• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ದೇಶ
0
ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌
Share on WhatsAppShare on FacebookShare on Telegram

ಬೆಂಗಳೂರು: ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅದರ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಬಿಸಿ ಮಾಧ್ಯಮ ಸಂಸ್ಥೆಯ ದೆಹಲಿ ಹಾಗೂ ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿರುವುದನ್ನು ಟ್ವೀಟ್ ಮೂಲಕ ಅರವಿಂದ ಕೇಜ್ರಿವಾಲ್ ಖಂಡಿಸಿದ್ದಾರೆ.
ತೆರಿಗೆ ವಂಚನೆ ಮಾಡಿದೆ ಎನ್ನುವ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ಮಂಗಳವಾರ ಬಿಬಿಸಿಯ ಕಚೇರಿ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿತ್ತು. ಬುಧವಾರವೂ ಶೋಧ ಕಾರ್ಯ ಮುಂದುವರಿದಿದೆ.

ADVERTISEMENT


ಈ ಸಂಬಂಧ ಟ್ವೀಟ್ ಮಾಡಿರುವ ಕೇಜ್ರಿವಾಲ್, ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಅದರ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ. ಯಾರಾದರೂ ಬಿಜೆಪಿ ವಿರುದ್ಧ ಮಾತನಾಡಿದರೆ, ಇವರು ಸಿಬಿಐ, ಇಡಿ, ಐಟಿಯನ್ನು ಛೂ ಬಿಡುತ್ತಾರೆ. ಬಿಜೆಪಿಯು ದೇಶದ ಪ್ರಜಾಸತಾತ್ಮಕ ವ್ಯವಸ್ಥೆಯನ್ನು ಬಗ್ಗು ಬಡಿದು, ಇಡೀ ದೇಶವನ್ನು ತಮ್ಮ ಅಡಿಯಾಳಾಗಿ ಮಾಡಲು ಹೊರಟಿದ್ದಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
2002ರ ಗುಜರಾತ್ ಗಲಭೆ ಮತ್ತು ಆಗ ಆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪಾತ್ರದ ಕುರಿತ ಸಾಕ್ಷ್ಯಚಿತ್ರವನ್ನು ಬಿಬಿಸಿ ಇತ್ತೀಚೆಗೆ ಪ್ರಸಾರ ಮಾಡಿತ್ತು. ಅದಾಗಿ ಕೆಲವೇ ವಾರಗಳಲ್ಲಿ ಐ.ಟಿ ಕಾರ್ಯಾಚರಣೆ ನಡೆದಿದೆ.
ಅಧಿಕಾರಿಗಳ ಜೊತೆಗೆ ಸಂಪೂರ್ಣ ಸಹಕರಿಸುತ್ತಿದ್ದೇವೆ. ಈಗ ಸೃಷ್ಟಿಯಾಗಿರುವ ಸಮಸ್ಯೆಯು ಆದಷ್ಟು ಬೇಗನೆ ಪರಿಹಾರವಾಗುವ ಭರವಸೆ ಇದೆ ಎಂದೂ ಬಿಬಿಸಿ ಹೇಳಿದೆ.

Tags: Aravind KejriwalBBC
Previous Post

ಸಿಎಂ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ: ವೀರಪ್ಪ ಮೊಯ್ಲಿ

Next Post

ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ

ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada