• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರ ಸರ್ಕಾರದ ವಕ್ಫ್​ಗೆ ಅಂಕುಶ ಹಾಕುತ್ತಾ ಸುಪ್ರೀಂಕೋರ್ಟ್​..?

ಕೃಷ್ಣ ಮಣಿ by ಕೃಷ್ಣ ಮಣಿ
April 18, 2025
in Top Story, ಕರ್ನಾಟಕ, ರಾಜಕೀಯ
0
ಕೇಂದ್ರ ಸರ್ಕಾರದ ವಕ್ಫ್​ಗೆ ಅಂಕುಶ ಹಾಕುತ್ತಾ ಸುಪ್ರೀಂಕೋರ್ಟ್​..?
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಹಠಕ್ಕೆ ಬಿದ್ದಂತೆ ವಕ್ಫ್ ಮಸೂದೆ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡುತ್ತಿರುವುದಕ್ಕೆ ಸುಪ್ರೀಂಕೋರ್ಟ್​ ಕೊಂಚ ಮಟ್ಟಿಗೆ ತಡೆ ನೀಡಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಕಾನೂನಿಗೆ ಸುಪ್ರೀಂಕೋರ್ಟ್​ ಅಂಕುಶ ಹಾಕುವ ನಿರೀಕ್ಷೆ ಮೂಡಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ವಕ್ಫ್ ಮಸೂದೆಗೆ ತಿದ್ದುಪಡಿ ತಂದಿದೆ.. ಲೋಕಸಭೆ, ರಾಜ್ಯಸಭೆಯಲ್ಲೂ ಮಸೂದೆ ಪಾಸ್​​ ಮಾಡಿಕೊಂಡು ರಾಷ್ಟ್ರಪತಿಗಳಿಂದಲೂ ಅಂಕಿತ ಹಾಕಿಸಿಕೊಂಡಿದೆ.

ADVERTISEMENT

ವಕ್ಫ್​ ತಿದ್ದುಪಡಿ ಮಸೂದೆಯನ್ನ ದೇಶಾದ್ಯಂತ ಜಾರಿಗೆ ತರುವ ಮುನ್ನ ಕಾಂಗ್ರೆಸ್​​​, ಎಎಪಿ ಸೇರಿದಂತೆ ಇಂಡಿಯಾ ಕೂಟದವ್ರು ಹಾಗು ಮುಸ್ಲಿಂ ಸಂಘಟನೆಗಳು ಸುಪ್ರೀಂಕೋರ್ಟ್ ಕೋರ್ಟ್​ ಮೆಟ್ಟಿಲೇರಿದ್ದಾರೆ. ವಕ್ಪ್ ತಿದ್ದುಪಡಿ ಕಾಯ್ದೆ ಜಾರಿಗೆ ತಡೆಯಾಜ್ಞೆ ನೀಡುವಂತೆ ಅರ್ಜಿ ಹಾಕಿದ್ದಾರೆ. ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಸಂಜೀವ್​ ಖನ್ನಾ ನೇತೃತ್ವದ ಪೀಠ, ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದು ವಕ್ಫ್‌ ಕಾಯ್ದೆ ಜಾರಿಯ ವೇಗಕ್ಕೆ ತಾತ್ಕಾಲಿಕ ಬ್ರೇಕ್​ ಹಾಕಿದೆ.

ವಕ್ಫ್​ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆಯನ್ನೂ ನೀಡುವುದಿಲ್ಲ ಎಂದಿರುವ ಸುಪ್ರೀಂಕೋರ್ಟ್​, ಹೊಸ‌ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡಬಾರದು. ಕೇಂದ್ರ, ರಾಜ್ಯ ವಕ್ಫ್‌ ಬೋರ್ಡ್‌, ಸಮಿತಿಗಳಿಗೆ ಸದಸ್ಯರನ್ನ ನೇಮಿಸಬಾರದು. ವಕ್ಫ್ ಕಾಯ್ದೆಯ 77 ತಕರಾರು ಅರ್ಜಿಗಳ ಬಗ್ಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕು ಎಂದು 1 ವಾರದ ಗಡುವೆ ನೀಡಿದೆ. ಕೇಂದ್ರ ಸರ್ಕಾರ ಕಾಯ್ದೆ ಬಗ್ಗೆ ತಮ್ಮ ನಿಲುವಿನ ಬಗ್ಗೆ ವರದಿ ನೀಡಬೇಕು. ವಕ್ಫ್‌ ಬಳಕೆಯ ಆಸ್ತಿ ಮೇಲೆ ಯಾವುದೇ ಅಧಿಕಾರ ಚಲಾಯಿಸಬೇಡಿ. ವಕ್ಫ್‌ ಬಳಕೆಯ ಆಸ್ತಿಯನ್ನು ಜಿಲ್ಲಾಧಿಕಾರಿ ಬದಲಾವಣೆ ಮಾಡಬಾರದು. ದೇಶದಲ್ಲಿ ಎಲ್ಲೇ ಆಗಲಿ ವಕ್ಫ್‌ ಆಸ್ತಿಗಳನ್ನ ಡಿನೋಟಿಫೈ ಮಾಡಬಾರದು ಎಂದು ಸುಪ್ರೀಂಕೋರ್ಟ್​ ಸೂಚಿಸಿದೆ.

ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿರುವ ಸರ್ವೋಚ್ಛ ನ್ಯಾಯಾಲಯ ವಿಚಾರಣೆಯನ್ನ ಮೇ 5ಕ್ಕೆ ಮುಂದೂಡಿದೆ.. ಇನ್ನೊಂದು ಕಡೆ ಸಂಸತ್‌ ನಿರ್ಧಾರದ ಪರಮಾಧಿಕಾರಕ್ಕೆ ಬ್ರೇಕ್ ಹಾಕಿದ್ದರ ಬಗ್ಗೆ ಆಕ್ಷೇಪ ಸಲ್ಲಿಸಲು ಕೇಂದ್ರ ಸರ್ಕಾರವೂ ಸಜ್ಜಾಗ್ತಿದೆ. ಈ ನಡುವೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮಾತನಾಡಿ, ವಕ್ಫ್‌ ಕಾಯ್ದೆಯೇ ಅಸಂವಿಧಾನಿಕ. ಕೇಂದ್ರ, ರಾಜ್ಯ ವಕ್ಫ್‌ ಕೌನ್ಸಿಲ್‌ಗಳಿಗೆ ನೇಮಕಾತಿ ಮಾಡುವಂತಿಲ್ಲ ಎಂದು ಕೋರ್ಟ್‌ ಹೇಳಿದೆ. ವಕ್ಫ್‌ ಬಳಕೆದಾರರ ಆಸ್ತಿಯನ್ನು ಡಿನೋಟಿಫೈ ಮಾಡುವಂತಿಲ್ಲ ಅಂತಾನೂ ನ್ಯಾಯಪೀಠ ಹೇಳಿದೆ. ನಮ್ಮ ಕಾನೂನು ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.

Tags: supreme courtsupreme court demonetisationsupreme court demonetisation livesupreme court hearing on demonetisationsupreme court judgement on demonetisationsupreme court livesupreme court of india livesupreme court on demonetisationsupreme court on demonetizationsupreme court on waqf billsupreme court on waqf lawsupreme court order on demonetisationsupreme court verdict on demonetisationwaqf bill supreme court
Previous Post

ಜಾತಿ ಜನಗಣತಿ ವಿರೋಧ ಮಾಡಿ ಮುಂದೆ ಅದು ಹೇಗೆ ಗೆಲ್ತಾರೆ..?

Next Post

245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

245% ತೆರಿಗೆಗೆ ಬೆಚ್ಚಿಬಿದ್ದ ಚೀನಾ..! ಟ್ರಂಪ್ ಜೊತೆ ಮಾತುಕತೆಗೆ ಮುಂದಾಯ್ತಾ ಡ್ರ್ಯಾಗನ್ ..?! 

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada