• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ ಸಮಾವೇಶದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆ?

Any Mind by Any Mind
May 10, 2022
in ಕರ್ನಾಟಕ
0
ಮಂಡ್ಯ ಸಮಾವೇಶದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆ?
Share on WhatsAppShare on FacebookShare on Telegram

ಮುಂಬರುವ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಆಪರೇಷನ್‌ ಕಮಲ ಆರಂಭಿಸುವ ಮೂಲಕ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.

ADVERTISEMENT

ಈಗಾಗಲೇ ವರ್ತೂರು ಪ್ರಕಾಶ್‌, ಪ್ರಮೋದ್‌ ಮಧ್ವರಾಜ್‌, ಲಕ್ಷ್ಮೀ ಅಶ್ವಿನಿ ಗೌಡ ಸೇರಿದಂತೆ ಹಲವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದ ಬಿಜೆಪಿ ಇದೀಗ ಸುಮಲತಾ ಅಂಬರೀಶ್‌ ಅವರನ್ನು ಕರೆತರಲು ಪ್ರಯತ್ನಗಳು ನಡೆಸಿದೆ.

ಮಂಡ್ಯದ ಬಿಜೆಪಿ ಉಸ್ತುವಾರಿ ವಹಿಸಿರುವ ಆರ್.ಅಶೋಕ್‌ ಸ್ಥಳೀಯ ಮುಖಂಡರನ್ನು ಸೆಳೆಯಲು ಪ್ರಯತ್ನಗಳು ನಡೆಸಿದ್ದಾರೆ. ಸ್ಥಳೀಯ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಸಂಸದೆಯಾಗಿ ಆಯ್ಕೆಯಾದ ಸುಮಲತಾ ಅಂಬರೀಶ್‌ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ.

ಈಗಾಗಲೇ ಸುಮಲತಾ ಅವರ ಜೊತೆ ಹಲವು ಸುತ್ತುಗಳು ಮಾತುಕತೆ ನಡೆದಿದ್ದು, ಪುತ್ರ ಅಭಿಷೇಕ್‌ ಗೆ ಮದ್ದೂರಿನಲ್ಲಿ ಟಿಕೆಟ್‌ ನೀಡುವ ಭರವಸೆ ನೀಡಲಾಗಿದೆ. ಅಲ್ಲದೇ ಸುಮಲತಾ ಮುಂದಿಟ್ಟಿರುವ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಲಾಗಿದೆ.

ಆದರೆ ಸುಮಲತಾ ಪಕ್ಷಕ್ಕೆ ಸೇರ್ಪಡೆ ಆಗುವ ಮುನ್ನವೇ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿದ್ದು ರಾಷ್ಟ್ರೀಯ ನಾಯಕರು ಮಂಡ್ಯಕ್ಕೆ ಭೇಟಿ ನೀಡಿದಾಗ ಅವರ ಜೊತೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ಇದೇ ವೇಳೆ ಸುಮಲತಾ ಮಂಡ್ಯದಲ್ಲಿ ಆಯೋಜಿಸಲಾಗುತ್ತಿರುವ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಂಡ್ಯದಲ್ಲಿ ನಾರಾಯಣ ಗೌಡ ಅವರನ್ನು ಸೆಳೆದುಕೊಂಡ ನಂತರ ಉಪ ಚುನಾವಣೆಯಲ್ಲಿ ಗೆದ್ದು ಮೊದಲ ಬಾರಿ ಖಾತೆ ತೆರೆದ ಬಿಜೆಪಿ ಈ ಬಾರಿ ಕನಿಷ್ಠ ೩ರಿಂದ ೪ ಸ್ಥಾನಗಳ ಮೇಲೆ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಮತ್ತು ಅವರ ಬಳಗವನ್ನು ಸೆಳೆಯಲು ಪ್ರಯತ್ನಗಳು ನಡೆದಿದೆ.

Tags: Pratidhvanisumalataಬಿಜೆಪಿ
Previous Post

ತಾಜ್‌ ಮಹಲ್‌ ನಿಜಕ್ಕೂ ಅದ್ಭುತ: ಎಲಾನ್‌ ಮಸ್ಕ್‌

Next Post

ಶ್ರೀಲಂಕಾದಲ್ಲಿ ಹಿಂಸಾಚಾರಕ್ಕೆ 5 ಬಲಿ: 225 ಮಂದಿಗೆ ಗಾಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಶ್ರೀಲಂಕಾ ಮಾಜಿ ಪ್ರಧಾನಿ ರಾಜಪಕ್ಸೆ ಬೆಂಬಲಿಗರ ಗೂಂಡಾಗಿರಿ : ಮಾಜಿ ಕ್ರಿಕೆಟಿಗರಿಂದ ಆಕ್ರೋಶ

ಶ್ರೀಲಂಕಾದಲ್ಲಿ ಹಿಂಸಾಚಾರಕ್ಕೆ 5 ಬಲಿ: 225 ಮಂದಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada