• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮಲಯಾಳಂನ ಸೂಪರ್‌ ಹಿಟ್ ಮಲ್ಲಿಕಾಪುರಂ ಚಿತ್ರ ನಿರ್ದೇಶಕರ ಹೊಸ ಸಿನಿಮಾ ಸುಮತಿ ವಳವು

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Uncategorized
0
Share on WhatsAppShare on FacebookShare on Telegram

ವಿಷ್ಣು ಶಶಿ ಶಂಕರ್ ನಿರ್ದೇಶನದ ಮಲಯಾಳಂ ಹಾರರ್-ಫ್ಯಾಂಟಸಿ ಸಿನಿಮಾ ಸುಮತಿ ವಲವು. ಅರ್ಜುನ್ ಅಶೋಕನ್ ಮತ್ತು ಮಾಳವಿಕಾ ಮನೋಜ್ ಮುಖ್ಯ ಪಾತ್ರಗಳಲ್ಲಿ ಈ ಸಿನಿಮಾದಲ್ಲಿದ್ದಾರೆ. ಅಭಿಲಾಷ್ ಪಿಳ್ಳೈ ಚಿತ್ರಕಥೆ ಬರೆದಿರುವ ಈ ಹಾರರ್‌ ಥ್ರಿಲ್ಲರ್‌ ಸಿನಿಮಾ ನವೆಂಬರ್‌ 30ರಿಂದ ಶೂಟಿಂಗ್‌ ಆರಂಭಿಸಿದೆ. ಈ ಹಿಂದೆ ಮಲಯಾಳಂನಲ್ಲಿ ಮಲ್ಲಿಕಾಪುರಂ ಸಿನಿಮಾ ನಿರ್ದೇಶನದ ಅನುಭವ ಹೊಂದಿರುವ ವಿಷ್ಣು ಶಶಿ ಇದೀಗ ಈ ವಿಶೇಷ ಸಿನಿಮಾದ ಜತೆಗೆ ಆಗಮಿಸುತ್ತಿದ್ದಾರೆ.

ADVERTISEMENT

ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ, ಥಿಂಕ್ ಸ್ಟುಡಿಯೋಸ್‌ನ ಸಹಯೋಗದೊಂದಿಗೆ, ತನ್ನ ಮುಂಬರುವ ಚಿತ್ರ ಸುಮತಿ ವಲವು ಚಿತ್ರೀಕರಣದ ಪ್ರಾರಂಭವನ್ನು ಹೆಮ್ಮೆಯಿಂದ ಘೋಷಿಸುತ್ತದೆ. ಈ ಬಹು ನಿರೀಕ್ಷಿತ ಯೋಜನೆಯು ಭಯಾನಕ ಮತ್ತು ಹಾಸ್ಯದ ಅಂಶಗಳನ್ನು ಸಂಯೋಜಿಸುತ್ತದೆ, ಪ್ರೇಕ್ಷಕರಿಗೆ ರೋಮಾಂಚಕ ಮತ್ತು ನಗು ತುಂಬಿದ ಸಿನಿಮೀಯ ಅನುಭವವನ್ನು ನೀಡುತ್ತದೆ. ಚಿತ್ರವು ನವೆಂಬರ್ 30, 2024 ರಂದು ಅದರ ಚಿತ್ರೀಕರಣವನ್ನು ಪ್ರಾರಂಭಿಸಿತು, ಇದು ರೋಮಾಂಚಕಾರಿ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ.

ಹಾರರ್‌ ಕಾಮಿಡಿ ಸಿನಿಮಾ:ಸುಮತಿ ವಳವು ಸಿನಿಮಾ ಹಾರರ್‌ ಕಾಮಿಡಿ ಸಿನಿಮಾ. ನೋಡುಗರನ್ನು ಸೀಟಿನ ತುದಿಗೆ ತಂದು ಕೂರಿಸುವಷ್ಟು ಕಥೆಯನ್ನು ಬಿಗಿಯಾಗಿ ಹೆಣೆಯಲಾಗಿದೆ ಎಂಬುದು ಚಿತ್ರತಂಡದ ಭರವಸೆಯ ಮಾತು. ವಾಟರ್‌ಮ್ಯಾನ್ ಫಿಲ್ಮ್ಸ್ ಎಲ್‌ಎಲ್‌ಪಿ ಮತ್ತು ಥಿಂಕ್ ಸ್ಟುಡಿಯೋಸ್‌ನ ಸಹಯೋಗದಲ್ಲಿ ಸುಮತಿ ವಳವು ಸಿನಿಮಾ ನಿರ್ಮಾಣವಾಗುತ್ತಿದೆ.

KC Venugopal: ಇಡೀ ಕಾಂಗ್ರೆಸ್ ಪಕ್ಷವು ಸಂಭಾಲ್‌ಗೆ ವೇಣುಗೋಪಾಲ್ ಏನಂದ್ರು..!  #sambhal #sambhalviolence

ಪಾತ್ರಧಾರಿಗಳು ಯಾರಿದ್ದಾರೆ?:ಸುಮತಿ ವಳವು ಸಿನಿಮಾದಲ್ಲಿ ಸ್ಟಾರ್‌ ಕಲಾವಿದರ ದಂಡೇ ಇದೆ. ಅರ್ಜುನ್ ಅಶೋಕನ್, ಬಾಲು ವರ್ಗೀಸ್, ಗೋಕುಲ್ ಸುರೇಶ್, ಸೈಜು ಕುರುಪ್, ಸಿದ್ಧಾರ್ಥ್ ಬರತನ್, ಮಾಳವಿಕಾ ಮನೋಜ್, ಶ್ರೀಪಥ್ ಯಾನ್, ದೇವಾನಂದ, ಶ್ರವಣ್ ಮುಖೇಶ್, ಗೋಪಿಕಾ ಮುಖೇಶ್, ಅನಿಲ್, ಶಿವದಾ, ಸಿಜಾ ರೋಸ್, ಜಸ್ನ್ಯಾ, ಜಯದೀಶ್ ಚಿತ್ರದಲ್ಲಿದ್ದಾರೆ.

ತಾಂತ್ರಿಕ ಬಳಗ ಹೀಗಿದೆ…ಸುಮತಿ ವಳವು ಸಿನಿಮಾದ ನಿರ್ದೇಶನದ ಚುಕ್ಕಾಣಿ ಹಿಡಿದವರು ಸೂಪರ್‌ ಹಿಟ್‌ ಮಲಿಕಪ್ಪುರಂ ಸಿನಿಮಾ ಮೂಲಕ ಮೆಚ್ಚುಗೆ ಪಡೆದ ನಿರ್ದೇಶಕ ವಿಷ್ಣು ಶಶಿ ಶಂಕರ್. ಮಲ್ಲಿಕಾಪುರಂ ಸೇರಿ ಕ್ಯಾಡವರ್‌ ಮತ್ತು ಆನಂದ್‌ ಶ್ರೀಬಾಲಾ ಸಿನಿಮಾಕ್ಕೂ ಕಥೆ ಬರೆದಿದ್ದ ಅಭಿಲಾಷ್‌ ಪಿಳ್ಳೈ ಸುಮತಿ ವಳವು ಚಿತ್ರಕ್ಕೂ ಕಥೆ ಬರೆದಿದ್ದಾರೆ. ಶಂಕರ್ ಪಿ.ವಿ ಅವರ ಛಾಯಾಗ್ರಾಹಣ, ರಂಜಿನ್ ರಾಜ್ ಸಂಗೀತ, ಶಫೀಕ್ ಮೊಹಮ್ಮದ್ ಅಲಿ ಸಂಕಲನ ಚಿತ್ರಕ್ಕಿದೆ. ಅಜಯ್ ಮಂಗಡ್ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

Tags: Arjun Ashokan and Malavika Manoj indirected by Vishnu Shashi Shankar.film Sumathi Valavu.horror-fantasy movieMalayalamSumati Valavu's new movieVishnu ShashiWaterman Films LLP
Previous Post

ಬೆಂಗಳೂರಿನ ಟ್ಯಾಂಕರ್ ಮಾಫಿಯಾದ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಹೆಚ್.ಡಿ.ದೇವೇಗೌಡರು

Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post

ಡಿಸೆಂಬರ್‌ 3 ನ್ನು ರಾಷ್ಟ್ರೀಯ ರಸಾಯನಿಕ ವಿಪತ್ತು ಜಾಗೃತಿ ದಿನ ಆಗಿ ಆಚರಿಸುವ ನಿರ್ಣಯ ಕೈಗೊಂಡ ಅಮೆರಿಕ

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada