• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

RTO ಅಧಿಕಾರಿಗಳಿಂದ ಕಿರುಕುಳ : ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ!

ಪ್ರತಿಧ್ವನಿ by ಪ್ರತಿಧ್ವನಿ
February 6, 2022
in ಕರ್ನಾಟಕ
0
RTO ಅಧಿಕಾರಿಗಳಿಂದ ಕಿರುಕುಳ : ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ!
Share on WhatsAppShare on FacebookShare on Telegram

RTO ಅಧಿಕಾರಿಗಳು ಅನಾವ್ಯಶ್ಯ ಕವಾಗಿ 10,500 ದಂಡ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಪಿಡೋ (Rapido) ಟ್ಯಾಕ್ಸಿ ಸೇವೆಗೆ ಸೇರಿದ ದ್ವಿಚಕ್ರ ವಾಹನ ಮಾಲೀಕರು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಕೋರಮಂಗಲ ಆರ್‌ಟಿಒ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ADVERTISEMENT

ರಸ್ತೆ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿಗಳು ನಿನ್ನೆ ಒಂದೇ ದಿನದಲ್ಲಿ 150 ಕ್ಕೂ ಹೆಚ್ಚು ಬೈಕ್‌ಗಳನ್ನು ವಶಪಡಿಸಿಕೊಂಡ ನಂತರ ಈ ಪ್ರತಿಭಟನೆ ದಾಖಲಾಗಿದೆ ಆದರೆ ಆರ್‌ಟಿಒ ಅಧಿಕಾರಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಬಿಳಿ ಬೋರ್ಡ್ ವಾಹನಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿ ಹಲವಾರು ವರ್ಷಗಳಿಂದ ಮೊಬೈಲ್ ಅಪ್ಲಿಕೇಶನ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಯನ್ನು ರ್ಯಾಪಿಡೋ ನೀಡುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ Rapido ಸಂಸ್ಥೆಯವರು ಯಾವುದೇ ದ್ವಚಕ್ರ ವಾಹನ ನೀಡುವುದಿಲ್ಲ ಚಾಲಕರೇ ಬೈಕ್ ಇಟ್ಟುಕೊಂಟು ಟ್ಯಾಕ್ಸಿ ಸೇವೆ ನೀಡಬೇಕು. ಅದರಲ್ಲಿ ಕೆಲವರು ಬಿಳಿ ಬಣ್ಣದ ನಂಬರ್ ಪ್ಲೇಟ್ ಹಾಕಿಕೊಂಡು ಟ್ಯಾಕ್ಸಿ ಸಂಚಾರ ನಡೆಸುತ್ತಿದ್ದಾರೆ. ಇದರ ವಿರುದ್ಧ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರು ಆರ್ಟಿಓ ಅಧಿಕಾರಿಗಳಿಗೆ ಸಹಾಯ ಮಾಡಲು ನಕಲಿ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾವು ಯಾವುದೇ ಕಾನೂನುಬಾಯಿರ ಕೆಲಸದಲ್ಲಿ ತೊಡಗಿಲ್ಲ ಆದರೂ ಈತರದ ಸಮಸ್ಯೆಗೆ ನಮ್ಮನ್ನು ದೂಡುತ್ತಿದ್ದಾರೆ, ಸತ್ಯವಾಗಲೂ ನಾವು ಕಡಿಮೆ ಬೆಲೆಯಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರು ಸಂಚಾರ ನಡೆಸಲು ಸಹಕಾರ ನೀಡುತ್ತಿದ್ದೇವೆ ಎಂದು ಬೈಕ್ ಟ್ಯಾಕ್ಸಿ ಚಾಲಕರು ಹೇಳಿದ್ದಾರೆ.

ಆರ್ಟಿಓ ಅಧಿಕಾರಿಗಳು 10,500 ರೂ. ದಂಡ ಹಾಕಿದರೂ ಯಾವುದೇ ಸರಿಯಾದ ರಶೀದಿ ನೀಡುತ್ತಿಲ್ಲ. ಒಂದು ಚಿಕ್ಕ ಪೇಪರ್ ಪೀಸ್ನಲ್ಲಿ ಬರೆದು ಸಹಿ ಹಾಕಿ ಕೊಡುತ್ತಿದ್ದಾರೆ. ಇದನ್ನು ಯಾವ ಮಾನ್ಯತೆ ಹೊಂದಿರುವ ರಶೀದಿ ಎಂದು ಪರಿಗಣಿಸಬೇಕು? ಎಂದು ಬೈಕ್ ಚಾಲಕರು ಪ್ರಶ್ನಿಸಿದ್ದಾರೆ.

‘ಬ್ಯಾನ್ ರಾಪಿಡೋ’

ಇದೇ ವೇಳೆ ಶಾಂತಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಬೈಕ್ ಟ್ಯಾಕ್ಸಿಗಳ ವಿರುದ್ಧ ಪ್ರತಿಭಟನೆ ನಡೆಸಿ ರಾಪಿಡೋ ನಿಷೇಧಿಸುವಂತೆ ಕೋರಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. “ಕಳೆದ ಎರಡು ವರ್ಷಗಳಿಂದ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ನಮ್ಮ ದೈನಂದಿನ ಆದಾಯವು ತೀರಾ ಬಿಗಡಾಯಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ನಾವು ಸಂಪಾದಿಸುತ್ತಿರುವ ಒಂದಷ್ಟು ಹಣವೂ ಸಹ ಕಿತ್ತುಕೊಂಡತ್ತಾಗುತ್ತದೆ’ ಎಂದು ಆಟೋ ಚಾಲಕ ಮಣಿರಾಜನ್ ಹೇಳಿದರು. ಮತ್ತೊಂದು ಕಡೆ ಬೈಕ್ ಟ್ಯಾಕ್ಸಿ ಸೇವೆಗೆ ಕಾನೂನು ಬದ್ಧ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಸಹ ಅರ್ಜಿ ಸಲ್ಲಿಕೆಯಾಗಿದೆ.

Tags: Covid 19RapidoRTO ಅಧಿಕಾರಿಗಳುಮಕರೋನಾಕೋವಿಡ್-19ಬೈಕ್ ಟ್ಯಾಕ್ಸಿ ಚಾಲಕರು
Previous Post

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ

Next Post

ಏ ಮೇರೆ ವತನ್ ಕೇಲೋಗೋ | Lata Mangeshkar Patriotic Songs | Lata Mangeshkar Desh Bhakti Songs

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಏ ಮೇರೆ ವತನ್ ಕೇಲೋಗೋ  | Lata Mangeshkar Patriotic Songs | Lata Mangeshkar Desh Bhakti Songs

ಏ ಮೇರೆ ವತನ್ ಕೇಲೋಗೋ | Lata Mangeshkar Patriotic Songs | Lata Mangeshkar Desh Bhakti Songs

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada