• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!
Share on WhatsAppShare on FacebookShare on Telegram

ಹೊಸ ಕಾನೂನಿನಡಿ ಸೆಕ್ಷನ್ ಗಳನ್ನ ದಾಖಲಿಸಿಕೊಳ್ಳುವಾಗ ಸರಿಯಾಗಿ ತಿಳಿದು ಪ್ರಕರಣ ದಾಖಲಿಸಿಕೊಳ್ಳಿ: ನಗರ ಪೊಲೀಸ್ ಆಯುಕ್ತ ದಯಾನಂದ.

ADVERTISEMENT

ಜುಲೈ 1ರಿಂದ ದೇಶದಲ್ಲಿ ಮೂರು ಹೊಸ ಕಾನೂನುಗಳು ಅನುಷ್ಠಾನಗೊಂಡಿದ್ದು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ (ಬಿಎನ್ಎಸ್) ಪ್ರಕರಣಗಳು ದಾಖಲಾಗುತ್ತಿವೆ. ಹೊಸ ಕಾನೂನುವಾಗಿದ್ದರಿಂದ ಸೂಕ್ತ ತರಬೇತಿ ಪಡೆದರೂ ಪೊಲೀಸರಿಗೆ ಗೊಂದಲವಾಗುತ್ತಿದೆ. ಹೀಗಾಗಿ ಸೆಕ್ಷನ್ ದಾಖಲಿಸುವಾಗ ಸರಿಯಾಗಿ ತಿಳಿದುಕೊಂಡು ಪ್ರಕರಣ ದಾಖಲಿಸಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮೌಖಿಕ ಸೂಚನೆ ನೀಡಿದ್ದಾರೆ.
ಐಪಿಸಿ ಹಾಗೂ ಸಿಆರ್ ಪಿಸಿ ಕಾಯ್ದೆಗೆ ಪರ್ಯಾಯವಾಗಿ ಬಿಎನ್ ಎಸ್, ಬಿಎನ್ ಎಸ್ ಎಸ್ ಕಾಯ್ದೆಗಳು ದೇಶದಲ್ಲಿ ಜಾರಿಗೊಂಡಿವೆ. ಇದರ ಆಧಾರದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಹೊಸ ಕಾನೂನುವಾಗಿದ್ದರಿಂದ ಕೆಳ ಹಂತದ ಪೊಲೀಸ್ ಸಿಬ್ಬಂದಿಗೂ ಗೊಂದಲವಾಗುತ್ತಿದೆ. ಈ ರೀತಿ ಗೊಂದಲವಾಗದಂತೆ ಪ್ರತ್ಯೇಕ ಪೊಲೀಸ್ ಆ್ಯಪ್ ರಚಿಸಲಾಗಿದೆ. ಹೀಗಿದ್ದರೂ ಕೆಲ ಸಂದರ್ಭಗಳಲ್ಲಿ ಗೊಂದಲ ಉಂಟಾದರೆ ಪರಿಣಿತರ ನುರಿತ ವಕೀಲರು ಅಥವಾ ಪಬ್ಲಿಕ್ ಪ್ರಾಸಿಕ್ಯೂಟರ್ ಬಳಿ ಕೇಳಿ ಸೆಕ್ಷನ್ ಗಳ ಬಗ್ಗೆ ಕೇಳಿ ತಿಳಿದು ಪ್ರಕರಣ ದಾಖಲಿಸುವಂತೆ ಆಯುಕ್ತರು ಸಲಹೆ ನೀಡಿದ್ದಾರೆ.


ಆರೋಪಿಗಳ ಮೇಲೆ ಬರುವುದು ಆರೋಪಗಳಷ್ಟೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಬಳಿಕವಷ್ಟೆ ಸೆಕ್ಷನ್ ಗಳನ್ನ ನಮೂದಿಸಿ. ಉದ್ದೇಶಪೂರ್ವಕವಲ್ಲದಿದ್ದರೂ ತಪ್ಪಾಗಿ ಸೆಕ್ಷನ್ ಹಾಕಿದರೆ ಆರೋಪಿಗೂ ತೊಂದರೆಯಾಗಬಹುದು. ಆರೋಪಿ ಅಪರಾಧ ಮಾಡದಿದ್ದಲ್ಲಿ ಆ ಸೆಕ್ಷನ್ ಗಳನ್ನ ಬಳಕೆ ಮಾಡಿದಲ್ಲಿ ತೊಂದರೆಗಳಾಗಬಹುದು. ಹೀಗಾಗಿ ಜನರಿಗೆ ನ್ಯಾಯ ಸಿಗುವ ಉದ್ದೇಶದಿಂದ ಸರಿಯಾಗಿ ತಿಳಿದುಕೊಂಡು ಪ್ರಕರಣ ದಾಖಲಿಸಿಕೊಳ್ಳಬೇಕು. ಸಹಜವಾಗಿ ಹೊಸ ಕಾಯ್ದೆಗಳು ಪೊಲೀಸರಿಗೂ ಕೂಡ ಕನ್ಪ್ಯೂಸ್ ಆಗಬಹುದು ಇದು ತಪ್ಪು ಎಂದಲ್ಲ .. ತರಬೇತಿ ಪಡೆದರೂ ಕೂಡ ಕೆಲ ಸಂದರ್ಭಗಳಲ್ಲಿ ಅಧ್ಯಯನ ನಡೆಸಬೇಕಾಗುತ್ತೆ. ಹೀಗಾಗಿ ತಜ್ಞರೊಂದಿಗೆ ಕೇಳಿ ತಿಳಿದುಕೊಂಡು ಹೊಸ ಕಾನೂನಿನಡಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಆಯುಕ್ತರು ಕಿವಿಮಾತು ಹೇಳಿದ್ದಾರೆ.

Tags: ACPCCBCICongress PartyDayanandIPSPolice CommissionerpsiSITಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

Next Post

ಪುಲಿಕೇಶಿ ನಗರದ ದೊಡ್ಡಗುಂಟಿ ಸರ್ಕಲ್ ಬಳಿ ನಡೆದಿದ್ದ ಕೊಲೆ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

ಪುಲಿಕೇಶಿ ನಗರದ ದೊಡ್ಡಗುಂಟಿ ಸರ್ಕಲ್ ಬಳಿ ನಡೆದಿದ್ದ ಕೊಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada