• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸನ್ ಸ್ಕ್ರೀನ್ ಬಳಸುವುದರಿಂದ ,ಟ್ಯಾನ್ ರಿಮೂವ್ ಆಗುವುದು ಮಾತ್ರವಲ್ಲದೆ ಇತರೆ ಪ್ರಯೋಜನಗಳು ಕೂಡ ಇವೆ.!

ಪ್ರತಿಧ್ವನಿ by ಪ್ರತಿಧ್ವನಿ
September 17, 2024
in Top Story, ಸೌಂದರ್ಯ
0
ಸನ್ ಸ್ಕ್ರೀನ್ ಬಳಸುವುದರಿಂದ ,ಟ್ಯಾನ್ ರಿಮೂವ್ ಆಗುವುದು ಮಾತ್ರವಲ್ಲದೆ ಇತರೆ ಪ್ರಯೋಜನಗಳು ಕೂಡ ಇವೆ.!
Share on WhatsAppShare on FacebookShare on Telegram

ಪ್ರತಿದಿನ ತಪ್ಪದೇ ಸನ್ ಸ್ಕ್ರೀನ್  ಬಳಸುವುದು ಬಹಳ ಮುಖ್ಯ..ಆದರೆ ಒಂದಿಷ್ಟು ಜನ ಸನ್ ಸ್ಕ್ರೀನ್ ನಿರ್ಲಕ್ಷ್ಯ ಮಾಡುತ್ತಾರೆ. ಸೂರ್ಯನ ಹಾನಿಕಾರಕ ಕಿರಣಗಳಿಂದ ಇದು ಚರ್ಮವನ್ನು ರಕ್ಷಣೆ ಮಾಡುತ್ತದೆ.ಮೇಕಪ್ ಮಾಡುವ ಮುನ್ನ ತಪ್ಪದೆ  ಸನ್ ಸ್ಕ್ರೀನ್ ಹಚ್ಚುವಂತದ್ದು ಅತ್ಯಗತ್ಯ.

ADVERTISEMENT

ಅದರಲ್ಲು ಬಿಸಿಲಿಗೆ ಹೋಗುವ ಅರ್ಧಗಂಟೆ ಮುನ್ನ ಸನ್ ಸ್ಕ್ರೀನ್ ಹಚ್ಚಬೇಕು.ಹಾಗೂ ಮುಖ್ಯವಾಗಿ ಬಿಸಲಲ್ಲಿ ಹೆಚ್ಚು ಗಂಟೆಗಳ ಕಾಲ ಇರ್ತೀವಿ ಅಂದ್ರೆ ಫೀಲ್ಡ್ ವರ್ಕ್ ಇದ್ದವರು 2 ಗಂಟೆಗೆ ಒಮ್ಮೆ ಸನ್ ಸ್ಕ್ರೀನ್ ಹಚ್ಚುವುದು ಉತ್ತಮ..ಇದರಿಂದ ನಿಮ್ಮ ತ್ವಚೆಯನ್ನು ಕಾಪಾಡಬಹುದು..ಹಾಗೂ ಸನ್ ಸ್ಕ್ರೀನ್ ಬಳಕೆಯಿಂದ ಏನೆಲ್ಲಾ ಲಾಭಗಳಿವೆ ಎಂಬುವುದರ ಮಾಹಿತಿ ಇಲ್ಲಿದೆ..

ಬಿಸಿಲು ಮತ್ತು ಗುಳ್ಳೆಗಳು

ಪ್ರತಿದಿನ ತಪ್ಪದೆ ಸನ್ ಸ್ಕ್ರೀನ್ ಬಳಸುವುದರಿಂದ ಸೂರ್ಯನ ಕಿರಣಗಳಿಂದ ತ್ವಚೆಯನ್ನ ರಕ್ಷಿಸುತ್ತದೆ, ಟ್ಯಾನ್ ಆಗುವುದನ್ನು ತಡೆಯುತ್ತದೆ ,ಹಾಗೂ ಹೆಚ್ಚು ಜನಕ್ಕೆ ಬಿಸಿಲಿನಲ್ಲಿ ಹೋದ ತಕ್ಷಣ ತ್ವಚೆಯಲ್ಲಿ ಅಥವಾ ಚರ್ಮದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳಾಗುತ್ತದೆ ಇವುಗಳನ್ನು ಕೂಡ ಸನ್ ಸ್ಕ್ರೀನ್ ತಡೆಗಟ್ಟುತ್ತದೆ.

ಏಜಿಂಗ್ ಪ್ರಾಬ್ಲಮ್

ಕೆಲವೊಬ್ಬರು ತಮ್ಮ ತ್ವಜೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.ಇದರಿಂದ ತಾವೆ ತಮ್ಮ ಅಂದವನ್ನು ಕಡಿಮೆ ಮಾಡಿಕೊಳ್ತಾರೆ ಅದರಲ್ಲು ಒಂದಿಷ್ಟು ಜನಕ್ಕೆ ಚಿಕ್ಕ  ಏಜ್ ಅಲ್ಲಿ ಸುಕ್ಕುಗಳು, ಸೂಕ್ಷ್ಮ ರೇಖೆಗಳು, ವಯಸ್ಸಿನ ಕಲೆಗಳು ಕಾಣಿಸಿಕೊಳ್ಳುತ್ತದೆ..ಇವುಗಳನ್ನು ತಡೆಗಟ್ಟಲು ಸನ್ ಸ್ಕ್ರೀನ್ ಅಗತ್ಯ..

ಹೈಪರ್ಪಿಗ್ಮೆಂಟೇಶನ್

ಹೆಚ್ಚು ಜನಕ್ಕೆ ಕಾಡುವಂತ ಸಮಸ್ಯೆ ಅಂದ್ರೆ ಪಿಗ್ಮೆಂಟೇಶನ್..ದೇಹದಲ್ಲಿ ಮೆಲನಿನ್ ಉತ್ಪತ್ತಿ ಹೆಚ್ಚಾದಾಗ ಪಿಗ್ಮೆಂಟೇಶನ್ ಕಾಡುತ್ತದೆ ಹಾಗೂ ಬಿಸಿಲಿನಲ್ಲಿ ಹೆಚ್ಚು ಒಗ್ಗಿದಾಗ ಕೂಡ ಕಪ್ಪು ಕಲೆ ಅಥವ ಭಂಗು ಕಾಣುತ್ತದೆ..ಹಾಗಾಗಿ ಸನ್ ಸ್ಕ್ರೀನ್  ನ ತಪ್ಪದೆ ಬಳಸುವುದರಿಂದ ಈ ಸಮಸ್ಯೆಗೆ ಗುಡ್ ಬೈ ಹೇಳಬಹುದು…

ಕಪ್ಪು ತ್ವಚೆ

ಬಿಸಿಲಿನಲ್ಲಿ ಹೆಚ್ಚಾಗಿ ಓಡಾಡುವುದರಿಂದ ಮುಖದಲ್ಲಿ ಹೊಳಪು ಕಡಿಮೆಯಾಗುತ್ತದೆ ಹಾಗೂ ತ್ವಚೆ ಕಪ್ಪಾಗುತ್ತದೆ ಮುಖದ ಹೊಳಪನ್ನ ಹಾಗೆ ಉಳಿಸಿಕೊಳ್ಳಲು ಹಾಗೂ ಬಣ್ಣವನ್ನು ಬದಲಾಗಲು ಅವಕಾಶ ಕೊಡದೆ ಇರಲು ಸನ್ ಸ್ಕ್ರೀನ್ ಬಳಸುವುದು ಉತ್ತಮ

Tags: 10 healthy habits12 healthy habitsBeautybrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthLifestyleMental healthprivate healthskincareus health
Previous Post

13,000 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿರುವ ಸ್ಥಾವರದಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿ ಸಂಚಾರ

Next Post

ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು:ಶಾಸಕ ಪ್ರಭು ಚವ್ಹಾಣ

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post

ಪಿಎಂ ಆವಾಸ್‌ ಯೋಜನೆ- ಔರಾದ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು:ಶಾಸಕ ಪ್ರಭು ಚವ್ಹಾಣ

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada