• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬಸವರಾಜ ಬೊಮ್ಮಾಯಿ

Any Mind by Any Mind
January 24, 2024
in ಕರ್ನಾಟಕ, ರಾಜಕೀಯ
0
ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ (South India) ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಇಂದು ನಿವೃತ್ತ ಅಧಿಕಾರಿ ಆರ್. ರುದ್ರಯ್ಯ ಅವರನ್ನು ಬಿಜೆಪಿ (BJP) ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ಇಡೀ ದೇಶ ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಯವರ ಕಡೆ ನೋಡುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಬಿಜೆಪಿ, ಮೊದಿ ಅಲೆ ಇದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ ಬರುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಇಪ್ಪತೈದು ಕ್ಷೇತ್ರಗಳಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಲಿದೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣದಲ್ಲಿಯೂ ಅಚ್ಚರಿಯ ಫಲಿತಾಂಶ ಬರಲಿದೆ ಎಂದು ಹೇಳಿದರು.


ಕಾಂಗ್ರೆಸ್ ನಿಂದ ದಲಿತರು ಭ್ರಮನಿರಸನಗೊಂಡಿದ್ದಾರೆ
ಎಸ್ಸಿ ಎಸ್ಟಿ ಸಮುದಾಯ ಕಾಂಗ್ರೆಸ್ ಬಗ್ಗೆ ಭ್ರಮ ನಿರಸನಗೊಂಡಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿಗೆ ಜಾತಿಗಳನ್ನು ಸೇರಿಸಿದರು. ಆದರೆ, ಮೀಸಲಾತಿ ಹೆಚ್ಚಳ ಮಾಡಲಿಲ್ಲ. ನಾನು ಸಿಎಂ ಆಗಿದ್ದಾಗ ಎಸ್ಸಿ ಮೀಸಲಾತಿ 15% ರಿಂದ 17%. ಕ್ಕೆ ಎಸ್ಟಿ ಮೀಸಲಾತಿ 3% ರಿಂದ 4% ಕ್ಕೆ ಹೆಚ್ಚಳ ಮಾಡಿದ್ದೇವೆ. ಇದರಿಂದ ಎಂಜಿನಿಯರಿಂಗ್ ಸೀಟ್ ನಲ್ಲಿ ಐದು ಸಾವಿರ ವಿದ್ಯಾರ್ಥಿಗಳು ಹೆಚ್ಚು ಅವಕಾಶ ಸಿಕ್ಕೆದೆ. ಮೆಡಿಕಲ್ ನಲ್ಲಿಯೂ ನೂರು ವಿದ್ಯಾರ್ಥಿಗಳಿಗೆ ಹೆಚ್ಚಿಗೆ ಅವಕಾಶ ಸಿಕ್ಕಿದೆ. ಅದೇ ರೀತಿ ಕೆಪಿಎಸ್ಸಿಯಲ್ಲಿ ನಡೆಯುವ ನೇಮಕಾತಿಯಲ್ಲೂ ಮೀಸಲಾತಿ ಹೆಚ್ಚಳವಾಗಲಿದೆ. ಏಕೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.


ರಾಜ್ಯ ಸರ್ಕಾರ ಎಸ್ಸಿಪಿ, ಟಿಎಸ್ ಪಿ ಯ 11 ಸಾವಿರ ಕೋಟಿ ರೂ. ಗ್ಯಾರೆಂಟಿ ಯೋಜನೆಗಳಿಗೆ ಹಣ ನೀಡಿ, ದಲಿತರಿಗೆ ಅನ್ಯಾಯ ಮಾಡಿ ರಾಜಕೀಯ ಯೋಜನೆಗಳನ್ನು ಜಾರಿಗೆ ತಂದಿದೆ. ದಲಿತರ. ಹಣ ಅವರಿಗೆ ಇದ್ದಿದ್ದರೆ, ಆ ಸಮುದಾಯಗಳ ಕಾಲೋನಿಗಳು, ರಸ್ತೆಗಳ ಅಭಿವೃದ್ಧಿಗೆ ಬಳಕೆಯಾಗುತ್ತಿತ್ತು. ಕಾಂಗ್ರೆಸ್ ನಿಂದ ದಲಿತರಿಗೆ ಆಗಿರುವ ಅನ್ಯಾಯ ಸಾಕಷ್ಟಿದೆ ಎಂದು ಹೇಳಿದರು.
ಇನ್ನು ಕುರಿತು ಮತನಾಡಿದ ಅವರು, ರುದ್ರಯ್ಯ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಮಾಡಿದ್ದಾರೆ. ಎಂಜನೀಯರ್ ಆಗಿ ರಾಜ್ಯದ ಎಲ್ಲ ಭಾಗದಲ್ಲಿ ಕೆಲಸ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಅನೇಕ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಶ್ರಮಿಸಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ಅವರ ಶಕ್ತಿ ದೊಡ್ಡದಿದೆ. ಪಕ್ಷಕ್ಕೆ ಬಂದ ತಕ್ಷಣ ಅಧಿಕಾರ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬಾರದು. ನಿರೀಕ್ಷೆ ಇಲ್ಲದೆ ಕೆಲಸ ಮಾಡಿದರೆ ಒಳ್ಳೆಯ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಾಸಕ ಶಿವರಾಜ ಪಾಟೀಲ್ ಹಾಜರಿದ್ದರು.

Previous Post

ಬರ ಪರಿಹಾರ ಪ್ರಧಾನಿಗಳ ಗಮನಕ್ಕೆ ತರಲಾಗಿದೆ : ಸಿಎಂ ಸಿದ್ದರಾಮಯ್ಯ

Next Post

ಸುಂದರಿ ಟೀಚರ್ ಹತ್ಯೆಗೈದಿದ್ದ ಹಂತಕ ಅರೆಸ್ಟ್ : ಮೇಲುಕೋಟೆಯಲ್ಲಿ ನಡೆದ ಮರ್ಡರ್ ಕೇಸ್ ಆಗಂತುಕ ಖಾಕಿ ಬಲೆಗೆ

Related Posts

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

by ಪ್ರತಿಧ್ವನಿ
January 18, 2026
0

ಬೆಂಗಳೂರು : ಇಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ (one-day cricket) ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ( Shubman Gill)...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post
ಸುಂದರಿ ಟೀಚರ್ ಹತ್ಯೆಗೈದಿದ್ದ ಹಂತಕ ಅರೆಸ್ಟ್ : ಮೇಲುಕೋಟೆಯಲ್ಲಿ ನಡೆದ ಮರ್ಡರ್ ಕೇಸ್ ಆಗಂತುಕ ಖಾಕಿ ಬಲೆಗೆ

ಸುಂದರಿ ಟೀಚರ್ ಹತ್ಯೆಗೈದಿದ್ದ ಹಂತಕ ಅರೆಸ್ಟ್ : ಮೇಲುಕೋಟೆಯಲ್ಲಿ ನಡೆದ ಮರ್ಡರ್ ಕೇಸ್ ಆಗಂತುಕ ಖಾಕಿ ಬಲೆಗೆ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada