• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಆತ್ಮಹತ್ಯೆಗೆ ಶರಣಾದ ಪ್ರೇಮಾ ತಂದೆ ಸುಧಾಕರ್ ಹೇಳಿಕೆ, ಬೆಳಿಗ್ಗೆ ಕಾಲೇಜಿಗೆ ಹೋಗಿದೀನಿ ಅಂತಾ ಫೋನ್ ಮಾಡಿದ್ಲು, ನಂತರ ಕೆಳಗಿ ಬಿದ್ದು ಸಾವನ್ನಪ್ಪಿದ್ದಾಳೆ ಅಂತಾ ಕಾಲೇಜಿಂದ ಫೋನ್ ಬಂತು, ತರುಣ್ ಎಂಬ ಹುಡುಗ ಚಾಕು ಫೋಟೋ ಕಳ್ಸಿ ಬೆದರಿಸಿದ್ದಕ್ಕೆ ಹೀಗೆ ಮಾಡಿ ಕೊಂಡಿದಾಳೆ

ADVERTISEMENT

ನನ್ನ ಮಗಳು ಇನ್ನೋಸೆಂಟ್ ಅವಳ‌ ಮೇಲೆ‌ ಪ್ರಾಣ ಇಟ್ಟಿದ್ದೆ, ನನ್ನ ಹೆಂಡತಿಗೆ ಆಗಿದ್ರೂ ಇಷ್ಟು ನೋವು ಬೀಳ್ತಿರಲಿಲ್ಲ, ದುಃಖ ತಪ್ತ ಪ್ರೇಮಾ ತಂದೆ ಸುಧಾಕರ್ ಹೇಳಿಕೆ.
ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನಪ್ಪಿದ್ದಾಳೆ. ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಘಟನೆ. ಚಿಕಿತ್ಸೆ ಫಲಕಾರಿಯಾಗದೆ ಬಸವೇಶ್ವರ ಆಸ್ಪತ್ರೆಯಲ್ಲಿ ಪ್ರೇಮಾ ಸಾವು.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಪ್ರಥಮ ಬಿಸ್ಸಿ ಓದುತ್ತಿದ್ದ ಪ್ರೇಮಾ. ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ PSI ರಘು ಬೇಟಿ ಪರಿಶೀಲನೆ.

ಯುವಕನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ.?
ವಿದ್ಯಾರ್ಥಿನಿಗೆ ಪ್ರೀತಿ‌ ಮಾಡುವಂತೆ ಪೀಡುಸುತ್ತಿದ್ದಾಗಿ ಪೊಷಕರ ಆರೋಪ. ವಿದ್ಯಾರ್ಥಿನಿಗೆ ವಾಟ್ಸಪ್ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ. ಯುವಕನ ಟಾರ್ಚರ್ ಗೆ ಬೇಸತ್ತು ಪ್ರೇಮಾ ಆತ್ಮಹತ್ಯೆ ಮಾಡಿಕೊಂಡ ಆರೋಪ. ವಿದ್ಯಾರ್ಥಿನಿಗೆ ಟಾರ್ಚರ್ ನೀಡಿದ ಯುವಕನ ಕುರಿತು ಪೊಲೀಸರ ತನಿಖೆ. ಯುವಕ ತರುಣ್ ಎಂಬುವನನ್ನ ವಶಕ್ಕೆ ಪಡೆದು ಪೊಲೀಸರ ವಿಚಾರಣೆ. ಚಿತ್ರದುರ್ಗ ಬಡಾವಣೆ ಪೊಲೀಸರಿಂದ ತೀವ್ರ ವಿಚಾರಣೆ.

Tags: ABVPChitra Don Bosco CollegeChitradurgaChitradurga policeCollege Studentsstudentsuicide
Previous Post

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆಗೊಳಿಸಿದ ಇಸ್ರೇಲ್

Next Post

ಕಾಲೇಜು ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post

ಕಾಲೇಜು ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada