• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

‌ಉಚಿತ ಪಡಿತರ ವಿರುದ್ಧ ಸಂಕೇಶ್ವರ ಹೇಳಿಕೆ, ಅವರನ್ನು ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ: ಚೇತನ್

Any Mind by Any Mind
April 26, 2021
in ಕರ್ನಾಟಕ
0
‌ಉಚಿತ ಪಡಿತರ ವಿರುದ್ಧ ಸಂಕೇಶ್ವರ ಹೇಳಿಕೆ, ಅವರನ್ನು ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ: ಚೇತನ್
Share on WhatsAppShare on FacebookShare on Telegram

ಪಡಿತರವನ್ನು ಉಚಿತವಾಗಿ ನೀಡಿದರೆ ಕೆಲಸಕ್ಕೆ ಜನರು ಬರುವುದಿಲ್ಲ ಎಂದು ಅಸೂಕ್ಷ್ಮ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಉದ್ಯಮಿ ವಿಜಯ ಸಂಕೇಶ್ವರ ಅವರನ್ನು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಉಚಿತ ಪಡಿತರವನ್ನು ವಿತರಿಸಿದರೆ ಜನರು ಕೆಲಸ ಮಾಡುವುದಿಲ್ಲ ಎಂದು ವಿಆರ್‌ಎಲ್ ಅಧ್ಯಕ್ಷ ವಿಜಯ್ ಸಂಕೇಶ್ವರ ಹೇಳುತ್ತಾರೆ. ಇಂತಹ ಮಾತುಗಳು ಚಿಂತನೆ ಮತ್ತು ಕಾರ್ಯದಲ್ಲಿ ಸಂಕೇಶ್ವರ ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ ಎಂದು ಚೇತನ್‌ ಹೇಳಿದ್ದಾರೆ.

ತಲೆಮಾರುಗಳಿಂದ ಬಸವ / ಶರಣದ ತತ್ತ್ವಗಳನ್ನು ಜೀವಿಸಿರುವ ನೂರಾರು ಲಿಂಗಾಯತ ಮಠಗಳಿಂದ ಸಂಕೇಶ್ವರ ಅವರು ‘ದಾಸೋಹ’ ಸಂಸ್ಕೃತಿಯನ್ನು ಕಲಿಯಬೇಕು ಎಂದು ಚೇತನ್‌ ಸಲಹೆ ನೀಡಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಕೇಶ್ವರ, ಮೊದಲ ಲಾಕ್‌ಡೌನ್‌ ವೇಳೆಯೂ ಕೇಂದ್ರ ಸರ್ಕಾರ ಮೂರು ತಿಂಗಳು ಉಚಿತ ಪಡಿತರ ನೀಡಿತ್ತು. ಈ ಬಾರಿಯೂ 80 ಕೋಟಿ ಜನರಿಗೆ ಉಚಿತ ಪಡಿತರ ಘೋಷಿಸಿದೆ. ಇದರಿಂದ ಉದ್ಯೋಗವಿದ್ದರೂ ಕಾರ್ಮಿಕರು ಕೆಲಸಕ್ಕೆ ಬರುವುದಿಲ್ಲ ಎಂದಿದ್ದರು.

VRL Chairperson Vijay Sankeshwar says free ration kits keep people from working

Such callous words reveal Sankeshwar is anti-Lingayat by thought & action

Sankeshwar must learn culture of ‘dasoha’ frm 100s of #Lingayat mutts that have lived Basava/Sharana tenants for generations

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) April 26, 2021

ಸಂಕಷ್ಟದ ವೇಳೆ ಸರ್ಕಾರ ನೆರವು ಬೇಕು. ಆದರೆ, ಈ ವೇಳೆ ಕಾರ್ಮಿಕರಿಗೆ ಸಾಕಷ್ಟು ಕೆಲಸ ಇದೆ. ಇಂತಹ ಸಂದರ್ಭದಲ್ಲಿ ಪುಕ್ಕಟೆಯಾಗಿ ಸೌಲಭ್ಯಗಳನ್ನು ನೀಡುವುದು ಸರಿಯಲ್ಲ. ಇದರಿಂದ ಉತ್ಪಾದನಾ ವಲಯ ಕುಸಿಯುತ್ತದೆ. ಸರಕು-ಸಾಗಣೆ ಕ್ಷೇತ್ರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಸ್ವತಃ ಸಾರಿಗೆ ವಲಯದ ಉದ್ಯಮಿಯೂ ಆಗಿರುವ ಸಂಕೇಶ್ವರ ಹೇಳಿದ್ದರು.

Previous Post

ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

Next Post

ಚರ್ಚೆ ಮಾಡಿದ್ದು ಸಾಕು, ಎಲ್ಲರಿಗೂ ಉಚಿತವಾಗಿ ಕರೋನಾ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಲಹೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಚರ್ಚೆ ಮಾಡಿದ್ದು ಸಾಕು, ಎಲ್ಲರಿಗೂ ಉಚಿತವಾಗಿ ಕರೋನಾ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಲಹೆ

ಚರ್ಚೆ ಮಾಡಿದ್ದು ಸಾಕು, ಎಲ್ಲರಿಗೂ ಉಚಿತವಾಗಿ ಕರೋನಾ ಲಸಿಕೆ ಕೊಡಿ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಸಲಹೆ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada