• Home
  • About Us
  • ಕರ್ನಾಟಕ
Sunday, January 4, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ಥಳೀಯ ಕಾನೂನುಗಳನ್ನು ಗೂಗಲ್‌ ಗೌರವಿಸುತ್ತದೆ: ಭಾರತದ ನೂತನ ಐಟಿ ಕಾಯ್ದೆ ಕುರಿತು ಸುಂದರ್‌ ಪಿಚೈ ಪ್ರತಿಕ್ರಿಯೆ

Any Mind by Any Mind
May 27, 2021
in ದೇಶ
0
ಸ್ಥಳೀಯ ಕಾನೂನುಗಳನ್ನು ಗೂಗಲ್‌ ಗೌರವಿಸುತ್ತದೆ: ಭಾರತದ ನೂತನ ಐಟಿ ಕಾಯ್ದೆ ಕುರಿತು ಸುಂದರ್‌ ಪಿಚೈ ಪ್ರತಿಕ್ರಿಯೆ
Share on WhatsAppShare on FacebookShare on Telegram

ಭಾರತದ ನೂತನ ಐಟಿ ಕಾಯ್ದೆಗಳನ್ನು ಅನುಸರಿಸುವುದಾಗಿ ಗೂಗಲ್‌ ಸಿಇಒ ಸುಂದರ್‌ ಪಿಚೈ ಹೇಳಿದ್ದಾರೆ. ಗೂಗಲ್‌ನ ಸ್ಥಳೀಯ ತಂಡಗಳು ಈ ಕುರಿತು ಸರ್ಕಾರದೊಂದಿಗೆ ನಿರಂತರ ಮಾತುಕತೆಯಲ್ಲಿದೆ. ಏನೇ ಆದರೂ, ಸ್ಥಳೀಯ ಕಾನೂನುಗಳೊಂದಿಗೆ ಗೂಗಲ್‌ ಅನುಸರಿಸಿಕೊಂಡು ಹೋಗಲಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರದಿಂದ ಕಾನೂನಾತ್ಮಕವಾಗಿ ಕೋರುವ ಡೇಟಾಗಳ ಹಂಚಿಕೆಯಲ್ಲಿ ಗೂಗಲ್‌ ಪಾರದರ್ಶಕತೆಯನ್ನು ಪಾಲಿಸಲಿದೆ ಎಂದು ಅವರು ಹೇಳಿದ್ದಾರೆ.

ADVERTISEMENT


ಕಳೆದ ಫೆಬ್ರವರಿ 25 ರಂದು ನೂತನ ಐಟಿ ಕಾಯ್ದೆಯನ್ನು ಪರಿಚಯಿಸಿರುವ ಭಾರತ ಸರ್ಕಾರ, ಅನುಸರಣೆ ಹುದ್ದೆಯಲ್ಲಿ ಭಾರತೀಯರನ್ನು ನೇಮಿಸುವಂತೆ, ದೂರುಗಳು ಬಂದಲ್ಲಿ ಪೋಸ್ಟ್‌, ಟ್ವೀಟ್‌, ಕಮೆಂಟ್‌ಗಳ ಮೂಲವನ್ನು 36 ಗಂಟೆಯಲ್ಲಿ ಸರ್ಕಾರದ ಸಂಸ್ಥೆಗಳಿಗೆ ಒದಗಿಸುವುದು ಮೊದಲಾದ ನಿಯಮಗಳನ್ನು ಪಾಲಿಸುವಂತೆ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಮೂರು ತಿಂಗಳ ಕಾಲಾವಕಾಶ ನೀಡಿತ್ತು. ಮೇ 26 ಕ್ಕೆ ಸರ್ಕಾರ ನೀಡಿದ ಕಾಲವಕಾಶ ಮುಕ್ತಾಯವಾಗಿದ್ದು, ಕೇಂದ್ರ ಸರ್ಕಾರದ ನೂತನ ಕಾಯ್ದೆ ವಿರುದ್ಧ ಅಪಸ್ವರಗಳು ಎದ್ದಿರುವ ಹಿನ್ನೆಲೆಯಲ್ಲಿ ಗೂಗಲ್‌ ಸಿಇಒ ಹೇಳಿಕೆ ಐಟಿ ಲೋಕದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣ ದೈತ್ಯ ಕಂಪೆನಿಗಳಾದ ಗೂಗಲ್‌ ಹಾಗೂ ಫೇಸ್‌ಬುಕ್‌ ಈಗಾಗಲೇ ಕಾನೂನು ಜೊತೆಗೆ ಅನುಸರಿಸಿಕೊಂಡು ಹೋಗುವುದಾಗಿ ತಿಳಿಸಿದ್ದರೂ, ಮೆಸೇಜಿಂಗ್‌ ದೈತ್ಯ ವಾಟ್ಸಾಪ್‌ ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿದೆ. ನೂತನ ಕಾನೂನುಗಳನ್ನು ಜಾರಿಗೆ ತರಬಾರದೆಂದು ವಾಟ್ಸಾಪ್‌ ಕೋರ್ಟ್‌ ಮೊರೆ ಹೋಗಿದೆ.
ನೂತನ ಕಾನೂನು ಗೌಪ್ಯತೆ ಕುರಿತಂತೆ ಸುಪ್ರೀಂ ಕೋರ್ಟ್ 2017 ರಲ್ಲಿ ನೀಡಿದ ತೀರ್ಪಿಗೆ ವಿರುದ್ಧವಾಗಿದೆಯೆಂದು ವಾಟ್ಸಾಪ್ ವಾದ ಹೂಡಿದೆ. 4

Previous Post

ಜನರ ಬೃಹತ್ ಚಳುವಳಿಯನ್ನು ಈ ಮಟ್ಟದಲ್ಲಿ ಯಾವ ಸರ್ಕಾರವು ನಿರ್ಲಕ್ಷಿಸಿದ ಇತಿಹಾಸವಿಲ್ಲ: ಸಿದ್ದರಾಮಯ್ಯ

Next Post

ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

Related Posts

VBGRAMG ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ ಆತಂಕ
ಇದೀಗ

VBGRAMG ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಸಿಎಂ ಸಿದ್ದರಾಮಯ್ಯ ಆತಂಕ

by ಪ್ರತಿಧ್ವನಿ
January 3, 2026
0

ಬಡವರು-ರೈತರು-ಮಹಿಳೆಯರು-ದಲಿತರ ಬಾಳಿಗೆ ಬರೆ ಎಳೆದ ಮೋದಿ ಸರ್ಕಾರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ...

Read moreDetails
ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

January 3, 2026
ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇವಿಎಂಗೆ ರಾಜ್ಯದ ಜನರ ಮೆಚ್ಚುಗೆ ಇದೊಂದು ಹುನ್ನಾರ: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

January 3, 2026
ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ: ಕೆವಿಪಿ

January 2, 2026
DK Shivakumar: ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

DK Shivakumar: ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

January 1, 2026
Next Post
ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

ಬ್ಲಾಕ್ ಫಂಗಸ್ ಟ್ರೀಟ್ಮೆಂಟ್ಗೆ ಬಳಸುವ ಆಂಫೊಟೆರಿಸಿನ್ ಬಿ ಇಂಜೆಕ್ಷನ್ ಈಗ 1200 ರೂ ಲಭ್ಯ

Please login to join discussion

Recent News

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?
Top Story

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

by ಪ್ರತಿಧ್ವನಿ
January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ
Top Story

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

by ಪ್ರತಿಧ್ವನಿ
January 4, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ
Top Story

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

by ನಾ ದಿವಾಕರ
January 4, 2026
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ
Top Story

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

by ಪ್ರತಿಧ್ವನಿ
January 3, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

January 4, 2026
ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

January 4, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada