• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

Krishna Mani by Krishna Mani
March 11, 2024
in ದೇಶ
0
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..
Share on WhatsAppShare on FacebookShare on Telegram

ಚುನಾವಣಾ ಬಾಂಡ್​​ ವ್ಯವಹಾರವನ್ನು ರದ್ದುಪಡಿಸಿದ್ದ ಸುಪ್ರೀಂಕೋರ್ಟ್​ ಇಲ್ಲೀವರೆಗೂ ಚುನಾವಣಾ ಬಾಂಡ್​ಗಳನ್ನು ಖರೀದಿ ಮಾಡಿದ್ದ ಖರೀದಿದಾರರು, ಮುಖಬೆಲೆ, ಖರೀದಿ ಮಾಡಿದ ದಿನಾಂಕ, ಚುನಾವಣಾ ಬಾಂಡ್​ ಸ್ವೀಕಾರ ಮಾಡಿದ ರಾಜಕೀಯ ಪಕ್ಷಗಳ ವಿವರ ನೀಡುವಂತೆ ಮಾರ್ಚ್​ 6ರ ಒಳಗೆ ನೀಡುವಂತೆ SBI ತಾಕೀತು ಮಾಡಿತ್ತು. ಆದರೆ ಚುನಾವಣಾ ಬಾಂಡ್​​ ವಿವರ ಸಲ್ಲಿಸಲು ಜೂನ್​ 30ರ ತನಕ ಅವಕಾಶ ನೀಡುವಂತೆ SBI ಮನವಿ ಮಾಡಿತ್ತು. SBI ಮನವಿಯನ್ನು ತಿರಸ್ಕಾರ ಮಾಡಿರುವ ಸುಪ್ರೀಂಕೋರ್ಟ್​, ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಾಳೆ ಮಂಗಳವಾರ ಕೋರ್ಟ್​ ಕಲಾಪ ಮುಗಿಯುವ ಮುನ್ನ ಸಂಪೂರ್ಣ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.

ADVERTISEMENT

ಫೆಬ್ರವರಿ 15ರಂದು ಚುನಾವಣಾ ಬಾಂಡ್​​ ರದ್ದು ಮಾಡಿದ್ದ ಸುಪ್ರೀಂಕೋರ್ಟ್​ ಇದು ಅಸಂವಿಧಾನಿಕ, ರಾಜಕೀಯ ಪಕ್ಷಗಳಿಗೆ ಅನಾಮಧೇಯ ವ್ಯಕ್ತಿಗಳ ಕೊಡುಗೆ ಮಾಹಿತಿ ಹಕ್ಕು ಕಾನೂನು ಉಲ್ಲಂಘನೆ ಎಂದು ತೀರ್ಪು ನೀಡಿತ್ತು. ಎಸ್​ಬಿಐ ನೀಡುವ ಮಾಹಿತಿಯನ್ನು ಮಾರ್ಚ್​ 13ರ ಒಳಗಾಗಿ ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಬೇಕು ಎಂದಿತ್ತು. ಆದರೆ ಸುಪ್ರೀಂಕೋರ್ಟ್​ ಸೂಚನೆಯನ್ನು SBI ಪಾಲಿಸಿಲ್ಲ. ಹೀಗಾಗಿ ಮಾರ್ಚ್​ 12 ರ ಸಂಜೆಯೊಳಗೆ SBI ಮಾಹಿತಿ ಕೊಡಬೇಕು. ಮಾರ್ಚ್​ 15ರ ಒಳಗೆ ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಪ್ರಕಟ ಮಾಡಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸಮಯಾವಕಾಶ ಕೋರಿದ SBIಗೆ ಚಾಟಿ ಬೀಸಿರುವ ಸುಪ್ರೀಂಕೋರ್ಟ್​, ಕಳೆದ 26 ದಿನಗಳಿಂದ ನೀವು ಏನ್ ಮಾಡಿದ್ರಿ..? ನಮಗೆ ಮಾಹಿತಿ ಬೇಕು ಅಷ್ಟೆ. ನೀವು ಬಾಂಡ್​ ಖರೀದಿ ಮಾಡಿದ್ಯಾರು..? ಎಷ್ಟು ಮೌಲ್ಯದ ಬಾಂಡ್​..?ಖರೀದಿ ಮಾಡಿದ ದಿನಾಂಕ ಅಷ್ಟು ಮಾತ್ರ ಕೊಡಿ ಎಂದು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಆದೇಶ ಮಾಡಿದೆ. ಹಿರಿಯ ವಕೀಲ ಹರೀಶ್​ ಸಾಳ್ವೆ SBI ಪರವಾಗಿ ವಾದ ಮಂಡಿಸಿದರು. ಆದರೆ ಸುಪ್ರೀಂಕೋರ್ಟ್​ ಯಾವುದೇ ಮನವಿಯನ್ನು ಸ್ವೀಕರಿಸಲಿಲ್ಲ. ನಾಳೆ ಕೋರ್ಟ್​ಗೆ ಎಲ್ಲಾ ಮಾಹಿತಿ ಕೊಡಬೇಕಿದ್ದು, ಮಾರ್ಚ್​ 15ರಂದು ಚುನಾವಣಾ ಬಾಂಡ್​​ ಕಳ್ಳಾಟ ಬಯಲಾಗಲಿದೆ.

Tags: BJPCongress PartyECElectoral BondMarch 12threportSBIಎಸ್‌ಬಿಐಚುನಾವಣಾ ಬಾಂಡ್ನರೇಂದ್ರ ಮೋದಿಬಿಜೆಪಿ
Previous Post

ಅನಂತ್ ಕುಮಾರ್ ಹೆಗ್ಡೆಯಿಂದ ಅಂತರ ಕಾಯ್ದುಕೊಂಡ ರಾಜ್ಯ ಬಿಜಿಪಿ ! ಟಿಕೆಟ್ ಕ್ಯಾನ್ಸಲ್ ?

Next Post

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Related Posts

ಅಂಕಣ

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

by ಪ್ರತಿಧ್ವನಿ
July 11, 2025
0

ವಕೀಲರ ಸಂಘಕ್ಕೆ ರೂ.5 ಕೋಟಿ ರೂ. ಅನುದಾನ, ಕೆಂಪೇಗೌಡ ಜಯಂತಿಗೆ ವಾರ್ಷಿಕ ರೂ. 5 ಲಕ್ಷ, ಇಬ್ಬರು ವಕೀಲರಿಗೆ ಕೆಂಪೇಗೌಡ ಪ್ರಶಸ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ “ವಕೀಲರ...

Read moreDetails

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025
Next Post
ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Please login to join discussion

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada