್ನು ರಾಮಕೃಷ್ಣ ಆಶ್ರಮದ ವೀರೇಶಾನಂದ ಶ್ರೀಗಳು, ಪರಮಾನಂದ ಶ್ರೀಗಳು ಉದ್ಘಾಟಿಸಿದರು. ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘದ ಸುರೇಂದ್ರ ಕುಮಾರ್, ಪ್ರೈಮ್ ಎನರ್ಜಿಯ ಉದ್ಯಮಿ ರಮೇಶ್ ಶಿವಣ್ಣ ಹಾಗೂ ಜೆಟ್ರೋ ಕಂಪನಿಯ ಜಪಾನ್ ಪ್ರತಿನಿಧಿ ತೊಷಿರೋ ಮಿಜುತಾನಿ ಉಪಸ್ಥಿತರಿದ್ದರು.

ಎಕ್ಸ್‌ಪೋದಲ್ಲಿ ಸೋಲಾರ್ ವಿದ್ಯುತ್, ಗ್ರಿಡ್ ಉನ್ನತೀಕರಣ, ಹಸಿರು ಇಂಧನ ಅಳವಡಿಕೆ ಸಂಬಂಧಿಸಿದಂತೆ ವಿಚಾರಗೊಷ್ಠಿಗಳು ನಡೆಯಲಿವೆ.

Tags: best jobs for the futurebest jobs for the future 2030clean energyfossil fuels and alternative sources of energyfossil fuels vs renewable energyfuture careershow to ask for the job in a sales interviewhow to ask for the job in a thank you letterRenewable Energytop 10 best careers for the futuretop 10 best jobs for the futuretop 10 emerging jobs for the futuretop 10 jobs for the futurewhat are the best jobs for the future
Previous Post

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada