• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!

ಪ್ರತಿಧ್ವನಿ by ಪ್ರತಿಧ್ವನಿ
May 26, 2023
in ದೇಶ
0
BREAKING ಆಪ್ ನಾಯಕ ಸತ್ಯೇಂದ್ರ ಜೈನ್‌ಗೆ ಷರತ್ತು ಬದ್ದ ಮಧ್ಯಂತರ ಜಾಮೀನು..!
Share on WhatsAppShare on FacebookShare on Telegram

ದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್‌ ಜೈಲಿನಲ್ಲಿರುವ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್‌‌ಗೆ, ವೈದ್ಯಕೀಯ ಕಾರಣಗಳಿಗಾಗಿ ಷರತ್ತುಗಳೊಂದಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ADVERTISEMENT

ಈ ಅವಧಿಯಲ್ಲಿ‌ ಸತ್ಯೇಂದ್ರ ಜೈನ್ ಅನುಮತಿಯಿಲ್ಲದೆ ದೆಹಲಿಯನ್ನು ಬಿಡುವಂತಿಲ್ಲ ಮತ್ತು ಮಾಧ್ಯಮಗಳ ಮುಂದೆ ಯಾವುದೇ ರೀತಿಯಾದ ಹೇಳಿಕೆಗಳನ್ನ ನೀಡುವಂತಿಲ್ಲ ಎಂಬ ಪ್ರಮುಖ ಷರತ್ತುಗಳನ್ನ ಸುಪ್ರಿಂ ಕೋರ್ಟ್ ವಿಧಿಸಿದೆ.

Supreme Court grants AAP leader Satyendar Jain interim bail for six weeks on medical grounds with conditions. He cannot leave Delhi without permission and cannot make any statement before the media. pic.twitter.com/nJtcDY6nx8

— ANI (@ANI) May 26, 2023

ಇನ್ನು ಈ ಹಿಂದೆ ತಿಹಾರ್ ಜೈಲ್‌ನಲ್ಲಿ ಸ್ನಾನ ಗೃಹದಲ್ಲಿ ಕುಸಿದು ಬಿದ್ದಿದ್ದ ಸತ್ಯೇಂದ್ರ ಜೈನ್‌ಗೆ ಐಸಿಯುನಲ್ಲಿ‌ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಇದಾದ ಬಳಿಕ ಅವರು ಇನ್ನಷ್ಟು ಆರೋಗ್ಯದ ಸಮಸ್ಯೆಗಳ‌ನ್ನ ಎದುರಿಸುತ್ತಿದ್ದರು.

ಹೀಗಾಗಿ ಮಧ್ಯಂತರ ಜಾಮೀನಿಗೆ ಆಪ್ ನಾಯಕ ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ರು, ಅರ್ಜಿಯನ್ನ ಪರಿಶೀಲಿಸಿದ ಸುಪ್ರಿಂ ಕೋರ್ಟ್ ಇದೀಗ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ

Tags: AAP leader Satyendar JainDelhiinterim bailsupreme court
Previous Post

ಚುನಾವಣಾ ಗುತ್ತಿಗೆ ವಂಚನೆ ಆರೋಪ : ಬಿಬಿಎಂಪಿ ಅಧಿಕಾರಿಗಳು, ಖಾಸಗಿ ಕಂಪನಿ ವಿರುದ್ಧ ಎಫ್​ಐಆರ್​

Next Post

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

ಡ್ರಗ್ಸ್​ ಮುಕ್ತ ಬೆಂಗಳೂರಿಗೆ ಕರೆ ನೀಡಿದ ಡಿಜಿ ಐಜಿಪಿ ಅಲೋಕ್​ ಮೋಹನ್​

Please login to join discussion

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada