• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

Any Mind by Any Mind
June 6, 2023
in ರಾಜಕೀಯ
0
ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು
Share on WhatsAppShare on FacebookShare on Telegram

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ತಾಕತ್​ – ಚಾಲೆಂಜಿನ ಸದ್ದು ಜೋರಾಗಿದೆ ಸುರೇಶ್​ ಗೌಡರ ತಪ್ಪು, ಭ್ರಷ್ಟಾಚಾರದ ಬಗ್ಗೆ ತಾಕತ್​ ಇದ್ದರೆ ತನಿಖೆ ಮಾಡಲಿ ಅಂತಾ ಎನ್​ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಚಾಲೆಂಜ್​​​ ಹಾಕಿದ್ದಾರೆ.

ADVERTISEMENT


ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರಾಗಿರುವ ಸುರೇಶ್​ ಗೌಡ ಹಾಲಿ ಕೃಷಿ ಸಚಿವ ಚೆಲುವರಾಯಸ್ವಾಮಿಗೆ ಈ ಚಾಲೆಂಜ್​ ನೀಡಿದ್ದಾರೆ. ಮದ್ದೂರಿನ ಕೊಪ್ಪದಲ್ಲಿ ಈ ವಿಚಾರವಾಗಿ ಮಾತನಾಡಿದ ಸುರೇಶ್​ ಗೌಡ, ಸರ್ಕಾರ ನಮ್ಮದಿಲ್ಲ , ಅಧಿಕಾರ ಕೂಡ ನಮ್ಮದಲ್ಲ, ನಾನು ತಪ್ಪು ಮಾಡಿದ್ದೀನೋ ಅದರ ಬಗ್ಗೆ ತನಿಖೆ ಮಾಡಿಸಲಿ ಎಂದು ಸವಾಲು ಎಸದಿದ್ದಾರೆ.


ನಾನು ಕಳಪೆ ಕಾಮಗಾಗಿ ನಡೆಸಿ ಸುಳ್ಳು ಲೆಕ್ಕ ಬರೆಸಿದ್ದರೆ ಅದರ ಬಗ್ಗೆ ತನಿಖೆ ಮಾಡಿಸಲು. ಕೆಡಿಪಿ ಸಭೆ ಮಾಡಿ ಕೆಲಸ ತೆಗೆದುಕೊಳ್ಳಬೇಕಾ ಬೇಡ್ವಾ ಎಂಬುದು ನನಗೂ ಗೊತ್ತಿದೆ. ನನ್ನ ವಿರುದ್ಧ ಸಿಬಿಐ ತನಿಖೆ ಬೇಕಿದ್ದರೂ ನಡೆಸಲಿ. ಒಂದು ವೇಳೆ ನನ್ನ ಅಕ್ರಮ ಸಾಬೀತಾದಲ್ಲಿ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಸುರೇಶ್​ ಗೌಡ ಸವಾಲು ಎಸೆದಿದ್ದಾರೆ.

Tags: CheluvarayaswamyFormer Nagamangala MLA Suresh GowdaNAGAMANGALAretired from politicsಚೆಲುವರಾಯಸ್ವಾಮಿನಾಗಮಂಗಲನಾಗಮಂಗಲ ಮಾಜಿ ಶಾಸಕ ಸುರೇಶ್​ ಗೌಡರಾಜಕೀಯ ನಿವೃತ್ತಿ
Previous Post

BREAKING : ಗ್ಯಾರಂಟಿ ಬೆನ್ನಲ್ಲೇ ಮತ್ತೊಂದು ಬೇಡಿಕೆ ಈಡೇರಿಕೆಗೆ ಹೆಚ್ಚಾಯಿತು ಒತ್ತಡ.!

Next Post

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

Related Posts

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
0

ಬೆಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ವಿದೇಶಿ ಯುವತಿಯನ್ನು ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್(Anjali Nimbalkar) ತಕ್ಷಣ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್...

Read moreDetails
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

Please login to join discussion

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada