• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇನ್ಮುಂದೆ ಬೆಳಿಗ್ಗೆ 8ರಿಂದ ಸಂಜೆ 8ರವರೆಗೂ ಸಬ್ ರಿಜಿಸ್ಟರ್ ಕಛೇರಿಗಳು ಓಪನ್ : ರಾಜ್ಯ ಸರ್ಕಾರ ಆದೇಶ

Any Mind by Any Mind
March 15, 2022
in ಕರ್ನಾಟಕ
0
ಇನ್ಮುಂದೆ ಬೆಳಿಗ್ಗೆ 8ರಿಂದ ಸಂಜೆ 8ರವರೆಗೂ ಸಬ್ ರಿಜಿಸ್ಟರ್ ಕಛೇರಿಗಳು ಓಪನ್ : ರಾಜ್ಯ ಸರ್ಕಾರ ಆದೇಶ
Share on WhatsAppShare on FacebookShare on Telegram

ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯಲ್ಲಿನ ನೋಂದಣಿ ಕಚೇರಿಗಳು ಬೆಳಗ್ಗೆ 8 ರಿಂದಲೇ ಕಾರ್ಯನಿರ್ವಹಿಸಲಿವೆ. ಸಬ್ ರಿಜಿಸ್ಟರ್ ಕಚೇರಿಯ ಸಮಯ ಬದಲಾವಣೆ ಮಾಡಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ADVERTISEMENT

ಸದ್ಯ ಸಬ್ ರಿಜಿಸ್ಟರ್ ಕಚೇರಿಗಳು ಮೊದಲು ಬೆಳಗ್ಗೆ 10.30ರಿಂದ ಸಂಜೆ 5.30ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ನಂತರ ಸಮಯದಲ್ಲಿ ಬದಲಾವಣೆ ಮಾಡಿದ್ದು ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 7.30ರವರೆಗೆ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿತ್ತು. ಈಗ ಮತ್ತೆ ಜನಸಂದಣಿ ಪರಿಗಣಿಸಿ ಕಛೇರಿಯ ಸಮಯವನ್ನು ಮತ್ತೆ ಬದಲಾವಣೆ ಮಾಡಿದ್ದು, ಕಚೇರಿಗಳು ಬೆಳಗ್ಗೆ 8 ರಿಂದ ಸಂಜೆ 8 ಗಂಟೆವರೆಗೆ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಜನಸಂದಣಿ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಮಯ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಮತ್ತು ಮಾರ್ಚ್ ತಿಂಗಳಲ್ಲಿ ಬರುವ ಎಲ್ಲಾ ಶನಿವಾರದಲ್ಲಿ ಸಬ್ ರಿಜಿಸ್ಟರ್ ಆಫಿಸ್ಗಳು ಕಾರ್ಯನಿರ್ವಹಿಸುವಂತೆ ಆದೇಶಿದೆ.

Tags: ಕಛೇರಿಗಳುರಾಜ್ಯ ಸರ್ಕಾರಸಬ್ ರಿಜಿಸ್ಟರ್
Previous Post

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು

Next Post

Hijab row | ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
Hijab row | ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Hijab row | ಹೆಣ್ಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಕೋರ್ಟ್ ಎತ್ತಿ ಹಿಡಿದಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada