Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

‘ಲವ್ ಲಿ’ಗೆ ಜೊತೆಯಾದ ಸ್ಟೆಫಿ ಪಟೇಲ್

ಪ್ರತಿಧ್ವನಿ

ಪ್ರತಿಧ್ವನಿ

July 18, 2022
Share on FacebookShare on Twitter

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ವಿಚಾರಕ್ಕೆ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳುತ್ತಿರೋದು ನಿಮಗೆಲ್ಲ ಗೊತ್ತೇ ಇದೆ. ವಸಿಷ್ಠ ನಾಯಕ ನಟನಾಗಿ ನಟಿಸುತ್ತಿರುವ ‘ಲವ್ ಲಿʼಸೆಟ್ಟೇರಿ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಬಾಲ್ಯ ನೆನಪಿಸುವ ಆಡೋಕೆ ಸಾವಿರ ಆಟ; ಇದು ‘ಸಂಭ್ರಮ’ ಸಿನಿಮಾದ ಮೊದಲ ಹಾಡಿನ ನೋಟ

ಸ್ವಾತಂತ್ರ್ಯ ದಿನಾಚರಣೆಗೆ ಬಿಡುಗಡೆಯಾಗಲಿದೆ ಸಿಂಗಾರ ಸಿರಿಯೆ

ಈ ಚಿತ್ರದಲ್ಲಿ ವಸಿಷ್ಠ ಸಿಂಹ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿತ್ತು. ಆ ಕುತೂಹಲಕ್ಕೀಗ ಬ್ರೇಕ್ ಬಿದ್ದಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ. ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ.

ಈಗಾಗಲೇ ಸ್ಟೆಫಿ ಪಟೇಲ್ ‘ಲವ್ ಲಿ’ ಚಿತ್ರತಂಡ ಸೇರಿಕೊಂಡಿದ್ದು ಜುಲೈ 19ರಿಂದ ಚಿತ್ರದ ಸೆಕೆಂಡ್ ಶೆಡ್ಯೂಲ್ ಆರಂಭವಾಗಲಿದೆ. ವಸಿಷ್ಠ ಸಿಂಹ ಹಾಗೂ ಸ್ಟೆಫಿ ಕಾಂಬಿನೇಶನ್ ಒಳಗೊಂಡ ಪೋಸ್ಟರ್ ಜುಲೈ 21ರಂದು ರಿವೀಲ್ ಮಾಡಲಿದೆ ಚಿತ್ರತಂಡ.

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದು ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಧರ್ಮದ ನಶೆಯಲ್ಲಿ ಜನರು ಜಿಎಸ್‌ಟಿ ಭಾರವನ್ನು ಮರೆತರೆ?
ಅಭಿಮತ

ಧರ್ಮದ ನಶೆಯಲ್ಲಿ ಜನರು ಜಿಎಸ್‌ಟಿ ಭಾರವನ್ನು ಮರೆತರೆ?

by ಡಾ | ಜೆ.ಎಸ್ ಪಾಟೀಲ
August 11, 2022
ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ
Uncategorized

ಖ್ಯಾತ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ

by ಪ್ರತಿಧ್ವನಿ
August 13, 2022
ಗಾಳಿಪಟ 2 ಸಿನಿಮಾ ನೋಡಿ ಬಾಯಿ ಬಡೆದುಕೊಂಡ ಅಭಿಮಾನಿ
ಇದೀಗ

ಗಾಳಿಪಟ 2 ಸಿನಿಮಾ ನೋಡಿ ಬಾಯಿ ಬಡೆದುಕೊಂಡ ಅಭಿಮಾನಿ

by ಪ್ರತಿಧ್ವನಿ
August 12, 2022
ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌
ದೇಶ

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

by ಪ್ರತಿಧ್ವನಿ
August 8, 2022
ಗ್ರಾಮಸ್ಥರು, ಗಣ್ಯರ ವಿರೋಧದ ನಡುವೆಯೂ ಗೋಮಾಳ ಭೂಮಿ ಅಕ್ರಮ ಮಂಜೂರಾತಿಗೆ ಕಸರತ್ತು!
ಇದೀಗ

ಗ್ರಾಮಸ್ಥರು, ಗಣ್ಯರ ವಿರೋಧದ ನಡುವೆಯೂ ಗೋಮಾಳ ಭೂಮಿ ಅಕ್ರಮ ಮಂಜೂರಾತಿಗೆ ಕಸರತ್ತು!

by ಪ್ರತಿಧ್ವನಿ
August 15, 2022
Next Post
ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಿಸಿ ಸರ್ಕಾರ ಆದೇಶ!

ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಿಸಿ ಸರ್ಕಾರ ಆದೇಶ!

ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ

ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ

ರಾಷ್ಟ್ರಪತಿ ಚುನಾವಣೆ; NDA ಅಭ್ಯರ್ಥಿ ಮುರ್ಮುಗೆ ಮತ ಚಲಾಯಿಸಿದ ಎನ್‌ಸಿಪಿ, ಕಾಂಗ್ರೆಸ್ ಶಾಸಕರು

ರಾಷ್ಟ್ರಪತಿ ಚುನಾವಣೆ; NDA ಅಭ್ಯರ್ಥಿ ಮುರ್ಮುಗೆ ಮತ ಚಲಾಯಿಸಿದ ಎನ್‌ಸಿಪಿ, ಕಾಂಗ್ರೆಸ್ ಶಾಸಕರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist