• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್

Any Mind by Any Mind
June 13, 2021
in ದೇಶ
0
ರಾಜ್ಯಗಳು ಕರೋನ ಸಾವಿನ ಅಂಕಿಅಂಶಗಳನ್ನು ತನಿಖೆ ಮಾಡಬೇಕು -ಏಮ್ಸ್ ಮುಖ್ಯಸ್ಥ ಡಾ.ರಂದೀಪ್
Share on WhatsAppShare on FacebookShare on Telegram

ADVERTISEMENT

ಕರೋನದಿಂದ ಉಂಟಾಗುವ ಸಾವಿನ ಮಾಹಿತಿಯ ಬಗ್ಗೆ ಆಸ್ಪತ್ರೆಗಳು ಮತ್ತು ರಾಜ್ಯಗಳು ತನಿಖೆ ನಡೆಸಬೇಕು ಎಂದು ದೇಶದ ಹಿರಿಯ ವೈದ್ಯ ಮತ್ತು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ. ಕರೋನಾದಿಂದ ಉಂಟಾಗುವ ಸಾವುಗಳನ್ನು ತಪ್ಪಾಗಿ ವರ್ಗೀಕರಿಸುವುದು ಕರೋನ ವಿರುದ್ಧದ ನಮ್ಮ ಹೋರಾಟಕ್ಕೆ ಅಡ್ಡಿಯಾಗಬಹುದು ಎಂದು ಅವರು ಹೇಳಿದ್ದಾರೆ. ಈ ಸಂದರ್ಭಗಳಲ್ಲಿ ಪ್ರಾಣ ಕಳೆದುಕೊಂಡವರ ನಿಜವಾದ ಚಿತ್ರಣವನ್ನು ಪಡೆಯಲು ತನಿಖೆ ನಡೆಸಬೇಕು. ಕರೋನಾದಿಂದಾಗಿ ಸಾವಿಗೀಡಾದ ಸರಿಯಾದ ಅಂಕಿಗಳನ್ನು ರಾಜ್ಯಗಳು ಪಡೆದುಕೊಂಡರೆ ಒಂದು ನೈಜ್ಯ ಚಿತ್ರಣ ನಮಗೆ ಸಿಗಲಿದೆ ಎಂದು ಹೇಳಿದ್ದಾರೆ.

ಕರೋನ ಸಮಯದಲ್ಲಿ ಅನೇಕ ರಾಜ್ಯ ಸರ್ಕಾರಗಳು ಅಂಕಿಅಂಶಗಳನ್ನು ಕಡಿಮೆ ವರದಿ ಮಾಡಿವೆ ಎಂದು ಡಾ. ಗುಲೇರಿಯಾ ಆರೋಪಿಸಿದ್ದಾರೆ. ಏಪ್ರಿಲ್‌ನಲ್ಲಿ ಅಂತ್ಯಸಂಸ್ಕಾರ ಮಾಡಿದವರ ಸಂಖ್ಯೆಗೂ ಮತ್ತು ಅಧಿಕೃತ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂದು ಹೇಳಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, ಡಾ. ಗುಲೇರಿಯಾ, ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಭಾವಿಸೋಣ. ಕರೋನಾದಿಂದ ಹೃದಯಾಘಾತವೂ ಆಗಬಹುದು. ಆದರೆ ನೀವು ಈ ಪ್ರಕರಣವನ್ನು ಕರೋನಾ ಅಲ್ಲದ ಸಾವಿನಲ್ಲಿ ಎಣಿಸುತ್ತೀರಿ. ಆದರೆ ವಾಸ್ತವದಲ್ಲಿ ಇದನ್ನು ಕರೋನ ಸಾವು ಎಂದೇ ಪರಿಗಣಿಸಿ ಎಣಿಸಬೇಕು ಎಂದು ಹೇಳಿದ್ದಾರೆ.

ಕರೋನಾ ವೈರಸ್‌ನಿಂದಾಗಿ ರೋಗಿಯು ಸಾವನ್ನಪ್ಪಿದ್ದಾನೋ ಇಲ್ಲವೋ ಎಂದು ಯಾರು ನಿರ್ಧರಿಸುತ್ತಾರೆ? ಎಂದು ಇತ್ತೀಚೆಗೆ ಕೇರಳ ವಿಧಾನಸಭೆಯಲ್ಲಿ ಚರ್ಚಿಸಲಾಯಿತು.

ಡಾ. ಗುಲೇರಿಯಾ ಮಾತನಾಡಿ,’ಆಸ್ಪತ್ರೆಗಳು ಮತ್ತು ರಾಜ್ಯವು ಸಾವಿನ ಅಂಕಿಅಂಶಗಳನ್ನು ಲೆಕ್ಕಪರಿಶೋಧಿಸುವುದು ಅವಶ್ಯಕತೆಯಾಗಿದೆ. ಇದರಿಂದ ನಾವು ಮರಣ ಪ್ರಮಾಣದ ಸ್ಥಿತಿ ಏನು ಮತ್ತು ಅದನ್ನು ಕಡಿಮೆ ಮಾಡಲು ಏನು ಮಾಡಬಹುದು ಎಂದು ತಿಳಿಯಲು ಸಾಧ್ಯವಾಗುತ್ತದೆ. ಇದರೊಂದಿಗೆ ನಾವು ಮರಣ ಪ್ರಮಾಣವನ್ನು ಕಡಿಮೆ ಮಾಡುವುದು ಹೇಗೆ ಎಂಬ ಕಾರ್ಯತಂತ್ರವನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಉತ್ತರಿಸಿದ್ದಾರೆ.

ನಮ್ಮಲ್ಲಿ ಸ್ಪಷ್ಟವಾದ ಅಂಕಿಅಂಶಗಳ ದಾಖಲೆ ಇಲ್ಲದಿದ್ದರೆ, ಸಾವುಗಳನ್ನು ಕಡಿಮೆ ಮಾಡಲು ಕಾರ್ಯತಂತ್ರ ರೂಪಿಸಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

Tags: Covid 19
Previous Post

AIADMK ಯನ್ನು ʼನನ್ನ ರಕ್ತದಿಂದ ಬೇರ್ಪಡಿಸಲು ಸಾಧ್ಯವಿಲ್ಲʼ ಶಶಿಕಲಾ ಸಂಭಾಷಣೆಯ ಆಡಿಯೋ ವೈರಲ್

Next Post

ದಿಢೀರ್ ನಾಯಕನಾಗಿ ಹೊರಹೊಮ್ಮಿರುವ ಅರವಿಂದ ಬೆಲ್ಲದ ಅವರ‌ ಹಿಂದೆ ಯಾರಿದ್ದಾರೆ?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ದಿಢೀರ್ ನಾಯಕನಾಗಿ ಹೊರಹೊಮ್ಮಿರುವ ಅರವಿಂದ ಬೆಲ್ಲದ ಅವರ‌ ಹಿಂದೆ ಯಾರಿದ್ದಾರೆ?

ದಿಢೀರ್ ನಾಯಕನಾಗಿ ಹೊರಹೊಮ್ಮಿರುವ ಅರವಿಂದ ಬೆಲ್ಲದ ಅವರ‌ ಹಿಂದೆ ಯಾರಿದ್ದಾರೆ?

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada