• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

Krishna Mani by Krishna Mani
May 25, 2024
in Top Story
0
ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..
Share on WhatsAppShare on FacebookShare on Telegram

ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಸ್ಟೇಷನ್ ಧ್ವಂಸ ಪ್ರಕರಣದ ಬಗ್ಗೆ ಶಾಸಕ ಶಿವಗಂಗಾ ಬಸವರಾಜ್​, ಇಂತಹ ಗಲಭೆಗಳು ಸಹಜ ಪ್ರಕ್ರಿಯೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕರಾಗಿರುವ ಶಿವಗಂಗಾ ಬಸವರಾಜ್ ಗಲಭೆ ಬಗ್ಗೆ ಉಡಾಫೆ ಉತ್ತರ ನೀಡಿದ್ದಾರೆ.

ADVERTISEMENT

ಚನ್ನಗಿರಿ ಪೊಲೀಸ್ ಠಾಣೆ ಧ್ವಂಸಕ್ಕೆ ಯತ್ನ ನಡೆದಿರುವ ಪ್ರಕರಣದ ಬಗ್ಗೆ ಮಾತನಾಡುತ್ತ ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನ ಆಮಡಿದ್ದಾರೆ. ಉದ್ದೇಶ ಪೂರ್ವಕವಾಗಿ ಗಲಭೆ ಮಾಡಿಲ್ಲ, ಸಾವು ಆಗಿರೋರು ನಮ್ಮವರದ್ದೇ, ಗಲಾಟೆ ಮಾಡಿದವರೂ ನಮ್ಮವರೇ ಆಗಿದ್ದಾರೆ ಎಂದಿದ್ದಾರೆ ಕಾಂಗ್ರೆಸ್ ಶಾಸಕ.

ಸಾವು ಸಂಭವಿಸಿರೋದ್ರಿಂದ ಉದ್ರೇಕಗೊಂಡು ಗಲಾಟೆ ಮಾಡಿದ್ದಾರೆ ಅಷ್ಟೆ. ಗಲಾಟೆಯಲ್ಲಿ ಯಾವುದೇ ಸಾವು ನೋವು ಆಗಿಲ್ಲ.. ಯಾವ ಕೆಟ್ಟ ಉದ್ದೇಶವೂ ಇಲ್ಲ, ನೋವಿದ್ದಾಗ ಉದ್ರೇಕಗೊಂಡಿದ್ದಾರೆ.. ಕಾನೂನು ಸುವ್ಯವಸ್ಥೆಯನ್ನ ಗೃಹ ಸಚಿವ ಪರಮೇಶ್ವರ್ ಚೆನ್ನಾಗಿ ನಿರ್ವಹಣೆ ಮಾಡ್ತಿದ್ದಾರೆ ಎಂದಿದ್ದಾರೆ.

ಉದ್ರೇಕಗೊಂಡಾಗ ಸಣ್ಣಪುಟ್ಟ ವ್ಯತ್ಯಾಸ ಆಗುತ್ತವೆ ಎನ್ನುವ ಮೂಲಕ ಶಾಸಕ ಶಿವಗಂಗಾ ಬಸವರಾಜ್​ ಸಮರ್ಥನೆಗೆ ಯತ್ನ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಕೆಜಿ ಹಳ್ಳಿ, ಡಿಜೆ ಹಳ್ಳಿ ತರ ಆಗಿಲ್ಲ, ಎಲ್ಲರೂ ಚೆನ್ನಾಗಿ ಇದ್ದಾರೆ. ಲಾಕಪ್ ಡೆತ್ ಆಗಿದ್ಯಾ ಅಥವಾ ಸಹಜ ಸಾವ..? ಎಂಬುದು ತನಿಖೆಯಿಂದ ಗೊತ್ತಾಗಲಿದೆ ಅಂತಾನೂ ತಿಳಿಸಿದ್ದಾರೆ..

Tags: BJPCongress Partyಎಚ್ ಡಿ ಕುಮಾರಸ್ವಾಮಿಚನ್ನಗಿರಿದಾವಣಗೆರೆನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

Next Post

ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

Related Posts

Top Story

by ಪ್ರತಿಧ್ವನಿ
November 3, 2025
0

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಕೊಲೆ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯಾಗಲಿದೆ. ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡಗೆ ಸೇರಿದಂತೆ 17 ಆರೋಪಿಗಳು...

Read moreDetails
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
Next Post
ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

ಲಾಕಪ್​ ಡೆತ್​​ ಉಲ್ಟಾ ಹೊಡೆದ ಯುವಕನ ತಂದೆ..! ವಿಜಯೇಂದ್ರ ಕೆಂಡ..

Please login to join discussion

Recent News

Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada