• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!
Share on WhatsAppShare on FacebookShare on Telegram

ಹೊಸ ಕಾನೂನಿನಡಿ ಸೆಕ್ಷನ್ ಗಳನ್ನ ದಾಖಲಿಸಿಕೊಳ್ಳುವಾಗ ಸರಿಯಾಗಿ ತಿಳಿದು ಪ್ರಕರಣ ದಾಖಲಿಸಿಕೊಳ್ಳಿ: ನಗರ ಪೊಲೀಸ್ ಆಯುಕ್ತ ದಯಾನಂದ.

ADVERTISEMENT

ಜುಲೈ 1ರಿಂದ ದೇಶದಲ್ಲಿ ಮೂರು ಹೊಸ ಕಾನೂನುಗಳು ಅನುಷ್ಠಾನಗೊಂಡಿದ್ದು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ (ಬಿಎನ್ಎಸ್) ಪ್ರಕರಣಗಳು ದಾಖಲಾಗುತ್ತಿವೆ. ಹೊಸ ಕಾನೂನುವಾಗಿದ್ದರಿಂದ ಸೂಕ್ತ ತರಬೇತಿ ಪಡೆದರೂ ಪೊಲೀಸರಿಗೆ ಗೊಂದಲವಾಗುತ್ತಿದೆ. ಹೀಗಾಗಿ ಸೆಕ್ಷನ್ ದಾಖಲಿಸುವಾಗ ಸರಿಯಾಗಿ ತಿಳಿದುಕೊಂಡು ಪ್ರಕರಣ ದಾಖಲಿಸಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮೌಖಿಕ ಸೂಚನೆ ನೀಡಿದ್ದಾರೆ.
ಐಪಿಸಿ ಹಾಗೂ ಸಿಆರ್ ಪಿಸಿ ಕಾಯ್ದೆಗೆ ಪರ್ಯಾಯವಾಗಿ ಬಿಎನ್ ಎಸ್, ಬಿಎನ್ ಎಸ್ ಎಸ್ ಕಾಯ್ದೆಗಳು ದೇಶದಲ್ಲಿ ಜಾರಿಗೊಂಡಿವೆ. ಇದರ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಹೊಸ ಕಾನೂನುವಾಗಿದ್ದರಿಂದ ಕೆಳ ಹಂತದ ಪೊಲೀಸ್ ಸಿಬ್ಬಂದಿಗೂ ಗೊಂದಲವಾಗುತ್ತಿದೆ. ಈ ರೀತಿ ಗೊಂದಲವಾಗದಂತೆ ಪ್ರತ್ಯೇಕ ಪೊಲೀಸ್ ಆ್ಯಪ್ ರಚಿಸಲಾಗಿದೆ. ಹೀಗಿದ್ದರೂ ಕೆಲ ಸಂದರ್ಭಗಳಲ್ಲಿ ಗೊಂದಲ ಉಂಟಾದರೆ ಪರಿಣಿತರ ನುರಿತ ವಕೀಲರು ಅಥವಾ ಪಬ್ಲಿಕ್ ಪ್ರಾಸಿಕ್ಯೂಟರ್ ಬಳಿ ಕೇಳಿ ಸೆಕ್ಷನ್ ಗಳ ಬಗ್ಗೆ ಕೇಳಿ ತಿಳಿದು ಪ್ರಕರಣ ದಾಖಲಿಸುವಂತೆ ಆಯುಕ್ತರು ಸಲಹೆ ನೀಡಿದ್ದಾರೆ.


ಆರೋಪಿಗಳ ಮೇಲೆ ಬರುವುದು ಆರೋಪಗಳಷ್ಟೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕವಷ್ಟೆ ಸೆಕ್ಷನ್ ಗಳನ್ನ ನಮೂದಿಸಿ. ಉದ್ದೇಶಪೂರ್ವಕವಲ್ಲದಿದ್ದರೂ ತಪ್ಪಾಗಿ ಸೆಕ್ಷನ್ ಹಾಕಿದರೆ ಆರೋಪಿಗೂ ತೊಂದರೆಯಾಗಬಹುದು. ಆರೋಪಿ ಅಪರಾಧ ಮಾಡದಿದ್ದಲ್ಲಿ ಆ ಸೆಕ್ಷನ್ ಗಳನ್ನ ಬಳಕೆ ಮಾಡಿದಲ್ಲಿ ತೊಂದರೆಗಳಾಗಬಹುದು. ಹೀಗಾಗಿ ಜನರಿಗೆ ನ್ಯಾಯ ಸಿಗುವ ಉದ್ದೇಶದಿಂದ ಸರಿಯಾಗಿ ತಿಳಿದುಕೊಂಡು ಪ್ರಕರಣ ದಾಖಲಿಸಿಕೊಳ್ಳಬೇಕು. ಸಹಜವಾಗಿ ಹೊಸ ಕಾಯ್ದೆಗಳು ಪೊಲೀಸರಿಗೂ ಕೂಡ ಕನ್ಪ್ಯೂಸ್ ಆಗಬಹುದು ಇದು ತಪ್ಪು ಎಂದಲ್ಲ .. ತರಬೇತಿ ಪಡೆದರೂ ಕೂಡ ಕೆಲ ಸಂದರ್ಭಗಳಲ್ಲಿ ಅಧ್ಯಯನ ನಡೆಸಬೇಕಾಗುತ್ತೆ. ಹೀಗಾಗಿ ತಜ್ಞರೊಂದಿಗೆ ಕೇಳಿ ತಿಳಿದುಕೊಂಡು ಹೊಸ ಕಾನೂನಿನಡಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಯುಕ್ತರು ಕಿವಿಮಾತು ಹೇಳಿದ್ದಾರೆ.

Tags: ACPCCBCICongress PartyDayanandIPSPolice CommissionerpsiSITಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

Next Post

ಪುಲಿಕೇಶಿ ನಗರದ ದೊಡ್ಡಗುಂಟಿ ಸರ್ಕಲ್ ಬಳಿ ನಡೆದಿದ್ದ ಕೊಲೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

ಪುಲಿಕೇಶಿ ನಗರದ ದೊಡ್ಡಗುಂಟಿ ಸರ್ಕಲ್ ಬಳಿ ನಡೆದಿದ್ದ ಕೊಲೆ

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada