Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

ಪ್ರತಿಧ್ವನಿ

ಪ್ರತಿಧ್ವನಿ

January 12, 2022
Share on FacebookShare on Twitter

ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಯುಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಯಿಂದ ಅನೇಕ ನಾಯಕರು ಬೇರೆ ಪಕ್ಷಗಳ ಕಡೆ ಮುಖ ಮಾಡುತ್ತಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಇಂಜಿನ್ ವಿಫಲ: ವಿಸ್ತಾರ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ

 ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್‌ ನಖ್ವಿ ರಾಜೀನಾಮೆ

ಅಪ್ಪುಗಾಗಿ ಉತ್ತರ ಕರ್ನಾಟಕದ ತಾತನ ಹಾಡು ಕೇಳಿದರೆ ಕಣ್ಣೀರು ಬರುತ್ತೆ!

ನಿನ್ನೆಯಷ್ಟೇ ಯೋಗಿ ಆದಿತ್ಯನಾಥ ಸಚಿವ ಸಂಪುಟದ ಒಬಿಸಿ ನಾಯಕ ಸ್ವಾಮಿ ಪ್ರಸಾದ ಮೌರ್ಯ ಸೇರಿದಂತೆ ಅನೇಕ ನಾಯಕರು ಬಿಜೆಪಿಗೆ ರಾಜೀನಾಮೆ ನೀಡಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದರು. ಇದೀಗ ಯೋಗಿ ಆದಿತ್ಯನಾಥ್ ಸಚಿವ ಸಂಪುಟದ ಒಬಿಸಿಯ ಪ್ರಭಾವಿ ನಾಯಕ ಹಾಗೂ ಸಚಿವ ದಾರಾ ಸಿಂಗ್ ಚೌಹಾಣ್ ಬಿಜೆಪಿಯನ್ನು ತೊರೆದು ಸಮಾಜವಾದಿ ಪಕ್ಷ ಸೇರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ದಾರ ಸಿಂಗ್ ʻನಾನು ಸಮರ್ಪಣ ಮನೋಭಾವದಿಂದ ಸೇವೆ ಸಲ್ಲಿಸಿದೆ. ಆದರೆ, ಈ ಸರ್ಕಾರಕ್ಕೆ ಹಿಂದುಳಿದ, ದಲಿತ, ರೈತರ ಹಾಗೂ ನಿರುದ್ಯೋಗಿ ಯುವಕರ ಮೇಲೆ ಈ ಸರ್ಕಾರ ನಿರಂತರ ದಬ್ಬಾಳಿಕೆ ನಡೆಸುತ್ತದ್ದರಿಂದ ನಾನು ಬೇಸತ್ತು ರಾಜೀನಾಮೆ ನೀಡಿದ್ದೇನೆʼ ಎಂದು ತಿಳಿಸಿದ್ದಾರೆ.

RS 500
RS 1500

SCAN HERE

don't miss it !

ಸರ್ಕಾರದ ಆಸ್ತಿ ಕಾಪಾಡಬೇಕಾದ BMTF ನಿಂದಲೇ ಭೂಗಳ್ಳರ ರಕ್ಷಣೆ ಆಗ್ತಿದ್ಯಾ.!?
ಕರ್ನಾಟಕ

ಸರ್ಕಾರದ ಆಸ್ತಿ ಕಾಪಾಡಬೇಕಾದ BMTF ನಿಂದಲೇ ಭೂಗಳ್ಳರ ರಕ್ಷಣೆ ಆಗ್ತಿದ್ಯಾ.!?

by ಕರ್ಣ
July 3, 2022
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai
ಕರ್ನಾಟಕ

ಹೌದು‌ ನಾನೂ ಲಕ್ಕಿ ಡಿಪ್ ಸಿಎಂ, ಏನಿವಾಗ? : ಮಾಜಿ ಸಿಎಂ ಕುಮಾರಸ್ವಾಮಿ

by ಪ್ರತಿಧ್ವನಿ
July 6, 2022
ನಖ್ವಿ ರಾಜಿನಾಮೆ ಬಳಿಕ ಬಿಜೆಪಿಯ 395 ಸಂಸದರಲ್ಲಿ ಒಬ್ಬರೂ ಮುಸ್ಲಿಮರಿಲ್ಲ!
ದೇಶ

ನಖ್ವಿ ರಾಜಿನಾಮೆ ಬಳಿಕ ಬಿಜೆಪಿಯ 395 ಸಂಸದರಲ್ಲಿ ಒಬ್ಬರೂ ಮುಸ್ಲಿಮರಿಲ್ಲ!

by ಪ್ರತಿಧ್ವನಿ
July 7, 2022
ಉದಯಪುರ ಹತ್ಯೆ ಆರೋಪಿಗಳಿಗೆ ಬಿಜೆಪಿ ಸದಸ್ಯರೊಂದಿಗೆ ಸಂಬಂಧ.! : ಇಂಡಿಯಾ ಟುಡೆ ತನಿಖಾ ವರದಿ
ದೇಶ

ಉದಯಪುರ ಹತ್ಯೆ ಆರೋಪಿಗಳಿಗೆ ಬಿಜೆಪಿ ಸದಸ್ಯರೊಂದಿಗೆ ಸಂಬಂಧ.! : ಇಂಡಿಯಾ ಟುಡೆ ತನಿಖಾ ವರದಿ

by ಪ್ರತಿಧ್ವನಿ
July 2, 2022
ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ
ಅಭಿಮತ

ಬೌದ್ಧಿಕ ಭೌತಿಕ ಸ್ವಾಸ್ಥ್ಯದ ಎರಡು ವಾಹಿನಿಗಳ ನಡುವೆ

by ನಾ ದಿವಾಕರ
July 1, 2022
Next Post
ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

ಪಂಜಾಬ್ ರಾಜಕೀಯ : ಆಪ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕೇಜ್ರಿವಾಲ್‌ ಸುಳಿವು

ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸ್ಸು ಒಪ್ಪುತ್ತಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ

ಮಾಜಿ ಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸ್ಸು ಒಪ್ಪುತ್ತಿಲ್ಲ : ಸಚಿವ ಕೆ.ಎಸ್. ಈಶ್ವರಪ್ಪ

ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist