• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದು ರಾತ್ರಿಯೇ ಬೆಂಗಳೂರಿಗೆ ಸುರ್ಜೇವಾಲಾ- ಬುಧವಾರ ಬೆಳಗ್ಗೆ‌ ʼಕೈʼ ಮೀಟಿಂಗ್‌

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ( Chief Minister Siddaramaiah)ವಿರುದ್ಧ ಹೈಕೋರ್ಟ್‌ ತನಿಖೆಗೆ ಗ್ರೀನ್‌ (High Court gaven Green signal)ಸಿಗ್ನಲ್‌ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ.ಮುಡಾ ಪ್ರಕರಣಕ್ಕೆ (Muda case)ಸಂಬಂಧಿಸಿದಂತೆ ಹೈಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆಯೇ ದೆಹಲಿಯಲ್ಲಿ ಕೈ ನಾಯಕರು ಸಭೆ ನಡೆಸಿದ್ದಾರೆ.

ADVERTISEMENT

ಕೋರ್ಟ್‌ ತೀರ್ಪು ಹೊರಬಿದ್ದ 24 ಗಂಟೆಯೊಳಗೆ ಸಭೆ ನಡೆಸಲು ಹೈಕಮಾಂಡ್‌ ಸೂಚನೆ ನೀಡಿದೆ. ಈ ಸೂಚನೆಯ ಬೆನ್ನಲ್ಲೇ ಸುರ್ಜೇವಾಲಾ ಅವರು ಬುಧವಾರ ಶಾಸಕಾಂಗ ಸಭೆ ನಡೆಸುವಂತೆ ರಾಜ್ಯದ ನಾಯಕರಿಗೆ ಸೂಚಿಸಿದ್ದಾರೆ.

ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಇಂದು ರಾತ್ರಿಯೇ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಉಸ್ತುವಾರಿ ಪಡೆಯಲಿದ್ದಾರೆ. ಅಲ್ಲದೇ ಸಿಎಂ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: Congress meetingCongress PartyMuda CaseSurjewala to Bangalore
Previous Post

ತನಿಖೆಯಾಗಿ ತ‍ಪ್ಪು ಕಂಡುಬಂದರೆ CM ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

Next Post

ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Next Post
ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಅಪ್ರಾಪ್ತೆ, ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada