• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

Chetan by Chetan
January 21, 2025
in Top Story, ಇದೀಗ, ಕರ್ನಾಟಕ, ದೇಶ, ವಿಶೇಷ
0
ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

Screenshot

Share on WhatsAppShare on FacebookShare on Telegram

ಪ್ರಯಾಗರಾಜ್ ನಲ್ಲಿ (Prayagaraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು (ಜ.21) ಇನ್ಫೋಸಿಸ್ (Infosys) ಫೌಂಡೇಷನ್ ಮುಖ್ಯಸ್ಥೆ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ (Sudha murthy) ಆಗಮಿಸಿದ್ದಾರೆ. ಮುಂದಿನ ಮೂರು ದಿನಗಳ ಕಾಲ ಪ್ರಯಾಗರಾಜ್ ನಲ್ಲಿ ಸುಧಾಮೂರ್ತಿ ವಾಸ್ತ್ಯವ ಹೂಡಲಿದ್ದಾರೆ. 

ADVERTISEMENT
Screenshot

ಈ ವೇಳೆ ಮಾತಮಾಡಿರುವ ಸುಧಾ ಮೂರ್ತಿ , ಮಹಾಕುಂಭಮೇಳದಲ್ಲಿ (Maha kumbhamela) ಭಾಗವಹಿಸಲು ನಾನು ಬಹಳ ಉತ್ಸುಕಳಾಗಿದ್ದೇನೆ ಎಂದು ಹೇಳಿದ್ದಾರೆ.ಇದು‌ ತೀರ್ಥರಾಜ ಕ್ಷೇತ್ರ, ಮಹಾಕುಂಭಮೇಳ 144 ವರ್ಷಗಳಿಗೊಮ್ಮೆ ಬರುತ್ತೆ, ಹೀಗಾಗಿ ಮಹಾಕುಂಭಮೇಳದಲ್ಲಿ ಭಾಗಿಯಾಗಲು ಉತ್ಸುಕಳಾಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಇನ್ಫೋಸಿಸ್ ನಾರಾಯಣ ಮೂರ್ತಿ (Narayana moorthy), ಸುಧಾ ಮೂರ್ತಿ, ಪುತ್ರಿ  ಸೇರಿದಂತೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ (Rishi sunak) ಬೆಂಗಳೂರಿನ ಜಯನಗರದ ಗುರು ಸಾರ್ವಭೌಮ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ್ದರು.

Tags: ಇನ್ಫೋಸಿಸ್ಪ್ರಯಾಗರಾಜ್ಮಹಾಕುಂಭಮೇಳಸುಧಾ ಮೂರ್ತಿ
Previous Post

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post
ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 

ಕೇವಲ 8 ದಿನ.. ಬರೋಬ್ಬರಿ 9 ಕೋಟಿ ಜನ.. ! ಮಹಾ ಕುಂಭಮೇಳದ ವೈಭವಕ್ಕೆ ನಿಬ್ಬೆರಗಾದ ಜಗತ್ತು!! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada