• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?

ಪ್ರತಿಧ್ವನಿ by ಪ್ರತಿಧ್ವನಿ
March 20, 2023
in ಕರ್ನಾಟಕ, ರಾಜಕೀಯ
0
ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?
Share on WhatsAppShare on FacebookShare on Telegram

ಮಂಡ್ಯ : ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಂಡ್ಯ ಲೋಕಸಭಾ ಸಂಸದೆ ಸುಮಲತಾ ಅಂಬರೀಶ್​ ನನ್ನ ಬೆಂಬಲ ಬಿಜೆಪಿಗೆ ಎಂದು ಬಹಿರಂಗವಾಗಿ ಮೊನ್ನೆ ಮೊನ್ನೆಯಷ್ಟೇ ಘೋಷಣೆ ಮಾಡಿದ್ದಾರೆ. ಈ ನಡುವೆ ಮಾಜಿ ಸಂಸದ ಎಲ್​​.ಆರ್​ ಶಿವರಾಮೇಗೌಡ ಗೌಡ ಕೂಡ ಈ ವಾರದಲ್ಲೇ ಬಿಜೆಪಿ ಸೇರ್ಪಡೆಯಾಗೋದಾಗಿ ಹೇಳಿಕೊಂಡಿದ್ದು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ಗೆ ಬಿಜೆಪಿ ಈ ಬಾರಿ ತಕ್ಕ ಪಾಠ ಕಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ADVERTISEMENT

ಮಂಡ್ಯ ಎಂದರೆ ಸಾಕು ಅದು ದಳಪತಿಗಳ ನಾಡು ಎಂಬ ಮಾತಿದೆ. ಇಲ್ಲಿ ಜೆಡಿಎಸ್​ ಹಾಗೂ ಕಾಂಗ್ರೆಸ್ ಅಲೆಯೇ ಇಷ್ಟು ವರ್ಷಗಳ ಕಾಲ ನಡೆದುಕೊಂಡು ಬಂದಿದೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮಂಡ್ಯ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರು ಮಂಡ್ಯಕ್ಕೆ ಭೇಟಿ ನೀಡಿ ಮತದಾರರ ಮನವೊಲಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ಶಿವರಾಮೇಗೌಡ ಹಾಗೂ ಸುಮಲತಾ ಬೆಂಬಲ ಕೂಡ ಬಿಜೆಪಿಗೆ ಸಿಕ್ಕಿದ್ದು ಈ ಬಾರಿ ಮಂಡ್ಯ ಚುನಾವಣಾ ಫಲಿತಾಂಶ ಜೆಡಿಎಸ್​ಗೆ ಉಲ್ಟಾ ಹೊಡೆಯಬಹುದೇ ಎಂಬ ಅನುಮಾನ ಮೂಡಿದೆ.


ಆಪರೇಷನ್​ ಕಮಲದ ಬಳಿಕ ಬಿಜೆಪಿ ಸೇರಿದ್ದ ನಾರಾಯಣ ಗೌಡ, ಮೊದಲ ಬಾರಿಗೆ ಮಂಡ್ಯದಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಬಿಜೆಪಿ ಮಂಡ್ಯದಲ್ಲಿ ನಿಧಾನವನ್ನು ಶಕ್ತಿಯನ್ನು ಹೆಚ್ಚಿಸಿಕೊಳ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಲೆಕ್ಕಾಚಾರ ವರ್ಕೌಟ್​ ಆಗುತ್ತಾ ಇಲ್ಲವಾ ಎಂಬುದನ್ನು ಕಾದು ನೋಡಬೇಕಿದೆ.

Tags: JDSLR ShivaramegowdaMandyaSUMALATHA AMBARISH
Previous Post

ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

Next Post

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!

ಬಾಕ್ಸ್‌ ಆಫೀಸ್‌ನಲ್ಲಿ ಕಬ್ಜ ಹವಾ.. ಚಿತ್ರತಂಡದಿಂದ ಸೆಲೆಬ್ರೇಷನ್‌..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada