• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಮೈಕ್ರೋ ಫೈನಾನ್ಸ್‌ ಗಳಿಗೆ ಸುಗ್ರೀವಾಜ್ಞೆ ಪ್ರಯೋಗ –  ಕರಡು ಪ್ರತಿ ರಾಜ್ಯಪಾಲರಿಗೆ ರವಾನೆ ! 

Chetan by Chetan
February 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮೈಕ್ರೋ ಫೈನಾನ್ಸ್ ಹಾವಳಿಗೆ ಬೀಳುತ್ತಾ ಬ್ರೇಕ್..? ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ..! 
Share on WhatsAppShare on FacebookShare on Telegram

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬ್ರೇಕ್ ಹಾಕುವ ಸಲುವಾಗಿ ಕರಡು ಸಿದ್ದಪಡಿಸಿರುವ ಸರ್ಕಾರ ಇಂದು ರಾಜಭವನಕ್ಕೆ ಕಡತ ಸಲ್ಲಿಸಲಾಗಿದೆ. ಸಿಎಂ ಕಚೇರಿ ಸಿಬ್ಬಂದಿ ರಾಜಭವನಕ್ಕೆ ಕಡತ ಸಲ್ಲಿಸಿದ್ದಾರೆ. 

ADVERTISEMENT

ಸಿಎಂ ಸಿದ್ದರಾಮಯ್ಯ ಅನುಮೋದನೆ ಮಾಡಿದ ಬಳಿಕ ಈ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ. ಹೀಗಾಗಿ ಒಂದೆರಡು ದಿನದಲ್ಲಿ ಕರಡಿಗೆ ರಾಜ್ಯಪಾಲರ ಅಂಗೀಕಾರ ಸಿಗುವ ಸಾಧ್ಯತೆಯಿದೆ. 

ಕರಡು ಸುಗ್ರೀವಾಜ್ಞೆಯಲ್ಲಿ ಏನೇನಿದೆ?

1.ಸಾಲ ವಸೂಲಿ ವೇಳೆ ಸಾಲಗಾರರಿಗೆ ಹಿಂಸೆ,ಹಲ್ಲೆ, ಅವಮಾನ ಮಾಡುವಂತಿಲ್ಲ.

2.ಇನ್ನು ಬಲವಂತವಾಗಿ ಸ್ಥಿರಾಸ್ತಿ, ದಾಖಲೆ ಕಸಿದು ದಬ್ಬಾಳಿಕೆ, ದೌರ್ಜನ್ಯ ಎಸಗುವಂತಿಲ್ಲ

3.ಸಾಲ ವಸೂಲಾತಿಗೆ ಗೂಂಡಾಗಳ ಬಳಕೆ,ಮನೆಗೆ ಭೇಟಿ ನೀಡುವುದು,ಬೆದರಿಕೆ ಹಾಕುವುದು ಗಂಭೀರ ಅಪರಾಧ

4.ಸಾಲಗಾರರ ದೈನಂದಿನ ಕೆಲಸಗಳಿಗೆ ಅಡ್ಡಿ ತೊಂದರೆ ನೀಡಿದರೆ ಲೈಸೆನ್ಸ್ ರದ್ದು

5.ಗ್ರಾಹಕರಿಂದ ಸ್ವೀಕರಿಸಿದ ಹಣಕ್ಕೆ ಅಧಿಕೃತ ಸಹಿ ಮಾಡಿದ ರಶೀದಿ ನೀಡುವುದು ಕಡ್ಡಾಯ

6.ಸಾಲ ಪಡೆದವರು ಬಡ್ಡಿ, ಕಂತು ಪಾವತಿ ವಿವರ ಕೇಳಿದರೆ ಸಂಸ್ಥೆಗಳು ಕೊಡಬೇಕು

7.ಮೈಕ್ರೋ ಫೈನಾನ್ಸ್‌ಗಳು ಕಡ್ಡಾಯವಾಗಿ ಸ್ಥಳೀಯ ಕಚೇರಿಯನ್ನು ಹೊಂದಿರಬೇಕು

Tags: ಫೈನಾನ್ಸ್ ಕಿರುಕುಳಮೈಕ್ರೊ ಫೈನಾನ್ಸ್ರಾಜಭವನಸುಗ್ರೀವಾಜ್ಞೆ
Previous Post

ಸೀಕ್ರೆಟ್ ಆಗಿ ದೆಹಲಿ ತಲುಪಿದ ಬಿಜೆಪಿ ರೆಬೆಲ್ಸ್ ಟೀಮ್ –  ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆ ! 

Next Post

ಮಂಡ್ಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮಾಜಿ ಸಂಸದೆ ಸುಮಲತಾಬ್ತೀವ್ರ ಕಳವಳ ! 

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮಂಡ್ಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಮಾಜಿ ಸಂಸದೆ ಸುಮಲತಾಬ್ತೀವ್ರ ಕಳವಳ ! 

ಮಂಡ್ಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ - ಮಾಜಿ ಸಂಸದೆ ಸುಮಲತಾಬ್ತೀವ್ರ ಕಳವಳ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada