• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಜೋಡಿ ಕೊಲೆ ಪ್ರಕರಣ | ಮಾಜಿ ಸಂಸದ ಪ್ರಭುನಾಥ್‌ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ʼಸುಪ್ರೀಂʼ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕ್ರೀಡೆ, ರಾಜಕೀಯ
0
ಪ್ರಭುನಾಥ್‌ ಸಿಂಗ್‌

ಪ್ರಭುನಾಥ್‌ ಸಿಂಗ್‌

Share on WhatsAppShare on FacebookShare on Telegram

1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಮಾಜಿ ಸದಸ್ಯ, ಬಿಹಾರದ ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 1) ಜೀವಾವಧಿ ಶಿಕ್ಷೆ ವಿಧಿಸಿದೆ.

ADVERTISEMENT

ಪ್ರಭುನಾಥ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ಮತ್ತು ಪಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಆಗಸ್ಟ್ 18ರಂದು ರದ್ದು ಮಾಡಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ, ವಿಕ್ರಮ್ ನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ, ಪ್ರಭುನಾಥ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.

ಶುಕ್ರವಾರ ಶಿಕ್ಷೆಯ ಪ್ರಮಾಣದ ಮೇಲಿನ ವಾದಗಳನ್ನು ಆಲಿಸಿದ ಪೀಠವು ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನುವಿಧಿಸಿತು.

1995ರ ಮಾರ್ಚ್ನಲ್ಲಿ ಬಿಹಾರದ ಸರನ್ ಜಿಲ್ಲೆಯ ಚಾಪ್ರಾದಲ್ಲಿ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಇಬ್ಬರನ್ನು ಕೊಲೆ ಮಾಡಲಾಗಿತ್ತು.

ಬಿಹಾರದ ಮಹಾರಾಜ್ ಗಂಜ್ನ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡುವ ಸಂದರ್ಭ ಸುಪ್ರೀಂ ಕೋರ್ಟ್, ಸಿಂಗ್ ಅವರು ತಮ್ಮ ವಿರುದ್ಧದ ಸಾಕ್ಷ್ಯ ನಾಶ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದೆ.

Tags: BiharBihar former MPDouble murder asePrabhunath Singhsupreme courtಪ್ರಭುನಾಥ್‌ ಸಿಂಗ್‌ಸುಪ್ರೀಂ ಕೋರ್ಟ್‌
Previous Post

ಪಾವಗಡ ಸೋಲಾರ್‌ ಪಾರ್ಕ್‌ 3 ಸಾವಿರ ಮೆ.ವ್ಯಾ ವಿಸ್ತರಣೆಗೆ ಸರ್ಕಾರ ಸಮ್ಮತಿ

Next Post

ಇಸ್ರೊದ ಆದಿತ್ಯ-ಎಲ್‌1 ಉಡಾವಣೆಗೆ ಕ್ಷಣಗಣನೆ ಶುರು

Related Posts

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!
Top Story

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

by ಪ್ರತಿಧ್ವನಿ
November 14, 2025
0

ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಯುವಜನತೆಗೆ ಕರೆ ನೀಡಿದರು. ಅವರು ಇಂದು...

Read moreDetails
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

November 13, 2025
N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

November 13, 2025
Next Post
ಆದಿತ್ಯ-ಎಲ್‌1

ಇಸ್ರೊದ ಆದಿತ್ಯ-ಎಲ್‌1 ಉಡಾವಣೆಗೆ ಕ್ಷಣಗಣನೆ ಶುರು

Please login to join discussion

Recent News

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!
Top Story

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

by ಪ್ರತಿಧ್ವನಿ
November 14, 2025
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

November 14, 2025
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada