• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Uncategorized
0
Share on WhatsAppShare on FacebookShare on Telegram

ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್‌ ಥ್ರಿಲ್ಲರ್‌ ಸಿನಿಮಾ ನವೆಂಬರ್‌ 30ರಿಂದ ಶೂಟಿಂಗ್‌ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ ವಿಷ್ಣು ಶಶಿ ಇದೀಗ ಈ ವಿಶೇಷ ಸಿನಿಮಾದ ಜತೆಗೆ ಆಗಮಿಸುತ್ತಿದ್ದಾರೆ.

ADVERTISEMENT

ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ, ಥಿಂಕ್ ಸ್ಟುಡಿಯೋಸ್‌ನ ಸಹಯೋಗದೊಂದಿಗೆ, ತನ್ನ ಮುಂಬರುವ ಚಿತ್ರ ಸುಮತಿ ವಲವು ಚಿತ್ರೀಕರಣದ ಪ್ರಾರಂಭವನ್ನು ಹೆಮ್ಮೆಯಿಂದ ಘೋಷಿಸುತ್ತದೆ. ಈ ಬಹು ನಿರೀಕ್ಷಿತ ಯೋಜನೆಯು ಭಯಾನಕ ಮತ್ತು ಹಾಸ್ಯದ ಅಂಶಗಳನ್ನು ಸಂಯೋಜಿಸುತ್ತದೆ, ಪ್ರೇಕ್ಷಕರಿಗೆ ರೋಮಾಂಚಕ ಮತ್ತು ನಗು ತುಂಬಿದ ಸಿನಿಮೀಯ ಅನುಭವವನ್ನು ನೀಡುತ್ತದೆ. ಚಿತ್ರವು ನವೆಂಬರ್ 30, 2024 ರಂದು ಅದರ ಚಿತ್ರೀಕರಣವನ್ನು ಪ್ರಾರಂಭಿಸಿತು, ಇದು ರೋಮಾಂಚಕಾರಿ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ.

ಹಾರರ್‌ ಕಾಮಿಡಿ ಸಿನಿಮಾ:ಸುಮತಿ ವಳವು ಸಿನಿಮಾ ಹಾರರ್‌ ಕಾಮಿಡಿ ಸಿನಿಮಾ. ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವಷ್ಟು ಕಥೆಯನ್ನು ಬಿಗಿಯಾಗಿ ಹೆಣೆಯಲಾಗಿದೆ ಎಂಬುದು ಚಿತ್ರತಂಡದ ಭರವಸೆಯ ಮಾತು. ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ ಮತ್ತು ಥಿಂಕ್ ಸ್ಟುಡಿಯೋಸ್‌ನ ಸಹಯೋಗದಲ್ಲಿ ಸುಮತಿ ವಳವು ಸಿನಿಮಾ ನಿರ್ಮಾಣವಾಗುತ್ತಿದೆ.

KC Venugopal: ಇಡೀ ಕಾಂಗ್ರೆಸ್ ಪಕ್ಷವು ಸಂಭಾಲ್‌ಗೆ ವೇಣುಗೋಪಾಲ್ ಏನಂದ್ರು..!  #sambhal #sambhalviolence

ಪಾತ್ರಧಾರಿಗಳು ಯಾರಿದ್ದಾರೆ?:ಸುಮತಿ ವಳವು ಸಿನಿಮಾದಲ್ಲಿ ಸ್ಟಾರ್‌ ಕಲಾವಿದರ ದಂಡೇ ಇದೆ. ಅರ್ಜುನ್ ಅಶೋಕನ್, ಬಾಲು ವರ್ಗೀಸ್, ಗೋಕುಲ್ ಸುರೇಶ್, ಸೈಜು ಕುರುಪ್, ಸಿದ್ಧಾರ್ಥ್ ಬರತನ್, ಮಾಳವಿಕಾ ಮನೋಜ್, ಶ್ರೀಪಥ್ ಯಾನ್, ದೇವಾನಂದ, ಶ್ರವಣ್ ಮುಖೇಶ್, ಗೋಪಿಕಾ ಮುಖೇಶ್, ಅನಿಲ್, ಶಿವದಾ, ಸಿಜಾ ರೋಸ್, ಜಸ್ನ್ಯಾ, ಜಯದೀಶ್ ಚಿತ್ರದಲ್ಲಿದ್ದಾರೆ.

ತಾಂತ್ರಿಕ ಬಳಗ ಹೀಗಿದೆ…ಸುಮತಿ ವಳವು ಸಿನಿಮಾದ ನಿರ್ದೇಶನದ ಚುಕ್ಕಾಣಿ ಹಿಡಿದವರು ಸೂಪರ್‌ ಹಿಟ್‌ ಮಲಿಕಪ್ಪುರಂ ಸಿನಿಮಾ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ವಿಷ್ಣು ಶಶಿ ಶಂಕರ್. ಮಲ್ಲಿಕಾಪುರಂ ಸೇರಿ ಕ್ಯಾಡವರ್‌ ಮತ್ತು ಆನಂದ್‌ ಶ್ರೀಬಾಲಾ ಸಿನಿಮಾಕ್ಕೂ ಕಥೆ ಬರೆದಿದ್ದ ಅಭಿಲಾಷ್‌ ಪಿಳ್ಳೈ ಸುಮತಿ ವಳವು ಚಿತ್ರಕ್ಕೂ ಕಥೆ ಬರೆದಿದ್ದಾರೆ. ಶಂಕರ್ ಪಿ.ವಿ ಅವರ ಛಾಯಾಗ್ರಾಹಣ, ರಂಜಿನ್ ರಾಜ್ ಸಂಗೀತ, ಶಫೀಕ್ ಮೊಹಮ್ಮದ್ ಅಲಿ ಸಂಕಲನ ಚಿತ್ರಕ್ಕಿದೆ. ಅಜಯ್ ಮಂಗಡ್ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Tags: Arjun Ashokan and Malavika Manoj indirected by Vishnu Shashi Shankar.film Sumathi Valavu.horror-fantasy movieMalayalamSumati Valavu's new movieVishnu ShashiWaterman Films LLP
Previous Post

ಬೆಂಗಳೂರಿನ ಟ್ಯಾಂಕರ್ ಮಾಫಿಯಾದ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಹೆಚ್.ಡಿ.ದೇವೇಗೌಡರು

Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada