• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಫ್ರಿಡ್ಜ್ ನಲ್ಲಿ ಶೇಖರಿಸಿದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ  ಕೆಲವು ಸಮಸ್ಯೆಗಳು ಎದುರಾಗುವುದು ಪಕ್ಕಾ.!

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಜೀವನದ ಶೈಲಿ
0
ಫ್ರಿಡ್ಜ್ ನಲ್ಲಿ ಶೇಖರಿಸಿದ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ  ಕೆಲವು ಸಮಸ್ಯೆಗಳು ಎದುರಾಗುವುದು ಪಕ್ಕಾ.!
Share on WhatsAppShare on FacebookShare on Telegram

ಮನೆಯಲ್ಲಿ ಮಾಡಿದ ಅಡುಗೆ ಉಳಿದರೆ, ಫ್ರಿಡ್ಜ್ ನಲ್ಲಿ ಶೇಖರಣೆ ಮಾಡಿರುತ್ತಾರೆ. ಹಾಗೂ ಒಂದೆರಡು ದಿನ ಬಿಟ್ಟು ಅದನ್ನ ಸೇವಿಸುವುದು ಕೂಡ ಉಂಟು. ಹೀಗೆ ಫ್ರಿಜ್ನಲ್ಲಿಟ್ಟ ಆಹಾರವನ್ನು ಹೆಚ್ಚು ದಿನಗಳ ಕಾಲ ಇಟ್ಟು ನಂತರ ಸೇವಿಸುವುದರಿಂದ ದೇಹದಲ್ಲಿ ಫುಡ್ ಪಾಯ್ಸನ್ ಆಗುವಂತಹ ಚಾನ್ಸಸ್ ಹೆಚ್ಚಿರುತ್ತದೆ. ಫ್ರಿಜ್ಜಿನಲ್ಲಿ ಆಹಾರವನ್ನು ಇಡುವುದರಿಂದ ಹಾಳಾಗದಂತೆ ಅದನ್ನು ತಡೆಯುತ್ತದೆ ಆದರೆ ಹೆಚ್ಚು ಕಾಲ ಇಡುವುದು ಕೂಡ ಉತ್ತಮವಲ್ಲ. ಮುಖ್ಯವಾಗಿ ಈ ಆಹಾರಗಳು ಪೋಷಕಾಂಶಗಳನ್ನ ಕಳೆದುಕೊಳ್ಳಬಹುದು.

ADVERTISEMENT

ತಯಾರಿಸಿದ ಆಹಾರವನ್ನು ಫ್ರಿಜ್ಜಿನಲ್ಲಿಟ್ಟು ನಂತರ ಸೇವಿಸುವುದು ಆರೋಗ್ಯಕ್ಕೆ ತೊಂದರೆ. ಆದರೆ ತಾಜಾ ಆಹಾರವನ್ನು ತಯಾರಿಸಿ ಆಗಲೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಕೆಲವು ಆಹಾರಗಳು ಫ್ರಿಜ್ನಲ್ಲಿಟ್ಟರೆ ಒಂದೆರಡು ದಿನಗಳ ನಂತರ ಬ್ಯಾಕ್ಟೀರಿಯಾದಿಂದ ಹಾಳಾಗುವುದು ಕೂಡ ಉಂಟು ಆದರೆ ಹಣ್ಣು ತರಕಾರಿಗಳನ್ನ ಕೂಡ ಫ್ರಿಜ್ಜಿನಲ್ಲಿಟ್ಟು ನಂತರ ಅದು ನಾವು ಉಪಯೋಗಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಹಣ್ಣನಾಗಲಿ ತರಕಾರಿ ಏನಾಗಲಿ ಚಾಪ್ ಮಾಡಿ ಇಡುವುದು ಉತ್ತಮವಲ್ಲ.

ಹಾಗೂ ತಯಾರಿಸಿದ ಅಡುಗೆ ಮುಖ್ಯವಾಗಿ ಬೇಯಿಸಿದ ಅಡುಗೆಯನ್ನು ಹೆಚ್ಚು ಸಮಯದವರೆಗೂ ಫ್ರಿಜ್ನಲ್ಲಿ ಇಡುವುದರಿಂದ ಬ್ಯಾಕ್ಟೀರಿಯಾ ಅಥವಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಆ ಆಹಾರದ ಸ್ಮೆಲ್ ಹಾಗೂ ಟೇಸ್ಟ್ ಎರಡು ಕೂಡ ಬದಲಾಗಿರುತ್ತದೆ. ತಣ್ಣಗಿರುವ ಆಹಾರವನ್ನು ಸೇವಿಸುವುದು ಉತ್ತಮವಲ್ಲ ಕೆಲವು ಬಾರಿ ಗ್ಯಾಸ್ಟ್ರಿಕ್ ಸಮಸ್ಯೆ ಡೈಜೆಶನ್ ಸಮಸ್ಯೆ ಹಾಗೂ ಹೊಟ್ಟೆ ನೋವು ಶುರುವಾಗುತ್ತದೆ.

ಇನ್ನು ಆಯುರ್ವೇದದ ಪ್ರಕಾರ ಬೇಯಿಸಿದ ಎಲ್ಲಾ ಆಹಾರವು 6 ಗಂಟೆವರೆಗೂ ಮಾತ್ರ ಪೌಷ್ಠಿಕಾಂಶವನ್ನು ಒದಗಿಸುತ್ತದೆ ನಂತರ ಅದರಲ್ಲಿರುವ ಎಲ್ಲಾ ಪೌಷ್ಟಿಕಾಂಶಗಳು ಕೂಡ ಹಾಳಾಗುತ್ತದೆ. ಗೋಧಿ ಹಿಟ್ಟು ರೊಟ್ಟಿ ಹಿಟ್ಟು ಹೇಗೆ ಯಾವುದು ಕೂಡ ೧೦ ರಿಂದ ೧೪ ಗಂಟೆಯ ಒಳಗೆ ಅದನ್ನ ಸೇವಿಸಬೇಕು ಇಲ್ಲದಿದ್ದರೆ ಅದರಲ್ಲೂ ಕೂಡ ನ್ಯೂಟ್ರಿಷನ್ ಅಂಶ ಕಡಿಮೆಯಾಗುತ್ತದೆ.

ಮುಖ್ಯವಾಗಿ ಹೇಳುವ ವಿಚಾರ ಏನಪ್ಪಾ ಅಂತ ಹೇಳಿದ್ರೆ ಯಾವುದೇ ಒಂದು ಆಹಾರವನ್ನ ಫ್ರಿಡ್ಜಲ್ಲಿ ಇಟ್ಟಿರು ಕೂಡ ಒಂದು ದಿನಗಳವರೆಗೆ ಅದನ್ನು ಮುಗಿಸುವುದು ಉತ್ತಮ ಇಲ್ಲವಾದಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ಫುಡ್ ಪಾಯ್ಸನ್, ಹೊಟ್ಟೆ ನೋವು ,ಗಂಟಲು ನೋವು ,ಗ್ಯಾಸ್ಟಿಕ್ ಸಮಸ್ಯೆ ಇತ್ಯಾದಿ.

ಅದಲ್ಲೂ ಕೂಡ ಮಕ್ಕಳು ಹಾಗೂ ಹಿರಿಯರು ಮನೆಯಲ್ಲಿದ್ದಾಗ ಫ್ರಿಡ್ಜ್ ನಲ್ಲಿರುವ ಆಹಾರ ಅಥವಾ ತಂಗಳು ಆಹಾರವನ್ನು ಸೇವಿಸುವುದು ಉತ್ತಮ ಅಲ್ಲ ತಕ್ಷಣಕ್ಕೆ ಇದು ಆರೋಗ್ಯ ಸಮಸ್ಯೆ ತಂದೊಡ್ಡುತ್ತದೆ.ಹಾಗಾಗಿ ಆರೋಗ್ಯದ ಹಿತ ದೃಷ್ಟಿಯಿಂದ ಆಗಲೇ ತಯಾರಿಸಿ ಬಿಸಿಬಿಸಿಯಾಗಿ ಸೇವಿಸುವುದು ಉತ್ತಮ. ಹಾಗೂ ಯಾವುದೇ ಪದಾರ್ಥವನ್ನು ರೆಫ್ರಿಜಿರೇಟರ್ ನಲ್ಲಿ ಇಡುವಾಗ ಒಂದು ಪಾತ್ರೆ ಅಥವಾ ಪ್ಲೇಟ್ ನಿಂದ ಅಪಘಾತವನ್ನು ಮುಚ್ಚಿಡುವುದು ಉತ್ತಮ.

Tags: 10 healthy habits12 healthy habitsbrain healtheternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಚುನಾವಣಾ ರಾಜಕೀಯಕ್ಕೆ ನಟ ‘ದಳಪತಿ ವಿಜಯ್’ ಎಂಟ್ರಿ : ಹೊಸ ಪಕ್ಷದ ಧ್ವಜ , ಚಿಹ್ನೆ ಅನಾವರಣ

Next Post

“ಮಸ್ಕಿಟೋ ಬಳಕೆ ಆರೋಗ್ಯದ ಮೇಲೆ ಬೀರಬಹುದಾದ ದುಷ್ಪರಿಣಾಮಗಳು”

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

"ಮಸ್ಕಿಟೋ ಬಳಕೆ ಆರೋಗ್ಯದ ಮೇಲೆ ಬೀರಬಹುದಾದ ದುಷ್ಪರಿಣಾಮಗಳು"

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada