• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವ್ಯಕ್ತಿ ಸ್ವಾತಂತ್ತ್ಯ ಬಗ್ಗೆ ಮಾತಾಡೋರು ಮಹಿಳೆಯರನ್ನ ಮಸಿದಿಗೆ ಏಕೆ ಪ್ರವೇಶ ಮಾಡಲ್ಲ : sunil kumar

ಪ್ರತಿಧ್ವನಿ by ಪ್ರತಿಧ್ವನಿ
February 5, 2022
in ಇದೀಗ, ವಿಡಿಯೋ
0
Share on WhatsAppShare on FacebookShare on Telegram

ಮನೆಯಿಂದ ಹೊರಡುವಾಗ ಹಿಜಾಬ್ ಅಥವಾ ಬುರ್ಖಾ ಧರಿಸಿ ಶಾಲಾ ಕಾಂಪೌಂಡಿನವರೆಗೆ ಬರಲಿ. ಆದರೆ ತರಗತಿಯಲ್ಲಿ ಪಾಠ ಕೇಳುವಾಗ ಇತರರಂತೆ, ಸಮವಸ್ತ್ರದಲ್ಲಿಯೇ ಪಾಠ ಕೇಳಬೇಕು. ಇದೇ ಸಂಪ್ರದಾಯ. ಹಾಗೂ ಸಿದ್ದರಾಮಯ್ಯ ಹಾಗೂ ಇತರ ಸಂಘಟನೆಗಳಿಗೆ ನಾನು ಕೇಳುವುದು ಒಂದೇ ಪ್ರಶ್ನೆ. ಈ ಪ್ರಕರಣವನ್ನು ವ್ಯಕ್ತಿ ಸ್ವಾತಂತ್ರ್ಯ ಧಕ್ಕೆ ಎಂದು ಕೇಳುತ್ತಿರುವ ನೀವು, ಮಸೀದಿಗಳಲ್ಲಿ ಮಹಿಳೆಯರನ್ನು ಏಕೆ ಸೇರಿಸುತ್ತಿಲ್ಲ ಎಂದು ಯಾಕೆ ಪ್ರಶ್ನೆ ಮಾಡುತ್ತಿಲ್ಲ? ಇದು ವ್ಯಕ್ತಿ ಸ್ವಾತಂತ್ರ ಆಗುವುದಿಲ್ಲವೇ? ನಾನು ರಾಜ್ಯದ ಮುಸ್ಲಿಂ ಮಹಿಳೆಯರಿಗೆ ವಿನಂತಿ ಮಾಡುತ್ತೇನೆ. ತ್ರಿವಳಿ ತಲಾಕ್ ರದ್ದು ಮಾಡಿ ಭದ್ರತೆ ನೀಡಿದ್ದು ನಮ್ಮ ಮೋದಿ ಸರ್ಕಾರ. ಇದನ್ನು ಅರ್ಥ ಮಾಡಿಕೊಂಡು ಮುಂದಿನ ದಿನಗಳಲ್ಲಿ, ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಿ ಎಂದು ಸುನಿಲ್‌ ಕುಮಾರ್ ಮಾತನಾಡಿದ್ದಾರೆ.‌

ADVERTISEMENT
Tags: BJPCongress Partyಕರ್ನಾಟಕಪ್ರತಿಧ್ವನಿಮಸೀದಿಮೋದಿ ಸರ್ಕಾರಹಿಜಾಬ್
Previous Post

ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

Next Post

ಬಿಬಿಎಂಪಿ ಚುನಾವಣೆ : ವಾರ್ಡ್‌ ವಿಂಗಡಣೆ ಆಟ ಬಿಜೆಪಿಗೆ ಗೆಲುವು ತಂದು ಕೊಡುತ್ತಾ?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

February 13, 2026
ಆರೋಗ್ಯ ಇಲಾಖೆ ಅಧಿಕಾರಿ, ಅಬಕಾರಿಗೆ ಟ್ರಾನ್ಸ್‌ಫರ್‌ : ಸಿದ್ದು ಸರ್ಕಾರದ ಕುರುಡು ನೀತಿಗೆ ಸಿಡಿದ ಬಿಜೆಪಿ..

ಆರೋಗ್ಯ ಇಲಾಖೆ ಅಧಿಕಾರಿ, ಅಬಕಾರಿಗೆ ಟ್ರಾನ್ಸ್‌ಫರ್‌ : ಸಿದ್ದು ಸರ್ಕಾರದ ಕುರುಡು ನೀತಿಗೆ ಸಿಡಿದ ಬಿಜೆಪಿ..

February 13, 2026
Next Post
ಬಿಬಿಎಂಪಿ ಚುನಾವಣೆ : ವಾರ್ಡ್‌ ವಿಂಗಡಣೆ ಆಟ ಬಿಜೆಪಿಗೆ ಗೆಲುವು ತಂದು ಕೊಡುತ್ತಾ?

ಬಿಬಿಎಂಪಿ ಚುನಾವಣೆ : ವಾರ್ಡ್‌ ವಿಂಗಡಣೆ ಆಟ ಬಿಜೆಪಿಗೆ ಗೆಲುವು ತಂದು ಕೊಡುತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada