• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾನುವಾರ 3ಕ್ಕೆ ಶರಣಾಗುತ್ತೇನೆ; ನನ್ನ ಕುಟುಂಬ ನೋಡಿಕೊಳ್ಳಿ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ದೇಶ
0
ಭಾನುವಾರ 3ಕ್ಕೆ ಶರಣಾಗುತ್ತೇನೆ; ನನ್ನ ಕುಟುಂಬ ನೋಡಿಕೊಳ್ಳಿ
Share on WhatsAppShare on FacebookShare on Telegram

ನವದೆಹಲಿ: ಜಾಮೀನಿನ ಮೇಲೆ ಹೊರಗೆ ಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಜೂನ್ 2 ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ. ಈ ಸಂದರ್ಭದಲ್ಲಿ ಜನರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.

ADVERTISEMENT

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಪೋಷಕರಿಗೆ ವಯಸ್ಸಾಗಿದೆ. ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಕೂಡ ನಾನು ಚಿಂತಿತನಾಗಿರುತ್ತೇನೆ. ಹೀಗಾಗಿ ನನ್ನ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ನನ್ನ ಪತ್ನಿ ಸುನೀತಾ ತುಂಬಾ ಧೈರ್ಯವಂತೆ. ಕಷ್ಟದ ಸಮಯದಲ್ಲಿ ನನಗೆ ಬೆಂಬಲವಾಗಿ ನಿಂತಿದ್ದಾಳೆ. ನನ್ನ ಜೀವನದಲ್ಲಿ ಕಷ್ಟದ ಸಮಯ ಬಂದಾಗ, ನೀವೆಲ್ಲರೂ ನನಗೆ ಬೆಂಬಲ ನೀಡಿದ್ದೀರಿ. ನನ್ನ ಪ್ರಾಣ ಹೋದರೂ ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ದುಃಖಿಸಬೇಡಿ, ನಾನು ಇಂದು ಜೀವಂತವಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವು ನನ್ನನ್ನು ರಕ್ಷಿಸುತ್ತದೆ ಎಂದು ಹೇಳಿದ್ದಾರೆ.

ನಾನು ಜೈಲಿನಲ್ಲಿದ್ದರೂ ದೆಹಲಿಯ ಜನರಿಗೋಸ್ಕರ ನನ್ನ ಸೇವೆ ನಿಲ್ಲಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದ ಅವರು, ಮತ್ತೆ ಶರಣಾಗಲು ನಾನು ಭಾನುವಾರ ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನ್ನನ್ನು ಹೆಚ್ಚು ಹಿಂಸಿಸುವ ಸಾಧ್ಯತೆಯಿದೆ. ಆದರೆ ಇದಕ್ಕೆ ನಾನು ತಲೆಕೆಡಿಸಲ್ಲ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ನನಗೆ ಪ್ರಚಾರಕ್ಕೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಳೆಗೆ 21 ದಿನಗಳು ಪೂರ್ಣಗೊಳ್ಳುತ್ತಿವೆ. ಭಾನುವಾರ ನಾನು ಶರಣಾಗಬೇಕಾಗಿದ್ದು, ಮತ್ತೆ ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಜೈಲಿನಲ್ಲಿ ನನ್ನನ್ನು ಹಲವು ರೀತಿಯಲ್ಲಿ ಬಗ್ಗಿಸಲು ಪ್ರಯತ್ನಿಸಿದರೂ, ಯಶಸ್ವಿಯಾಗಲಿಲ್ಲ. ನನ್ನನ್ನು ಹಲವು ರೀತಿಯಲ್ಲಿ ಹಿಂಸಿಸುತ್ತಿದ್ದರು. ನಾನು 20 ವರ್ಷಗಳಿಂದ ಮಧುಮೇಹ ರೋಗಿಯಾಗಿದ್ದೇನೆ. ಕಳೆದ 10 ವರ್ಷಗಳಿಂದ ನಾನು ಪ್ರತಿದಿನ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ. ಆದರೆ ಜೈಲಿನಲ್ಲಿ ಅವರು ಹಲವಾರು ದಿನಗಳವರೆಗೆ ಇನ್ಸುಲಿನ್ ನಿಲ್ಲಿಸಿದ್ದರು. ನನ್ನ ಶಗರ್‌ ಲೆವೆಲ್ 300 ತಲುಪಿತು. 50 ದಿನಗಳ ಕಾಲ ಜೈಲಿನಲ್ಲಿದ್ದೆ. ಈ 50 ದಿನಗಳಲ್ಲಿ ನಾನು 6 ಕೆ.ಜಿ ತೂಕವನ್ನು ಕಳೆದುಕೊಂಡೆ. ಜೈಲಿಗೆ ಹೋದಾಗ 70 ಕೆಜಿ ಇದ್ದ ನನ್ನ ತೂಕ ಇಂದು 64 ಕೆ.ಜಿ ಆಗಿದೆ ಎಂದು ಹೇಳಿದ್ದಾರೆ.

Tags: Aravind KejrivalCourtjail
Previous Post

ಗೋಡೆಯ ಮೇಲಿರುವ ಕಲೆಗಳನ್ನ ಶಮನ ಮಾಡುವುದಕ್ಕೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Next Post

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ದೊಡ್ಡ ಮಟ್ಟದ ಪ್ರತಿಭಟನೆ..!

Related Posts

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?
ಇದೀಗ

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

by ಪ್ರತಿಧ್ವನಿ
January 28, 2026
0

ಬೆಂಗಳೂರು : ವಿಧಾನಭೆಯಲ್ಲಿಂದು ಆಡಳಿತ ಮತ್ತು ವಿಪಕ್ಷಗಳ ನಡುವೆ ಟೀಕಾ ಪ್ರಹಾರ ಜೋರಾಗಿಯೇ ನಡೆದಿದೆ. ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್‌ ಕರೆಗಳು ಬರುತ್ತವೆ. ಜಂಟಿ ಅಧಿವೇಶನದಲ್ಲಿ ಭಾಷಣ...

Read moreDetails
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
Next Post

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ದೊಡ್ಡ ಮಟ್ಟದ ಪ್ರತಿಭಟನೆ..!

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada