• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP ಯಲ್ಲಿ ಜೋರಾದ ಬಂಡಾಯ.. ರಾಜ್ಯ ಕಚೇರಿಯಲ್ಲಿ ವಿರೋಧಿಗಳ ಗುಟುರು..

ಕೃಷ್ಣ ಮಣಿ by ಕೃಷ್ಣ ಮಣಿ
January 22, 2025
in Top Story, ಕರ್ನಾಟಕ, ರಾಜಕೀಯ
0
BJP ಯಲ್ಲಿ ಜೋರಾದ ಬಂಡಾಯ.. ರಾಜ್ಯ ಕಚೇರಿಯಲ್ಲಿ ವಿರೋಧಿಗಳ ಗುಟುರು..
Share on WhatsAppShare on FacebookShare on Telegram

ಬಿಜೆಪಿ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು ಸಭೆಯಲ್ಲಿ ಪಕ್ಷದ ಆಂತರಿಕ ಕಲಹ ಸರಿಪಡಿಸಲು ಕೆಲವು ಶಾಸಕರು ಒತ್ತಾಯ ಮಾಡಿದ್ದಾರೆ. ದಿನಾ ಬೆಳಗಾದರೇ ಇವರದ್ದೇ ಕಿತ್ತಾಟ, ಬಹಿರಂಗ ಹೇಳಿಕೆ ನೋಡಬೇಕು ನಾವು. ಕಾರ್ಯಕರ್ತರು ಅಸಮಧಾನಗೊಂಡಿದ್ದಾರೆ, ನಮಗೂ ಕ್ಷೇತ್ರದಲ್ಲಿ ಮುಜುಗರ ಆಗ್ತಿದೆ. ಕಾಂಗ್ರೆಸ್ ಅವರೂ ಕಾಲೆಳೀತಿದ್ದಾರೆ. ನಿಮ್ಮನೆ ಕತೆ ಇಷ್ಟೇ ಅಂತ ಲೇವಡಿ ಮಾಡ್ತಾರೆ. ನಮಗೂ ಬಣ ಕಚ್ಚಾಟ ಸಾಕು ಸಾಕಾಗಿದೆ, ಮೊದಲು ಪರಿಸ್ಥಿತಿ ಸರಿಪಡಿಸಿ ಅಂತ ಶಾಸಕರು ಒತ್ತಾಯ ಮಾಡಿದ್ದಾರೆ.

ADVERTISEMENT

ಅಧ್ಯಕ್ಷರ ಆಯ್ಕೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಆದ್ರೆ ಬಹಿರಂಗ ಕಿತ್ತಾಟ, ಗುಂಪುಗಾರಿಕೆಯಿಂದ ಪಕ್ಷ ಸೊರಗ್ತಿದೆ. ಮೊದಲು ಭಿನ್ನಮತ ನಿಲ್ಲಬೇಕು, ಇದನ್ನು ಆದ್ಯತೆಯಾಗಿ ನೋಡಿ ಎಂದು ಒತ್ತಾಯಿಸಿದ ಕೆಲವು ಶಾಸಕರು ಆ ಬಳಿಕ ಮಾಧ್ಯಮಗಳ ಎದುರು ಮಾತನಾಡಿ ಆಕ್ರೋಶ ಹೊರಹಾಕಿದ್ದಾರೆ.

DK Shivumumar :   ಸೋಮಶೇಖರ್ ವಿಧಾನಸೌಧಕ್ಕೆ ಬಂದಿದ್ದು ನಮ್ಮ ಕಾರ್ಯಕ್ರಮಕ್ಕೆ ಅಲ್ಲ..! #pratidhvani

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ರೆಬೆಲ್ ಗುಂಪಿನ ಶಾಸಕ ಬಿ.ಪಿ ಹರೀಶ್, ರೇಣುಕಚಾರ್ಯ ಹೆಸರು ಹೇಳೋದಕ್ಕೂ ನನಗೆ ಅಸಹ್ಯ ಆಗುತ್ತೆ. ದಾವಣಗೆರೆ ಜಿಲ್ಲೆಯ ಮಂತ್ರಿ ಜೊತೆ ಸೇರಿಕೊಂಡು, ದಾವಣಗೆರೆ ಬಿಜೆಪಿ ಅಭ್ಯರ್ಥಿ ಸೋಲಿಸಿದವನು ಆತ. ಮೂವರು ಮಾಜಿ ಶಾಸಕರುಗಳು ಸೇರಿಕೊಂಡು ಸೋಲಿಸಿದ್ದಾರೆ. ಯಡಿಯೂರಪ್ಪ, ರಾಜ್ಯಾಧ್ಯಕ್ಷರ ಪರ ಎಂದು ಹೇಳಿಕೊಳ್ತಿರೋ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದೇನೆ ಎಂದಿದ್ದಾರೆ.

ಯಾರು ಪಕ್ಷ ವಿರೋಧಿ ಗಳು ಎಂದು ಇಂಟಲಿಜೆನ್ಸಿ ಮಾಹಿತಿ ಇರುತ್ತದೆ. ಆ ವರದಿಯನ್ನು ಪರಿಶೀಲಿಸಿ ಕ್ರಮ ಆಗಲೇಬೇಕು. ಈ ಬಗ್ಗೆ ರಾಧಾ ಮೋಹನ್ ದಾಸ್ ಅಗರ್ ವಾಲರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಪಕ್ಷದಲ್ಲಿ ಆಗುತ್ತಿರುವ ಗೊಂದಲ ಸರಿಪಡಿಬೇಕು. ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಕ್ರಮ ಆಗಬೇಕೆಂದು ಒತ್ತಾಯ ಮಾಡಿದ್ದಾರೆ.

ಇನ್ನೂ ಶಾಸಕರುಗಳು ಏನಾದರೂ ಹೇಳೋದು ಇದ್ದರೆ ಪ್ರತ್ಯೇಕವಾಗಿ ಬಂದು ಭೇಟಿ ಮಾಡಿ ಎಂದು ರಾಧಾ ಮೋಹನ್ ದಾಸ್ ಅಗರ್ ವಾಲ ಹೇಳಿದ್ದಾರೆ ಅಂತಾನು ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿ ಬಂಡಾಯ ರಾಜಕೀಯ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಸೃಷ್ಟಿಸಿದೆ.

Tags: assam rebellion stares at congressBJPbjp & tdp strongbjp & tdp strong counterbjp mlas rebellion against b.s. yediyurappabjp rebellion in himachal pradeshCongress Partydevelopment works in gujaratlatest news in englishndtv news in englishnews in englishpaika rebellionpanchayat elections in west bengalrebel in gujaratRebellionrebellion in gujaratrupani government in gujaratstrong counter to pawan kalyan commentstop news in englishಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (PCOS)- ಪ್ರಮುಖ ಲಕ್ಷಣಗಳು ಯಾವುದು?

Next Post

ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

Related Posts

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!
Top Story

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ...

Read moreDetails
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

ಉನ್ನತ ಶಿಕ್ಷಣ ಸುಧಾರಣೆ: ಯುಜಿಸಿ ಸೇರಿ ಮೂರು ಸಂಸ್ಥೆಗಳೊಂದಿಗೆ ಜೆಪಿಸಿ ಸಭೆ

March 10, 2026
Next Post
ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada