• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ

Any Mind by Any Mind
November 28, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ
Share on WhatsAppShare on FacebookShare on Telegram

ಮಂಡ್ಯ ಸಂಸದೆ ಸುಮಲತಾ ಆಪ್ತ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸೇರಿದಂತೆ ಅನೇಕರು ಜೆಡಿಎಎಸ್‌-ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ADVERTISEMENT

ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚಿವರಾದ ಅಶ್ವತ್ಥನಾರಾಯಣ, ನಾರಾಯಣ ಗೌಡ, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್‌, ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ ಪಕ್ಷದ ಬಾವುಟ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅಶ್ವತ್ಥನಾರಾಯಣ ಕಾಂಗ್ರೆಸ್‌-ಜೆಡಿಎಸ್‌ ಕುಟುಂಬ ರಾಜಕಾರಣದ ಪಕ್ಷಗಳಾದರೆ ಬಿಜೆಪಿ ಜನಪರ ಆಡಳಿತ ನೀಡುವ ಪಕ್ಷ. ಮಂಡ್ಯ ಜಿಲ್ಲೆಯ ಹಿಂದೆ ಅಭಿವೃದ್ದಿಗೆ ಹೆಸರುವಾಸಿಯಾಗಿತ್ತು ಆದರೆ, ರಾಜಕೀಯವಾಗಿ ಜಿಲ್ಲೆಯೂ ಸಾಮಾಜಿಕವಾಗಿ, ಆರ್ಥಿಕವಾಗಿ ಕುಸಿತ ಕಂಡಿದೆ. ಜಿಲೆಲಯಲ್ಲಿ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಸಚಿವ ನಾರಾಯಣ ಗೌಡ ಮಾತನಾಡಿ ಮುಂದಿನ ದಿನಗಳಲ್ಲಿ ಜೆಡಿಎಸ್‌-ಕಾಂಗ್ರೆಸ್‌ ತೊರೆದು ಅನೇಕರು ಬಿಜೆಪಿ ಸೇರಲಿದ್ದಾರೆ. ಇತರೆ ಪಕ್ಷಗಳ ಭದ್ರೆಕೋಟೆಯನ್ನ ಒಡೆದು ಹಾಕುವ ಶಕ್ತಿ ಬಿಜೆಪಿಗಿದೆ ಮತ್ತು 2023ರ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆದ್ದು ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಮ್‌ಚರಣ್‌ ನಟನೆಯ ಹೊಸ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

Next Post

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

Related Posts

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ
ಕರ್ನಾಟಕ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

by ಪ್ರತಿಧ್ವನಿ
November 22, 2025
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿ ಹೆಚ್ಚು ಸದ್ದು ಮಾಡುತ್ತಿರುವ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಮನೆಯಲ್ಲಿ ವಿಶೇಷ ಪೂಜೆ ನಡೆದಿದೆ. ಅರಸಿಕೆರೆಯ ಪ್ರಸಿದ್ದ ಜೇನುಕಲ್ಲು ಸಿದ್ದೇಶ್ವರ...

Read moreDetails
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
Next Post
ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

Please login to join discussion

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada